Wednesday, July 29, 2026

ಕ್ರೈಮ್

ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಟೇಕ್‌ ಆಫ್‌ ಆದ ಬೆನ್ನಲ್ಲೇ ನೆಲಕ್ಕುರುಳಿ ಸುಟ್ಟು ಭಸ್ಮವಾದ ವಿಮಾನ ; ಅಹಮದಾಬಾದ್‌ ದುರಂತ ಮರೆಯುವ ಮುನ್ನ ಮತ್ತೊಂದು ಅವಘಡ-ಕಹಳೆ ನ್ಯೂಸ್

ಕ್ಯಾರಕಾಸ್, ಅ. 25: ಜೂನ್‌ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಅವಘಡ ನಡೆದಿದೆ. ವೆನೆಜುವೆಲಾದ ತಾಚಿರಾ ರಾಜ್ಯದ ಪಾರಾಮಿಲ್ಲೊ ವಿಮಾನ ನಿಲ್ದಾಣದಿಂದ  ಟೇಕ್‌ ಆಫ್‌ ಆದ ಪಿಎ-31ಟಿ1 (PA-31T1) ಲಘು ವಿಮಾನ ಕೆಲವೇ ಕ್ಷಣಗಳಲ್ಲಿ ನೆಲಕ್ಕುರುಳಿದ್ದು, ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌  ಆಗಿದೆ. ಅವಳಿ ಎಂಜಿನ್ ಹೊಂದಿರುವ ಪೈಪರ್ ಪಿಎ-31ಟಿ1...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ; ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ-ಕಹಳೆ ನ್ಯೂಸ್

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವತಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾಫ್ಟ್‌ವೇರ್‌ ಇಂಜಿನಿಯರ್‌  ಆಗಿದ್ದು, ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಗುಂಡಿಯಿಂದಾಗಿ ಬೈಕ್‌ನಿಂದ ಬಿದ್ದು ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಲೈಟ್ಸ್ ಮೆಕ್ಯಾನಿಕ್ ಕಂಪನಿ ಬಳಿ ಬೆಳಿಗ್ಗೆ 10.55 ರ ಸುಮಾರಿಗೆ ಆಕೆಯ ಸಹೋದರ ಮಾದಾವರ ಮೆಟ್ರೋ ನಿಲ್ದಾಣದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್ – ಕಹಳೆ ನ್ಯೂಸ್

ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ. ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
ಅಂಕಣಕ್ರೈಮ್ಸುದ್ದಿ

ರೀಲ್ಸ್​ ಹುಚ್ಚಿಗೆ ಪ್ರಾಣ ಬಿಟ್ಟ ಯುವಕ ; ವಿಡಿಯೋ ವೈರಲ್​-ಕಹಳೆ ನ್ಯೂಸ್

ಚಿತ್ತೂರು: ಇಂದು ರೀಲ್ಸ್‌ ಎನ್ನುವ ಹುಚ್ಚು ಬಹುತೇಕರನ್ನು ಆವರಿಸಿಕೊಂಡು ಬಿಟ್ಟಿದೆ. ದಿಢೀರ್‍‌ ಎಂದು ಫೇಮಸ್‌ ಆಗಲು ಕಾಣುವ ಮಾರ್ಗ ಇದೊಂದೇ ಆಗಿ ಬಿಟ್ಟಿದೆ. ಇದರಿಂದ ರೀಲ್ಸ್‌ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ, ಕಾಂಪಿಟೇಷನ್‌ ಕೂಡ ಜಾಸ್ತಿಯಾಗುತ್ತಿದೆ. ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್‌ ಮಾಡುವ ತವಕದಲ್ಲಿ ಇರುತ್ತಾರೆ. ಇದೇ ಕಾರಣಕ್ಕೆ ಎಷ್ಟೋ ಮಂದಿ ಅಪಾಯಕಾರಿ ಎನ್ನುವ ರೀಲ್ಸ್‌ ಮಾಡಿ ಜೀವ ಕಳೆದುಕೊಂಡವರಿದ್ದಾರೆ, ಕೈ-ಕಾಲು ಮುರಿದುಕೊಂಡು ನರಳುತ್ತಿರುವವರೂ ಇದ್ದಾರೆ. ಇಂಥವರ ಬಗ್ಗೆ ಪ್ರತಿನಿತ್ಯ...
ಅಂಕಣಕ್ರೈಮ್ಬೆಂಗಳೂರುಸುದ್ದಿ

10 ಲಕ್ಷ ಒರಿಜಿನಲ್ ನೋಟ್ ಕೊಟ್ರೆ 30 ಲಕ್ಷ ಕೋಟಾ ಆಫರ್‌; ತಿರುನಲ್ವೇಲಿ ಗ್ಯಾಂಗ್‌ ಅಂದರ್‌-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋಟಾ ನೋಟಿನ ಗ್ಯಾಂಗ್ ಆಕ್ಟೀವ್ ಆಗಿದೆ. 10 ಲಕ್ಷ ರೂ. ಒರಿಜಿನಲ್ ನೋಟ್ ಕೊಟ್ಟರೆ 30 ಲಕ್ಷ ರೂ. ಕೋಟಾ ನೋಟಿನ (Fake Currency) ಆಫರ್ ನೀಡಿ ಜನರಿಗೆ ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಯನಗರದ 4ನೇ ಬ್ಲಾಕ್‌ನಲ್ಲಿ ಹಣದ ಸಮೇತ ನಿಂತಿದ್ದ ತಮಿಳುನಾಡಿನ ತಿರುನೆಲ್ವೇಳಿಯ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು 10 ಲಕ್ಷ ಅಸಲಿ ನೋಟಿಗೆ ಒರಿಜಿನಲ್ ರೀತಿಯೇ ಕಾಣುವ 3 ಪಟ್ಟು...
ಅಂಕಣಕ್ರೈಮ್ಸುದ್ದಿ

ಚಿಕ್ಕಮಗಳೂರು ; ಸಂಸಾರದಲ್ಲಿ ಕಲಹ , ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ-ಕಹಳೆ ನ್ಯೂಸ್

ಚಿಕ್ಕಮಗಳೂರು: ಸದ್ಯ ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ ರಕ್ತ ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಪತ್ನಿಯ ಶವ ಪತ್ತೆಯಾಗಿದೆ. ತನು & ರಮೇಶ್‌ 7 ವರ್ಷಗಳ ಹಿಂದೆ...
ಕ್ರೈಮ್ಬೆಂಗಳೂರುಸುದ್ದಿ

ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಅನೇಕರಿಗೆ ನ್ಯಾಯಾಲಯ ಬಿಗ್ ಶಾಕ್..!! 10 ಕೋಟಿ ಮಾನನಷ್ಟ ಮೊಕದ್ದಮೆಯಲ್ಲಿ ಮಹತ್ವದ ಬೆಳವಣಿಗೆ..!! – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಸಹಿತ ಹೆಗ್ಗಡೆ ಕುಟುಂಬಸ್ಥರ ಅವಹೇಳನಾಕಾರಿ ಹೇಳಿಕೆ ನೀಡಿ ವಿಡಿಯೋ ಪ್ರಸಾರ ನೀಡದವರಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಬಿಗ್ ಶಾಕ್ ನೀಡಿದೆ. ಡಿ. ಹರ್ಷೇಂದ್ರ ಕುಮಾರ್ ಹೂಡಿದ್ದ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯವು ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್, ಅಣ್ಣಬಾಂಡ್ ಶ್ರೀನಾತ್ ಎಂಬವರಿಗೆ ಈ...
1 4 5 6 7 8 129
Page 6 of 129