Friday, March 13, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ – ಕಹಳೆ ನ್ಯೂಸ್

ಪುತ್ತೂರು : ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ ; ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಇದೇ ವೇಳೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹೈ ಬೀಮ್ ಲೈಟ್ ವಿರುದ್ಧ ಭರ್ಜರಿ ಕಾರ್ಯಾಚರಣೆ ; 5.86 ಲಕ್ಷ ರೂ. ದಂಡ ಸಂಗ್ರಹ – ಕಹಳೆ ನ್ಯೂಸ್

ಮಂಗಳೂರು, ಜುಲೈ 25: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಅಥವಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಜುಲೈ 15 ರಿಂದ 23 ರವರೆಗೆ 1170 ಪ್ರಕರಣಗಳು ದಾಖಲಾಗಿದ್ದು, 5.86 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 1989 ರ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸಾರ್ವಜನಿಕರು ವಾನಹಗಳಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದನು. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ. ಸ್ಥಳಕ್ಕೆ ವಿಟ್ಲ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್..!! – ಕಹಳೆ ನ್ಯೂಸ್

ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ  ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್  ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್...
1 34 35 36 37 38 128
Page 36 of 128