Wednesday, July 29, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ -ಕಹಳೆ ನ್ಯೂಸ್

ಮಂಗಳೂರು: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹಾಗೂ ಗಾಂಜಾವನ್ನು ಬಜಪೆ‌ ಠಾಣೆಯ ವಶಕ್ಕೆ ಸೋಮವಾರ ಒಪ್ಪಿಸಿದ್ದಾರೆ. ಮುಂಬೈನಿಂದ ಇಂಡಿಗೊ ವಿಮಾನದಲ್ಲಿ ಬಂದಿದ್ದ ಶಂಕರ್ ನಾರಾಯಣ ಪೊದ್ದಾರ್‌ ‌ಆರೋಪಿ. ಆರೋಪಿ ಬಳಿ ಮಾದಕ ಪದಾರ್ಥ ಇರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಆತನ ಬ್ಯಾಗ್ ಅನ್ನು ಸಿಐಎಸ್‌ಎಫ್‌ನ ಅಪರಾಧ ಮತ್ತು ಗುಪ್ತವಾರ್ತೆ ವಿಭಾಗದ (ಸಿಐಡಬ್ಲ್ಯು)...
ಉಡುಪಿಕಾರ್ಕಳಕ್ರೈಮ್ಸುದ್ದಿ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ-ಕಹಳೆ ನ್ಯೂಸ್

ಬ್ರಹ್ಮಾವರ : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಘೋರ ಘಟನೆ: ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ.!- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲಾಡ್ಜ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ದುರಂತದಲ್ಲಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್...
ಅಂಕಣಕ್ರೈಮ್ಸುದ್ದಿ

ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ ; ಚಾಲಕ ವಶಕ್ಕೆ-ಕಹಳೆ ನ್ಯೂಸ್

ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್  ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಜೈಲಲ್ಲಿ ; ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು- ಕಹಳೆ ನ್ಯೂಸ್

– ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌ ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ  ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು,...
ಕ್ರೈಮ್ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ – ಕಹಳೆ ನ್ಯೂಸ್

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆತ್ತತಾಯಿಯೇ 11 ವರ್ಷದ ಮಗಳನ್ನ ಹತ್ಯೆ ಮಾಡಿ ಆಕೆಯ ಶವದ ಮೇಲೆ ನಿಂತು ತಾನೂ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸಮೀಪ ಈ ಘಟನೆ ನಡೆದಿದೆ.ಅಂದರೆ ಶರಾವತಿ ನಗರದಲ್ಲಿರುವ ಜಿಲ್ಲಾಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದೆ. 11 ವರ್ಷದ ಮಗಳು ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಮಹಿಳೆ ಬಳಿಕ ನಂತರ ಫ್ಯಾನ್ ಗೆ ನೇಣು...
ಅಂಕಣಕ್ರೈಮ್ಸುದ್ದಿ

TVK Vijay Rally Stampede ; ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ- ಕಹಳೆ ನ್ಯೂಸ್

– ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ  ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ. ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ...
1 5 6 7 8 9 129
Page 7 of 129