Wednesday, May 22, 2024

ರಾಜ್ಯ

ರಾಜ್ಯಸುದ್ದಿ

ಇಂದು ಮಧ್ಯಾಹ್ನ 3ಗಂಟೆಗೆ ʻದ್ವಿತೀಯ ಪಿಯುಸಿ-2 ಪರೀಕ್ಷೆʼ ಫಲಿತಾಂಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in...
ರಾಜ್ಯಸುದ್ದಿ

ಇನ್ಮುಂದೆ ಜೂ.1ರಿಂದ ಡ್ರೈವಿಂಗ್ ಲೈಸೆನ್ಸ್ ನಲ್ಲಿ ನಿಯಮದಲ್ಲಿ ಬದಲಾವಣೆ – ಕಹಳೆ ನ್ಯೂಸ್

ನವದೆಹಲಿ : ವಾಹನ ಸವಾರರೇ ಗಮನಿಸಿ ಇನ್ಮುಂದೆ ಚಾಲನಾ ಪರವಾನಿಗೆ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣ ಪತ್ರಗಳನ್ನು ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮವು ಜೂ.1ರಿಂದ ಜಾರಿಗೆ ಬರಲಿದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ ಕೇಂದ್ರ ನಡೆಸಲು...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಪರಿಷತ್ ಚುನಾವಣೆಯಲ್ಲಿಯೂ ಬೆಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ; ಜೆಡಿಎಸ್ ಗೆ 2 ಸ್ಥಾನ, ಬಿಜೆಪಿಗೆ 4 ಸ್ಥಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದರು. ಎಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಜೆ.ಪಿ.ನಡ್ಡಾ ಪ್ರಕಟಿಸಲಿದ್ದಾರೆ....
1 2 3 139
Page 1 of 139