Saturday, July 25, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಹತ್ಯೆ : ಲಿವ್‌ ಇನ್‌ ಪ್ರಿಯಕರ ಅರೆಸ್ಟ್‌ – ಕಹಳೆ ನ್ಯೂಸ್

ನವದೆಹಲಿ: ಕೆನಡಾದ  ಎಡ್ಮಂಟನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು  ಆಕೆಯ ಲಿವ್‌ ಇನ್‌  ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ  ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಪ್ರಿಯಕರನಾಗಿದ್ದಾನೆ. ಜು.9 ರಂದು ರಿತೀಶ್‌ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ...
ಬೆಂಗಳೂರುರಾಜ್ಯಸುದ್ದಿ

ಯುವಕರು ಮೋದಿ ಮೇಲೆ ವಿಶ್ವಾಸ ‌ಇಟ್ಟಿದ್ದಾರೆ, ಪ್ರಧಾನಿಗಳ ಮಾತು ಸಮಾಧಾನ ತಂದಿದೆ: ಸುನೀಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಅವರ ಮಾತು ಸಮಾಧಾನ ತಂದಿದೆ ಅಂತ ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪೇಪರ್ ಸೋರಿಕೆ ಬಗ್ಗೆ ವಿದ್ಯಾರ್ಥಿಗಳ ಆಕ್ರೋಶ ಎದ್ದಿತ್ತು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಪೂರಕವಾದ ಸ್ಪಂದನೆ‌ ನೀಡಿದ್ದಾರೆ. ಕೂಡಲೇ ನೀಟ್ ಹಗರಣ ತನಿಖೆಗೆ ಸರ್ಕಾರ ಮಾಡ್ತು. ಮರು ಪರೀಕ್ಷೆ ಮಾಡಿದೆ. ಯಶಸ್ವಿಯಾಗಿ ಫಲಿತಾಂಶ ‌ಕೊಟ್ಟಿದೆ. ಈಗ...
ದೆಹಲಿರಾಜ್ಯಸುದ್ದಿ

ಹಿಂಸಾಚಾರದಲ್ಲಿ ತೊಡಗಿದ್ದವರನ್ನು ಪತ್ತೆ ಹಚ್ಚಲು ಎಐ, ಫೇಶಿಯಲ್ ರೆಕಗ್ನಿಷನ್ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ನವದೆಹಲಿ: ಬುಧವಾರ ರಾತ್ರಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು  ಮುಖ ಗುರುತಿಸುವ ತಂತ್ರಜ್ಞಾನ   ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ಉಪಕರಣಗಳನ್ನು ಬಳಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಿಂಸಾಚಾರದ ವೇಳೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯನ್ನು ಅಟ್ಟಾಡಿಸಿ, ಹಲ್ಲೆ ನಡೆಸಿ, ಅವರ ಲಾಠಿಗಳನ್ನು ಕಸಿದುಕೊಳ್ಳುತ್ತಿರುವ ಹಲವು ವೀಡಿಯೊಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೆ ಒಟ್ಟು 11 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ. ನವದೆಹಲಿ ಡಿಸಿಪಿ...
ಬೆಂಗಳೂರುರಾಜ್ಯಸುದ್ದಿ

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ ‘ಪರ್ಬದ ಲೇಸ್’  ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು  ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು...
ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ : 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ (PG) ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು...
ರಾಜ್ಯಸುದ್ದಿ

ಅಸ್ಸಾಂನಲ್ಲಿ ಭೀಕರ ಪ್ರವಾಹ :ಒಂದೇ ದಿನ 21 ಮಂದಿ ಸಾವು, 5.64 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ – ಕಹಳೆ ನ್ಯೂಸ್

ಗುವಾಹಟಿ: ಅಸ್ಸಾಂನಲ್ಲಿ  ಭಾರೀ ಮಳೆಯಿಂದ ಉಂಟಾದ ಪ್ರವಾಹ (Flood) ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಬುಧವಾರ ಒಂದೇ ದಿನ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಬಿಡುಗಡೆ ಮಾಡಿದ ವರದಿಯ ಪ್ರಕಾರ, ಶಿವಸಾಗರ್ (Sivasagar) ಜಿಲ್ಲೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್...
1 2 3 310
Page 1 of 310