141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್
ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...







