Friday, March 13, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಪ್ರಕರಣ ; ಸೋ ಮೋಟೋ ಪ್ರಕರಣ ಬಿ ‘ ರಿಪೋರ್ಟ್ ; ಘಟನೆ ಖಂಡಿಸಿದ್ದ ಶರಣ್ ಪಂಪ್ವೆಲ್ ವಿರುದ್ಧ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆ – ಕಹಳೆ ನ್ಯೂಸ್

ಮಂಗಳೂರು : ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ಶುಕ್ರವಾರ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದ್ದರ ವಿರುದ್ಧ ಸೋ ಮೋಟೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ FIR ದಾಖಸಿದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ ಬಿ ' ರಿಪೋರ್ಟ್ ದಾಖಸಿತ್ತು. ಈ ಘಟನೆ ಖಂಡಿಸಿದ್ದ ಶರಣ್ ಪಂಪ್ವೆಲ್ ವಿರುದ್ಧ FIR ದಾಖಲುಗೊಂಡಿತ್ತು. ಇದರ ವಿರುದ್ಧ ಹೈ ಕೋರ್ಟಿನಲ್ಲಿ ಶರಣ್ ಪಂಪ್ವೆಲ್ ಅರ್ಜಿಸಲ್ಲಿಸಿದ್ದು, ಶರಣ್ ಪರ ಖ್ಯಾತ...
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಪೊದೆಯಲ್ಲಿ ಕಾರು ನಿಲ್ಲಿಸಿ ಯುವಕ ಹಾಗೂ ಯುವತಿ ಲವ್ವಿ-ಡವ್ವಿ : ಪ್ರಶ್ನಿಸಲು ತೆರಳಿದ ವೇಳೆ ಕಾರು ಸಮೇತ ಪರಾರಿಯಾದ ಜೋಡಿ -ಕಹಳೆ ನ್ಯೂಸ್

ಪುತ್ತೂರು : ಪೊದೆಯಲ್ಲಿ ಕಾರು ನಿಲ್ಲಿಸಿ ಯುವಕ ಹಾಗೂ ಯುವತಿ ಲವ್ವಿ-ಡವ್ವಿ ನಡೆಸುತ್ತಿದ್ದ ಘಟನೆ ಸಾಮೆತ್ತಡ್ಕ ಸಮೀಪ ನಡೆದ ಬಗ್ಗೆ ತಿಳಿದು ಬಂದಿದೆ. ಸಾಮೆತ್ತಡ್ಕ ಸಮೀಪ ಯುವಕ ಹಾಗೂ ಯುವತಿ ಪೊದೆಗಳ ಮಧ್ಯೆ ಕಾರು ನಿಲ್ಲಿಸಿದ್ದರೆನ್ನಲಾಗಿದೆ.   ಪೊದೆ ಮಧ್ಯೆ ಕಾರು ನಿಲ್ಲಿಸಿರುವುದನ್ನು ಪ್ರಶ್ನಿಸಲು ತೆರಳಿದ ವೇಳೆ ಕಾರು ಸಮೇತ ಪರಾರಿಯಾಗಿದ್ದು, ಪರಾರಿಯಾಗುವ ವೇಳೆ ಓರ್ವ ಯುವಕನ ವಾಹನ ಸಹಿತ, ಖಾಸಗಿ ಬಸ್ ಹಾಗೂ ಇತರ ಕೆಲ ವಾಹನಗಳಿಗೆ ಕಾರು...
ಕಾಪುಕ್ರೈಮ್ಸುದ್ದಿ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು-ಕಹಳೆ ನ್ಯೂಸ್

ಉಡುಪಿ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂದಿಸಿದ್ದಾರೆ. ಇವರಲ್ಲಿ ಕೆಲವರು ಬೇರೆ ಬೇರೆ ಠಾಣೆಗಳಲ್ಲಿ ರೌಡಿ ಶೀಟರ್ ಹೊಂದಿದವರಾಗಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್..!! ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ  ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ – ಕಹಳೆ ನ್ಯೂಸ್‌

ಪುತ್ತೂರು/ ಬೆಂಗಳೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್  ಖ್ಯಾತ  ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ( ಇಡಿ ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ...
ಕ್ರೈಮ್ಬೆಂಗಳೂರುಸುದ್ದಿ

ಇಂದಿರಾನಗರದಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಡ್ಡಿಂಗ್ ; ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ – ಕಹಳೆ ನ್ಯೂಸ್

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ ಮ್ಯಾನೇಜರ್ ನನ್ನು ಬಂಧಿಸಲಾಗಿದೆ. ಮಣಿ ಬಂಧಿತ ಆರೋಪಿ. ಸ್ಪಾ ಮಾಲೀಕ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ದೊಮ್ಮಲೂರು ಎರಡನೇ ಹಂತದ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಶುಕ್ರವಾರ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ನಡೆದರೆ, ಬಜರಂಗದಳದ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ, ನಿಲ್ಲಿಸುತ್ತೇವೆ ಎಂದ ಶರಣ್ ಪಂಪ್ವೆಲ್ ವಿರುದ್ಧ FIR – ಕಹಳೆ ನ್ಯೂಸ್

ಮಂಗಳೂರು : ಕಂಕನಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜು ಮಾಡಿದ ಪ್ರಕರಣವನ್ನು ಖಂಡಿಸಿ, ಪೋಸ್ಟ್‌ ಹಾಕಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. " ಮಂಗಳೂರು ಕಂಕನಾಡಿ ಬಳಿ ಸಾರ್ವಜನಿಕವಾಗಿ ಉದ್ದೇಶ ಪೂರ್ವಕವಾಗಿ ತೊಂದರೆ ನೀಡಲು ನಡೆಸಿದ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳದ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ, ನಿಲ್ಲಿಸಲಾಗುವುದು ಎಂದು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
1 41 42 43 44 45 128
Page 43 of 128