ಗಿರೀಶ್ ಮಟ್ಟಣ್ಣವರ್;ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು-ಕಹಳೆ ನ್ಯೂಸ್
ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ...







