Thursday, March 12, 2026

ಕ್ರೈಮ್

ಕ್ರೈಮ್ಬಳ್ಳಾರಿಬೆಂಗಳೂರುಸಿನಿಮಾಸುದ್ದಿ

ಸೋಮವಾರ ಬಳ್ಳಾರಿಯಿಂದ ನಟ ದರ್ಶನ್‌ ಕರೆತರಲು ಹೆಲಿಕಾಪ್ಟರ್‌ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ ಕರೆತರುವ ಹೆಲಿಕಾಪ್ಟರ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬಸ್ಸಿನಲ್ಲಿ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಸಹ ಪ್ರಯಾಣಿಕ ಅಬ್ದುಲ್ ನಿಯಾಝ್ ಅನುಚಿತ ವರ್ತನೆ ; ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಹಲ್ಲೆಗೊಳಗಾದ ಯುವಕ. ಆತನನ್ನು ಹಲ್ಲೆಕೋರರಿಂದ ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ.   ಘಟನೆ ವಿವರ: ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ಸಿಗೆ ಬಿಸಿಲೆ ಘಾಟ್ ಬಳಿ ಸುಳ್ಯದ...
ಕ್ರೈಮ್ಸುದ್ದಿ

ರಾಜಸ್ಥಾನದ ಅಲ್ವಾರ್​ನಲ್ಲಿ ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ – ಕಹಳೆ ನ್ಯೂಸ್

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ. ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರ ಪ್ರಕಾರ, ಆಕೆಯ ತಾಯಿ...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ಕಲ್ಜಿಗ ಸಿನೆಮಾ ತಂಡಕ್ಕೆ ಮತ್ತೊಂದು ಶಾಕ್..!! ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಂಗಳೂರು/ ಬೆಳ್ತಂಗಡಿ : ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಇಂದು ದಿನಾಂಕ 22.09.2024 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ...
ಕ್ರೈಮ್ಬೆಂಗಳೂರುಸುದ್ದಿ

ಗಂಡನ ಬಿಟ್ಟು ಅಶ್ರಫ್ ಹಿಂದೆ ಬಂದಿದ್ದಳಾ ಮಹಾಲಕ್ಷ್ಮೀ? ಆಕೆಯನ್ನು 59 ತುಂಡು ಮಾಡಿದ್ಯಾರು? ಲವ್ ಜಿಹಾದ್ ??- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಮಹಿಳೆಯ ದೇಹವನ್ನ 59 ಪೀಸ್ ಮಾಡಿ ಫ್ರಿಡ್ಜ್​ನಲ್ಲಿ ಇಟ್ಟಿದ್ದಾನೆ ಆರೋಪಿ. ಹಂತಕನ ಪತ್ತೆಗೆ 6 ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದೀಗ ಎಲ್ಲಾ ತುಂಡುಗಳಿಗೂ ಮೊದಲು ನಂಬರಿಂಗ್ ಮಾಡಿ, ಆ ಬಳಿಕ ಆಯ್ದ ತುಂಡುಗಳಲ್ಲಿ ಟಾಕ್ಸಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ ಎನ್ನಲಾಗಿದೆ. ಆ ಬಳಿಕ ಡಿಎನ್​​ಎ ಪರೀಕ್ಷೆ ಮಾಡಿ, ಅವಶ್ಯಕತೆ ಇದ್ದರೇ ಬಾಡಿ ರೀ ಅಸೆಂಬಲ್ ಮಾಡಿ ಅಂತಿಮವಾಗಿ ಕಂಡು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಗೋ ವಧೆ ; ಜಿಹಾದಿ ರಫೀಕ್ ಸಹಿತ ಐವರ ಮೇಲೆ ಎಫ್.ಐ.ಆರ್..!! ದಕ್ಷ ಠಾಣಾಧಿಕಾರಿ ‘ ಸಿಂಗಂ ‘ ಅವಿನಾಶ್ ನೇತೃತ್ವದಲ್ಲಿ ಪೋಲಿಸ್ ದಾಳಿ – ಕಹಳೆ ನ್ಯೂಸ್

ಉಪ್ಪಿನಂಗಡಿ : 34 ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಅಕ್ರಮ ಗೋ ವಧೆ ಮಾಡುವ ಸಂದರ್ಭದಲ್ಲಿ ಉಪ್ಪಿನಂಗಡಿ ಪೋಲಿಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಡಕ್ ಅಧಿಕಾರಿ‌, ಎಸ್‌ಐ ಅವಿನಾಶ್ ಹೆಚ್. ಗೌಡ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ರಫೀಕ್ A1, ನಝೀರ್,...
ಅಂತಾರಾಷ್ಟ್ರೀಯಕ್ರೈಮ್

58 ಜನರ ಜೊತೆ S*X.. 71 ಕೋಟಿ ಲಂಚ.. ಬ್ಯಾಗ್‌ನಲ್ಲಿ ಕಾಂಡೋಮ್‌ ರಾಶಿ..! ʼಸುಂದರಿ ರಾಜಕಾರಣಿʼ ರಹಸ್ಯ ಬಯಲು – ಕಹಳೆ ನ್ಯೂಸ್

Chinas Beautiful Governor : ಚೀನಾದ ಮಾಜಿ ಮಹಿಳಾ ಉದ್ಯೋಗಿಯ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. 52 ವರ್ಷದ ಮಹಿಳಾ ಉದ್ಯೋಗಿ, ಹೆಸರು ಜಾಂಗ್ ಯಾಂಗ್, 'ಬ್ಯೂಟಿಫುಲ್ ಗವರ್ನರ್' ಎಂದು ಕರೆಯುತ್ತಾರೆ. ಮಹಿಳೆ ತನ್ನ ಕಿರಿಯ ಸಿಬ್ಬಂದಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಇತ್ತೀಚೆಗೆ ಬಹಿರಂಗವಾದ ನಂತರ ಬೆಳಕಿಗೆ ಬಂದಿದೆ.   ಕಳೆದ ವರ್ಷ ಏಪ್ರಿಲ್‌ನಲ್ಲಿ ಕಚೇರಿ ಕೆಲಸಗಾರರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಜಾಂಗ್ ಯಾಂಗ್ ಅವರನ್ನು ಕೆಲಸದಿಂದ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
1 26 27 28 29 30 128
Page 28 of 128