Tuesday, July 28, 2026

ಕ್ರೈಮ್

ಕ್ರೈಮ್ರಾಜ್ಯಸುದ್ದಿ

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ ಪೊಲೀಸರು 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳಿಗೆ ಇನ್ನೂರರಿಂದ ಐನೂರು ರೂ.ಗೆ ಒಂದು ಮಾತ್ರೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಮಾತ್ರೆಗಳಿಂದ ಸೈಕೋಟ್ರಾಫಿಕ್ ಎಫೆಕ್ಟ್ ಆಗಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 7 ಕೋಟಿ ‘ದರೋಡೆ ಕೇಸ್’ ಗೆ ಬಿಗ್ ಟ್ವಿಸ್ಟ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ರೂ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾನೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು...
ಕ್ರೈಮ್ಮೈಸೂರುಸುದ್ದಿ

ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! :ಉಪನ್ಯಾಸಕನ ವಿರುದ್ಧ FIR ದಾಖಲು

ಮೈಸೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್‌ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್‌ ಕೊಡುತ್ತೇನೆ, ಒಳ್ಳೆಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರೊಂದು ಬೈಕಿಗೆ ಗುದ್ದಿಸಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಕೊಲೆಗೆ ಯತ್ನಿಸಿದಂತ ಭೀಕರ ಕೃತ್ಯ ನಡೆದಿದೆ. ಬೈಕ್ ಸವಾರ ಹಾರನ್ ಮಾಡಿದ್ದಕ್ಕೆ ಸಿಟ್ಟಾದಂತ ಕಾರು ಚಾಲಕ, ಆತನನ್ನು ಹತ್ಯೆಗೆ ಯತ್ನಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸುಕ್ರುತ್ ಕೇಶವ್ ಎಂಬಾತನಿಂದ ಈ...
ಕ್ರೈಮ್ದೆಹಲಿಸುದ್ದಿ

32 ವಾಹನ ಬಳಸಿ 4 ನಗರಗಳಲ್ಲಿ ಏಕಕಾಲದಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಡಾಕ್ಟರ್‌ ಗ್ಯಾಂಗ್‌ನಿಂದ ಸಂಚು!-ಕಹಳೆ ನ್ಯೂಸ್

ನವದೆಹಲಿ: ಬಂಧನಕ್ಕೆ ಒಳಗಾದ ಉಗ್ರರು ಸುಮಾರು 32 ಹಳೆಯ ವಾಹನಗಳನ್ನು ಬಳಸಿ ದೇಶದ 4 ನಗರಗಳಲ್ಲಿ ದೊಡ್ಡ ಪ್ರಮಾಣದದಲ್ಲಿ ಏಕಕಾಲದಲ್ಲಿ ಬಾಂಬ್‌ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧಿತರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ದೆಹಲಿಯ ಹಲವು ಕಡೆ, ಅಯೋಧ್ಯೆ, ವಾರಾಣಸಿ ದೇವಸ್ಥಾನ ಸೇರಿದಂತೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ದೇಶದ ಹಲವು ಜಾಗಗಳಲ್ಲಿ ದಾಳಿ ನಡೆಸಲು ಮುಂದಾಗಿದ್ದರು. ಐ20 ಕಾರು ಸ್ಫೋಟದಲ್ಲಿ ಹೊತ್ತಿ ಉರಿದರೆ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!- ಕಹಳೆ ನ್ಯೂಸ್

ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ್ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ...
ಕ್ರೈಮ್ದೆಹಲಿಸುದ್ದಿ

ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಪೋಟ ಕೇಸ್ : ಕಾರಿನ ಮಾಲೀಕ `ತಾರೀಕ್’ ಅರೆಸ್ಟ್.!

ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರಿನ ಮಾಲೀಕ ತಾರೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಮ್ಮುಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಗೆ ಸೇರಿದ i20 ಕಾರಿನ ಮಾಲೀಕನಾಗಿದ್ದಾನೆ. ತಾರೀಕ್ HR 26 CE 7674 ನಂಬರ್ ನ ಕಾರನ್ನು ಡೀಲರ್ ನಿಂದ ಖರೀದಿ ಮಾಡಿದ್ದ. ಇದೀಗ ಪೊಲೀಸರು ಕಾರಿನ ಮಾಲೀಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....
ಕ್ರೈಮ್ದೆಹಲಿಸುದ್ದಿ

ದೆಹಲಿಯಲ್ಲಿ ‘ಕಾರು ಸ್ಫೋಟ’ ಕೇಸ್ ಗೆ ಬಿಗ್ ಟ್ವಿಸ್ಟ್ : ಮಸೀದಿ ಬಳಿ 3 ಗಂಟೆ ನಿಂತಿದ್ದ `i20′ ಕಾರು, ಹೊರಟ 4 ನಿಮಿಷದಲ್ಲೇ ಬ್ಲ್ಯಾಸ್ಟ್.!

ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯನ್ನು ಬೆಚ್ಚಿಬೀಳಿಸಿದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರು ಸ್ಫೋಟದ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಸ್ಫೋಟದ ಸ್ಥಳದ ಬಳಿಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ನಂತರ, ಸ್ಫೋಟಗೊಂಡ ಹುಂಡೈ i20 ಕಾರು ಘಟನೆಗೆ ಸುಮಾರು 3 ಗಂಟೆಗಳ ಮೊದಲು ಸುನ್ಹೇರಿ ಮಸೀದಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಂತಿತ್ತು ಎಂದು ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ನವೆಂಬರ್ 10...
1 2 3 4 5 6 129
Page 4 of 129