Wednesday, July 29, 2026

ಕ್ರೈಮ್

ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅವನು ಬದಕಲು ಅರ್ಹನಲ್ಲ ; 71ರ ವೃದ್ಧನ ಕೊಂದ ಭಾರತೀಯ ಮೂಲದ ವ್ಯಕ್ತಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್‌ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಾಕು...
ಅಂಕಣಕ್ರೈಮ್ಸುದ್ದಿ

ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ ; ದೋಷಾರೋಪ ಹೊರಿಸಲಿರುವ ಕೋರ್ಟ್‌-ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ. ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ  ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ...
ಅಂಕಣಕ್ರೈಮ್ಸುದ್ದಿ

ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ ; ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ-ಕಹಳೆ ನ್ಯೂಸ್

ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ  ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ. ಯೂಸೂಫ್‌ ಕಟಾರಿ ಯಾರು? ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ...
ಅಂಕಣಕ್ರೈಮ್ಬಳ್ಳಾರಿಸುದ್ದಿ

ಬಳ್ಳಾರಿ ; 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ-ಕಹಳೆ ನ್ಯೂಸ್

ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು  ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ  ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ...
ಅಂಕಣಕ್ರೈಮ್ಸುದ್ದಿ

ಕೊಪ್ಪಳ |ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ; 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ-ಕಹಳೆ ನ್ಯೂಸ್

ಕೊಪ್ಪಳ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ  ಯೋಜನೆ ಭ್ರಷ್ಟರ ಪಾಲಾಗುತ್ತಿದೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ ಮಾಡಲು ಮುಂದಾದ ಲಾರಿಯನ್ನು ಕೊಪ್ಪಳದ ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 16 ರಂದು ಬೆಳಗಿನ ಜಾವ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ...
ಅಂಕಣಕ್ರೈಮ್ಮಂಜೇಶ್ವರಸುದ್ದಿ

ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ ; ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ. 2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಮೆರಿಕ ಪೊಲೀಸರ ಗುಂಡೇಟಿಗೆ ; ಭಾರತೀಯ ಟೆಕ್ಕಿ ಬಲಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಸೋಶಿಯಲ್ ಮೀಡಿಯಾದಲ್ಲಿ ; ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ-ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ ಬಳಿಕ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದ. ಮೈಸೂರಿನಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನ ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದರು. ಇದಕ್ಕೆ ಹನುಮ ಭಕ್ತ ಅನ್ನೋ ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ನಿಂದಿಸಿ ವಸಂತ್ ಕುಮಾರ್ ಪೋಸ್ಟ್...
1 6 7 8 9 10 129
Page 8 of 129