ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಪ್ರಕರಣ : ಆರೋಪಿಯ ಬಂಧನಕ್ಕಾಗಿ ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ವಿಟ್ಲ ಠಾಣಾ ಇನ್ಸ್ಸ್ಪೆಕ್ಟರ್ ರಿಗೆ ಮನವಿ- ಕಹಳೆ ನ್ಯೂಸ್
ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಹೆಸರಿನಲ್ಲಿ ಬಂಧನದಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸದೆ ಆದಷ್ಟು ಶೀಘ್ರದಲ್ಲಿ ಬಂಧಿಸಿ ಆರೋಪಿ ಅಬ್ದುಲ್ ರಹಿಮಾನ್ ಅಲಿಯಾಸ್ ಶೆರೀಫ್ ಎಂಬಾತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ವಿಟ್ಲ ಠಾಣಾ ಇನ್ಸ್ಸ್ಪೆಕ್ಟರ್ ರವರಿಗೆ ಮನವಿ ಸಲ್ಲಿಸಲಾಯಿತು. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಗ್ರಾಮ ಚಾವಡಿ ಎಂಬಲ್ಲಿರುವ ಎರಡು ಮಕ್ಕಳ...






