Tuesday, March 17, 2026

ಕ್ರೈಮ್

ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ; ಶಬನಾಝ್, ಅಲ್ಫೀಯಾ, ಅಲೀಮಾ 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ, ಜು 27 : ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ...
ಉಡುಪಿಕ್ರೈಮ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯದ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಣ ; ಮೂರು ಕಿಂಗ್‌ಪಿನ್ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್..!! – ಕಹಳೆ ನ್ಯೂಸ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಹಿಂದೂ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. ರೆಕಾರ್ಡ್‌ ಮಾಡಿದ ವೀಡಿಯೋವನ್ನು ಉಚ್ಚಿಲದ ಯುವಕನಿಗೆ ಕಳುಹಿಸುತ್ತಿದ್ದರು. ಆತ ಅದನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದು...
ಉಡುಪಿಕ್ರೈಮ್ರಾಜ್ಯಸುದ್ದಿ

ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ; ಪೊಲೀಸರ ದಾಳಿ, ಆರೋಪಿ ಸಲಾಮತ್‌ ವಶಕ್ಕೆ – ತಲೆಮರೆಸಿಕೊಂಡ ಖಾಲಿದ್‌ – ಕಹಳೆ ನ್ಯೂಸ್

ಮಣಿಪಾಲ: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಪ್ಯೆಕಿ ಖಾಲಿದ್‌ ತಲೆಮರೆಸಿಕೊಂಡಿದ್ದು, ಸಲಾಮತ್‌, ಚಂದ್ರರನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಬಂದ ಲಭ್ಯ ಮಾಹಿತಿ ಮೇರೆಗೆ ಶೋಧನಾ ವಾರೆಂಟ್‌ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿದ್ದ 4 ಮೊಬೈಲ್‌ ಪೋನ್‌ಗಳು, 10000...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಅಜಿಪ್ಪಡ್ ಉಂಡಾ…!?? ಸರಿಟ್ ಉಂಡಾ..!! ಅಣ್ಣಾ… ಬಲಿಪ್ಪುಲೆ ಪೋಲಿಸ್ ಬತ್ತಂಡ್…!!! ಪೆರುವಾಯಿ ಕೊಲ್ಲತಡ್ಕದಲ್ಲಿ ರಾಜಾರೋಶವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಪೋಲೀಸ್ ದಾಳಿ – ಕಹಳೆ ನ್ಯೂಸ್

ವಿಟ್ಲ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಪೆರುವಾಯಿಯ ಕೊಲ್ಲತಡ್ಕದಲ್ಲಿ ನಡೆದಿದೆ. ಪೆರುವಾಯಿಯಿಂದ ಮಾಣಿಲ ಕಡೆ ಹೋಗುವ ರಸ್ತೆಯ ಕೊಲ್ಲತಡ್ಕ ಎಂಬಲ್ಲಿ ಯಾವುದೇ ಕಾರಣವಿಲ್ಲದೇ ವ್ಯವಸ್ಥಿತ ರೀತಿಯಲ್ಲಿ ಮೂರು ದಿನದ ಕೋಳಿ ಅಂಕ ಏರ್ಪಡಿಸಲಾಗಿತ್ತು. ಶೀಟ್‌ ಹಾಕಿ ಕುಳಿತುಕೊಳ್ಳಲು ಗ್ಯಾಲರಿ ವ್ಯವಸ್ಥೆ ಮಾಡಿ ಕೋಳಿ ಅಂಕ ಏರ್ಪಡಿಸಲಾಗಿದ್ದು, ಕೋಳಿ ಅಂಕದ ಆಮಂತ್ರಣ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.   ಲೈಟ್‌ ಆಳವಡಿಸಿ ಹಗಲು-ರಾತ್ರಿ ನಡೆಯಬೇಕಿದ್ದ...
ಕ್ರೈಮ್ಪುತ್ತೂರುಸುದ್ದಿ

ಸುಮಾರು 8 ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣ ಆರೋಪಿ ದೋಷಮುಕ್ತ – ಕಹಳೆ ನ್ಯೂಸ್ 

ಪುತ್ತೂರು ತಾಲೂಕು ಉದನೆ ಗ್ರಾಮದ ಉದನೆ ಪೇಟೆ ಎಂಬಲ್ಲಿ  ನ. 1 2015 ರಂದು  ಗುಂಡ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆರೋಪಿತ ಚಾಲಕ ಯಲ್ಲಪ್ಪ ದಳವಾಯಿ ತನ್ನ ಕೆಎಸ್ಆರ್ಟಿಸಿ ಬಸ್ಸನ್ನು ಅತಿ ವೇಗ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಎದುರುಗಡೆಯಿಂದ ಅಂದರೆ ಧರ್ಮಸ್ಥಳ ಕಡೆಯಿಂದ ಸುಬ್ರಮಣ್ಯ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಓಮಿನಿ ಕಾರು ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಪ್ರಯಾಣಿಕರೊಬ್ಬರಿಗೆ ತೀವ್ರತರವಾದ ರಕ್ತ ಗಾಯ...
ಕ್ರೈಮ್ಸುದ್ದಿ

ನೆಲ್ಯಾಡಿಯಲ್ಲಿ ಹೊಂಡ ಮುಚ್ಚುವ ವೇಳೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು –ಕಹಳೆ ನ್ಯೂಸ್

ರಸ್ತೆಯಲ್ಲಿ ತೆಗೆಯಲಾಗಿದ್ದ ಹೊಂಡವನ್ನು ಜೆಸಿಬಿ ಸಹಾಯದಿಂದ ಮುಚ್ಚುವ ವೇಳೆ ಟಿಪ್ಪರ್ ಲಾರಿಗಳನ್ನು ಅಡ್ಡವಿಟ್ಟು ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿರುವ ಘಟನೆ ನೆಲ್ಯಾಡಿ ಗ್ರಾಮದ ಮೊರಂಕಳದಲ್ಲಿ ನಡೆದಿದ್ದು, ಇದೀಗ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದAತೆ ನಾಲ್ವರು ಆರೋಪಿಗಳಾದ ಜೋಸೆಫ್ ಯಾನೆ ಕಾಟಿ ಬೇಬಿ, ಫ್ರಿನ್ಸ್ ಸಂತೋಷ್ ಹಾಗೂ ಅಜಯ್‌ರವರಿಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಮಲವಂತಿಗೆಯಲ್ಲಿ ಹೃದಯವಿದ್ರಾವಕ ಘಟನೆ ; ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಮೃತ್ಯ – ಕಹಳೆ ನ್ಯೂಸ್

ಬೆಳ್ತಂಗಡಿ : ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ. ಬಾಲಕನ ಶವ ಶವಪರೀಕ್ಷೆಗೆ...
ಕ್ರೈಮ್ಸುದ್ದಿ

ಜೈನಮುನಿ ಹತ್ಯೆ ಪ್ರಕರಣ : ಆರೋಪಿಗಳಿಗೆ 7 ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವಂತ ಇಬ್ಬರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ. ಇಂದು ಜೈನಮುನಿ ಕಾಮಕುಮಾರನಂದಿ ಮಾಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಎ.1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ದಲಾಯತ್ ಅನ್ನು ಚಿಕ್ಕೋಡಿಯ 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್...
1 65 66 67 68 69 128
Page 67 of 128