Wednesday, March 18, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಸರ್ವರಿಗೂ ಮುಕ್ತಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ – ಹರಿಹರಪುರದ ಶ್ರೀಗಳು-ಕಹಳೆ ನ್ಯೂಸ್

ಬೆಂಗಳೂರು: ಹರಿಹರಪುರದ ಶ್ರೀಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಚಿತ್ತೈಸಿ ಆಶೀರ್ವಚನವನ್ನ ಅನುಗ್ರಹಿಸಿದರು. ಕಳೆದ ವರ್ಷ ಅಯ್ಯೋಧ್ಯೆಯ ರಾಮಮಂದಿರದಲ್ಲಿ ಉಭಯ ಮಠಗಳ ಶ್ರೀಗಳ ಸಮಾಗಮವಾಗಿತ್ತು. ಈ ವರ್ಷ ಬೆಂಗಳೂರಿನ ಶ್ರೀರಾಮಚಂದ್ರಾಪುರ ಮಠದಲ್ಲಿ ಉಭಯ ಶ್ರೀಗಳ ಸಾನ್ನಿಧ್ಯ, ಅಮೃತವಚನದ ಭಾಗ್ಯ ಭಕ್ತರಿಗೊದಗಿಬಂದಿತ್ತು. ವೈವಿಧ್ಯತೆ ಅಡಕವಾಗಿರುವ ಸಂಸ್ಕೃತಿಯ ಪ್ರಾಣವಿರುವುದೇ ಏಕತೆಯಲ್ಲಿ. ಒಗ್ಗಟ್ಟಾಗಿರುವ ಮೂಲಕ ಸಂಸ್ಕೃತಿಯ ಉಳಿವಿಗಾಗಿ,...
ಬೆಂಗಳೂರುರಾಜ್ಯಸುದ್ದಿ

ಜ.26 ರಂದು ‘ಗಣರಾಜ್ಯೋತ್ಸವಕ್ಕೆ’ ಸಕಲ ಸಿದ್ಧತೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ...
ರಾಜ್ಯಸಂತಾಪಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು-ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಶುಕ್ರವಾರ (ಜ.24) ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಜಯಪುರ ನಗರದ ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ಇನ್ನುಳಿದ ರಾಜು ಕಾಂಬಳೆ ಮತ್ತು ಪೋಳ ಎಂಬುವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಈ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಪ್ರಮುಖ ಆರೋಪಿ, ನಿಷೇಧಿತ PFI ಸದಸ್ಯ ಅತೀಖ್‌ ಅಹ್ಮದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ/ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು,...
ಬೆಂಗಳೂರುರಾಜ್ಯಸುದ್ದಿ

ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಆಚರಣೆ -ಕಹಳೆ ನ್ಯೂಸ್

ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಆಚರಣೆ. ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ ಡಾ||ಶಂಕರ ಬಿದರಿರವರು ಐಪಿಎಸ್.(ನಿ), ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ,...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ : ಇಂದಿನಿಂದ ಬಿಯರ್‌ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಷ್ಟೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು,10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದೆ. ಇಂದಿನಿಂದಲೇ (ಜನವರಿ 20) ಪರಿಷ್ಕೃತ ದರ ಜಾರಿಯಾಗಿದೆ. ವಿಶೇಷತೆ ಎಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಏರಿಕೆಯಾಗಿದೆ. ಸಾಧಾರಣವಾಗಿ ಬಜೆಟ್‍ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ...
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಲ್ಲಿ  ಭೀಕರ ಸರಣಿ ಅಪಘಾತ : ಪವಾಡ ಸದೃಶವಾಗಿ ಕಾರು ಚಾಲಕ ಪಾರು…!-ಕಹಳೆ ನ್ಯೂಸ್

ಬೆಂಗಳೂರು : ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪವಾಡ ಸದೃಶವಾಗಿ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ನಂತರ ಕಾರಿಗೆ ಹಿಂಬದಿಯಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು...
1 106 107 108 109 110 274
Page 108 of 274