Thursday, March 12, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆಯಸಿಡ್​ ಹಾಕುವೆ : ಪತ್ರಕರ್ತನ ಹೆಂಡತಿಗೆ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್​ 11: ಆಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್​ ಮಾಡಿದ್ದಾರೆ. ನಿಕಿತ್​ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ.​ ಆರೋಪಿ ನಿಕಿತ್​ ಶೆಟ್ಟಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಾದಕ ನಶೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ : ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ, ಸಾಮಾಜಿಕ ಜಾಲತಾಣದ ನಕಲಿ ಖಾತೆ ಶೂರ ತನುಷ್ ಶೆಟ್ಟಿ ಅಂದರ್..!! – ಕಹಳೆ ನ್ಯೂಸ್

ಮಂಗಳೂರು : ನಗರದ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರನ್ನು ಓವರ್ ಟೇಕ್ ಮಾಡಿದ್ದ ಕೋಪದಲ್ಲಿ, ಮಾದಕ ನಶೆಯಲ್ಲಿದ್ದ ಇಬ್ಬರು ಪುಂಡರು ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿದ ಇಬ್ಬರು ಯುವಕರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಜಿತೇಂದ್ರ ಕೊಟ್ಟಾರಿ ತಕ್ಷಣ ಬರ್ಕೆ ಠಾಣೆ ಪೊಲೀಸರಿಂದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಕ್ಸ್‌ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ ಆಯಿಷಾ ರೆಹಮತ್ ಮಾಸ್ಟರ್ ಮೈಂಡ್ ; ಉದ್ಯಮಿ ಮುಮ್ತಾಝ್‌ ಆಲಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಹಳೆ ನ್ಯೂಸ್

ಮಂಗಳೂರು : ಎಂಎಲ್‌ಸಿ ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು, ಸೋಮವಾರ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇವರ ಇನ್ನೊಬ್ಬ ಸೋದರ ಹೈದರ್ ಆಲಿ ಕಾವೂರು ಠಾಣೆಗೆ ದೂರು ನೀಡಿದ್ದು ಮುಲ್ತಾಜ್ ಆಲಿ ಅವರನ್ನು ಬ್ಲಾಕ್ಟೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಸುರತ್ಕಲ್‌ ನ ಯುವತಿಗೆ ಅಶ್ಲೀಲ ಚಿತ್ರ ಕಳುಹಿಸಿ ನಿರಂತರ ಕಿರುಕುಳ ; ಯುವಕ ಮೊಹಮ್ಮದ್‌ ಶಾಕೀಬ್‌ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುರತ್ಕಲ್‌: ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ ಬಳಿಯ ವಿದ್ಯಾರ್ಥಿನಿಯೋರ್ವಳಿಗೆ ಆಶ್ಲೀಲ ಚಿತ್ರಗಳನ್ನು ಕಳುಹಿಸುತ್ತಾ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಸುರತ್ಕಲ್‌ ಠಾಣೆಗೆ ನೀಡಿದ ದೂರಿನ ಮೇರೆಗೆ ಮೆಸೇಜ್‌ ಕಳುಹಿಸಿದ್ದ ಮಂಜನಾಡಿ ಬಳಿಯ ನಿವಾಸಿ ಮೊಹಮ್ಮದ್‌ ಶಾಕೀಬ್‌ನನ್ನು ವಶಕ್ಕೆ ಪಡೆಯಲಾಗಿದೆ. ಎಷ್ಟು ಬೇಕಾದರೂ ದುಡ್ಡು ಕೊಡಬಲ್ಲೆ, ಬರ್ತೀಯಾ ಎಂದು ಆಶ್ಲೀಲ ಚಿತ್ರ ಕಳುಹಿಸಿ ಪದೇಪದೆ ವಾಟ್ಸ್‌ಅಪ್‌ ಮೆಸೇಜ್‌ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ...
ಉತ್ತರ ಪ್ರದೇಶಕ್ರೈಮ್ಸುದ್ದಿ

ಹಿಂದೂ ಮಹಿಳೆಯ ಅಕ್ರಮ ಮತಾಂತರ ; ಮುಸ್ಲಿಂ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಹೇಳಿದ್ದೇನು ಗೊತ್ತಾ? – ಕಹಳೆ ನ್ಯೂಸ್

ಉತ್ತರ ಪ್ರದೇಶ: ಲವ್ ಜಿಹಾದ್​​ (love Jihad) ಮುಖ್ಯ ಉದ್ದೇಶವು ಭಾರತದ ಮೇಲೆ ಪ್ರಾಬಲ್ಯ (Dominance) ಸ್ಥಾಪಿಸುವುದಾಗಿದೆ, ಅದನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ ಉತ್ತರ ಪ್ರದೇಶದ (Uttar Pradesh) ಬರೇಲಿಯ ತ್ವರಿತ ನ್ಯಾಯಾಲಯವು 25 ವರ್ಷದ ಮುಸ್ಲಿಂ ಯುವಕನಿಗೆ ಕಾನೂನುಬಾಹಿರ ಮತಾಂತರಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಿದೆ.   'ವ್ಯವಸ್ಥಿತವಾಗಿ ಮತಾಂತರ' ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ 42 ಪುಟಗಳ ಆದೇಶದಲ್ಲಿ 'ಲವ್ ಜಿಹಾದ್‌ನಲ್ಲಿ...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಮಂಜೇಶ್ವರದ ಉಪ್ಪಳ ಪತ್ವಾಡಿ ಪ್ರಕರಣ ತನಿಖೆಯಲ್ಲಿ ಬಯಲುಲಾದ ಸ್ಫೋಟಕ ಮಾಹಿತಿ ಬೆನ್ನಹತ್ತಿದ ಸಿಸಿಬಿ ಪೊಲೀಸರ ದಾಳಿ ; ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಮಂಜೇಶ್ವರದ ಹಸನ್ ಆಶೀರ್, ಕಾಸರಗೋಡು ವರ್ಕಾಡಿಯ ಮಹಮ್ಮದ್ ನೌಶಾದ್ ಸೇರಿದಂತೆ ಐವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ,ಮಂಜೇಶ್ವ ರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31); ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನಗರದ ಸುತ್ತಮುತ್ತ ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್‌ ದುರ್ಗಾವಾಹಿನಿ ಪೊಲೀಸ್‌ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದ ಸುತ್ತಮುತ್ತ ನವರಾತ್ರಿಯ ಧಾರ್ಮಿಕ ದಾಂಡಿಯಾ ಹೆಸರಿನಲ್ಲಿ ಮಾದಕ ದ್ರವ್ಯ ಸೇವನೆಯ ಅಸಭ್ಯ ನೃತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಯುವಕ -ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್‌ ದುರ್ಗಾವಾಹಿನಿ ನಗರದ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ. ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿಯ ಹೆಸರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಕರಾವಳಿಯ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ನಿರ್ಮಲಾ ಸೀತರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಸೆ.30 : ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ....
1 24 25 26 27 28 128
Page 26 of 128