Wednesday, March 11, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಶಿಕ್ಷಕಿ..! – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
ಕ್ರೈಮ್ಮುಂಬೈಸುದ್ದಿ

ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ – ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ; ಪ್ರಿಯಕರ ಅರೆಸ್ಟ್ –

ಮುಂಬೈ: ಆಹಾರ ಪದ್ಧತಿಯನ್ನು ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರವನ್ನು (Nonveg Food) ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ (Air India Pilot) ನೇಣಿಗೆ ಶರಣಾದ ಘಟನೆ ಮುಂಬೈನ (Mumbai) ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಈಕೆ ಫ್ಲ್ಯಾಟ್‌ವೊಂದರಲ್ಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಕುಟುಂಬಸ್ಥರು...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
ಕ್ರೈಮ್ಬೆಂಗಳೂರುಸುದ್ದಿ

ಬೆತ್ತಲೆ ಫೋಟೋ ಕಳಿಸಿ ಸರ್ಕಾರಿ ನೌಕರನಿಂದ 2.5 ಕೋಟಿ ವಸೂಲಿ ಮಾಡಿದ್ದ ತಬ್ಸಂ ಬೇಗಂ..!! ; ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಿಡಿಯೋ ಇದೆ ಎಂದು ಬೆದರಿಸಿ ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಂದ 2.5 ಕೋಟಿ ರೂ. ಹಣ ವಸೂಲಿ ಮಾಡಿದ್ದ ಹನಿಟ್ರ್ಯಾಪ್ (Honey Trap) ಗ್ಯಾಂಗ್ ಸಿಸಿಬಿ ಪೊಲೀಸರ (Police) ಬಲೆಗೆ ಬಿದ್ದಿದೆ. ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೊಳಗಾದ ವ್ಯಕ್ತಿಯನ್ನು ಆರ್‌ಟಿ ನಗರದ ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು. ನಂತರದ ದಿನಗಳಲ್ಲಿ, ಮಗು ಒಂದನ್ನು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಸುದ್ದಿ

ಪೋಷಕರನ್ನು ನೋಡಲು ಬೆಂಗಳೂರಿಗೆ ಬಂದ ಏರ್ ಹೋಸ್ಟರ್ ಅಪಘಾತದಲ್ಲಿ ಸಾವು – ಕಹಳೆ ನ್ಯೂಸ್

ಬೆಂಗಳೂರು : ಪೋಷಕರನ್ನು ನೋಡಲು ನಗರಕ್ಕೆ ಬಂದಿದ್ದ ಹಾಕಾಂಗ್ ಏರ್ ಹೋಸ್ಟರ್ ಸ್ವಯಂ ಅಪಘಾತದಲ್ಲಿ ಇಂದು ಮೃತಪಟ್ಟಿರುವ ಘಟನೆ ಆರ್‌ ಆರ್ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆರ್‌ ಆರ್ ನಗರದ ಎಚ್ವಿಹಳ್ಳಿ, ಎಂಜಿ ಬಡಾವಣೆ ನಿವಾಸಿ ಪ್ರಖ್ಯಾತ್(26) ಮೃತಪಟ್ಟಿರುವ ಏರ್ವೋಸ್ಟರ್. ಪ್ರಖ್ಯಾತ್ ಅವರು ಹಾಕಾಂಗ್ನಲ್ಲಿ ಏರ್ವೋಸ್ಟರ್ ಆಗಿದ್ದು, ನಗರದಲ್ಲಿ ನೆಲೆಸಿರುವ ತಂದೆತಾಯಿ ನೋಡಲು ಬಂದಿದ್ದರು. ಇಂದು ಮುಂಜಾನೆ 6 ಗಂಟೆ ವಿಮಾನದಲ್ಲಿ ಪ್ರಖ್ಯಾತ ಅವರು ಹಾಕಾಂಗ್ ಗೆ ಹೋಗಬೇಕಾಗಿತ್ತು....
ಕ್ರೈಮ್ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ  – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ...
1 20 21 22 23 24 128
Page 22 of 128