Friday, March 13, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿಯವರಿಗೆ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದ ಕಾಮುಕ ರೆಹಮಾನ್ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ....
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಮದರ್ ಥೆರೆಸಾ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ದಿಯಾ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರದ ಸುಸಜ್ಜಿತ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ಮೂವರು ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 16ಕ್ಕೂ ಅಧಿಕ ಗೋವುಗಳ ರಕ್ಷಣೆ ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ. ವಿಶ್ವ ಹಿಂದೂ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್  ಹೋಲಿಕೆಯಾಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಓದಿದವಳಿಗೆ ಐಷರಾಮಿ ಜೀವನವೇ ಮುಳುವಾಯ್ತೇ? ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ವೈದ್ಯರು ಸೇರಿ 100ಕ್ಕೂ ಹೆಚ್ಚಿನ ಜನರಿಗೆ ಸುಲಿಗೆ ; ಮಸಾಜ್ ಪಾರ್ಲರ್ ಟ್ರ್ಯಾಪ್..!!! – ಕಹಳೆ ನ್ಯೂಸ್

ಬೆಂಗಳೂರು: ಪ್ರಿಯ ವೀಕ್ಷಕರೆ ಇದು ರಾಜ್ಯವೇ ಖುಷಿ ಕೊಡ ಸುದ್ದಿ ಎನು ಇದು ಹೀಗೆ ಹೇಳುತಾ ಇದ್ದೀರಾ ಅಂತ ಅನ್ನುತೀರಾ ಹೌದು ವೀಕ್ಷಕರೆ ಈ ಸುದ್ದಿ ನೋಡಿ ನಿಮಗೆ ಗೊತ್ತಾಗುತ್ತದೆ. ಇದು ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಾ ನ್ಯೂಸ್ ಮಾಡುತ್ತಿದ್ದ ದಿವ್ಯಾ ವಸಂತ್ ಇದೀಗ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದಾರೆ. ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್ ಸೆರೆ – ಕಹಳೆ ನ್ಯೂಸ್

ಮಂಗಳೂರು :ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೈಕ್ ನಲ್ಲಿ ಮಾರಾಟ ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈ ಕೋರ್ಟ್ ಆದೇಶ ಮಾಡಿದೆ. ಪದೇ ಪದೇ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡಿ, ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಬಹಿರಂಗ ಸಭೆಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಪ್ರಶ್ನಿಸಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುತ್ತಿದ್ದ ಮಹೇಶ ಶೆಟ್ಟಿ ತಿಮರೋಡಿ ಹಾಗೂ ಬಳಗಕ್ಕೆ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತ ಹಾಗೂ ಪೊಲೀಸ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್‌ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...
1 36 37 38 39 40 128
Page 38 of 128