Sunday, June 14, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಚೊಚ್ಚಲ ಭೇಟಿ :ಇಂದು ನಾಯಕರೊಂದಿಗೆ ಸಭೆ -ಕಹಳೆ ನ್ಯೂಸ್

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಈಗ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದತ್ತ ತನ್ನ ಸಂಪೂರ್ಣ ಚಿತ್ತ ನೆಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಶನಿವಾರ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ...
ರಾಜ್ಯಸುದ್ದಿ

ಕೊಯಮತ್ತೂರಲ್ಲಿ 10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಕೊಲೆ :ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಕಿಡಿ – ಕಹಳೆ ನ್ಯೂಸ್

ಚೆನ್ನೈ: ಕೊಯಮತ್ತೂರಿನ  ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ಗಾಯಗಳಿಂದ ಕುಡಿರುವ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಕಿಡ್ನ್ಯಾಪ್ ಮತ್ತು ಕೊಲೆ ವಿಚಾರವಾಗಿ ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಹರಿಹಾಯ್ದಿದೆ. ಕಾರ್ತಿಕ್ ಮತ್ತು ಮೋಹನ್ ರಾಜ್ ಬಂಧಿತ ಆರೋಪಿಗಳು. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಹತ್ತಿರ ದಿನಸಿ ಖರೀದಿಸಲು ಅಂಗಡಿಗೆ ಹೋಗಿದ್ದಳು....
ರಾಜ್ಯಸುದ್ದಿ

ಟ್ರಂಪ್‌ ಪುತ್ರಿ ಇವಾಂಕಾ ಹತ್ಯೆಗೆ ಸಂಚು ರೂಪಿಸಿದ್ದ ಐಆರ್‌ಜಿಸಿ : ಸ್ಫೋಟಕ ಮಾಹಿತಿ ಬಹಿರಂಗ -ಕಹಳೆ ನ್ಯೂಸ್

ವಾಷಿಂಗ್ಟನ್‌: ಇರಾಕಿನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ನಿಂದ ತರಬೇತಿ ಪಡೆದ ಗ್ರೂಪ್‌ವೊಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊದಲ ಪುತ್ರಿ ಇವಾಂಕಾ ಹತ್ಯೆಗೆ ಸಂಚು ನಡೆದಿದ್ದ ವಿಚಾರ ಬೆಳಕಿಗೆ ಬಂದಿದೆ. 32 ವರ್ಷದ ಮೊಹಮ್ಮದ್ ಬಕರ್ ಸಾದ್ ದಾವೂದ್ ಅಲ್-ಸಾದಿ ಶಂಕಿತ ಆರೋಪಿ. ಈತ 2020 ರ ಯುಎಸ್ ಡ್ರೋನ್ ದಾಳಿಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಿಂದಿನ ಅವಧಿಯಲ್ಲಿ ಇರಾನಿನ ಮಿಲಿಟರಿ ಕಮಾಂಡರ್ ಖಾಸಿಮ್ ಸೊಲೈಮಾನಿಯನ್ನು ಕೊಂದಿದ್ದಕ್ಕಾಗಿ...
ಬೆಂಗಳೂರುರಾಜ್ಯಸುದ್ದಿ

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ : ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ -ಕಹಳೆ ನ್ಯೂಸ್

ಬೆಂಗಳೂರು: ಮಾದಾವರ-ತುಮಕೂರು ಮೆಟ್ರೋ  ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr. G.Parameshwar) ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ. ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ...
ದೆಹಲಿರಾಜ್ಯಸುದ್ದಿ

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ನವದೆಹಲಿ: ಇಂದು 19ನೇ ಆವೃತ್ತಿಯ ಉದ್ಯೋಗ ಮೇಳ ನಡೆಯಲಿದ್ದು, 51,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಈ ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ...
ರಾಜ್ಯಸುದ್ದಿ

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ ಪ್ರದಾನ ಸಮಾರಂಭ: ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೂ ದೆಹಲಿಗೆ ತೆರಳಲು ಅವಕಾಶ ಕಲ್ಪಿಸಲು ಸಚಿವ ಪ್ರಿಯಾಂಕ್ ಖರ್ಗೆಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ -ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದಿಂದ ನೀಡಲಾಗುವ 'ರಾಷ್ಟ್ರೀಯ ಪಂಚಾಯತ್ ಪುರಸ್ಕಾರ' (NPA) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳ (PDO) ಜೊತೆಗೆ ಆಯಾ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೂ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ...
1 8 9 10 11 12 299
Page 10 of 299