Sunday, June 14, 2026

ರಾಜ್ಯ

ರಾಜ್ಯಸುದ್ದಿ

ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರೋದು ಅತಿರೇಕ ಆಗ್ತಿದೆ – ಯತ್ನಾಳ್ -ಕಹಳೆ ನ್ಯೂಸ್

ವಿಜಯಪುರ: ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು, ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ  ಅವರದ್ದು ಅತಿರೇಕ ಆಯ್ತು. ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು. ಮಾಜಿ ಸಂಸದರ ಮೇಲೆ ಕಲ್ಲು ತೂರಾಟ ಮಾಡಿದವರು, ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿದವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ...
ರಾಜ್ಯಸುದ್ದಿ

ಮೋದಿಗೆ ಜಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್‌, ಬಾಂಗ್ಲಾದಿಂದ ಕೊಲೆ ಬೆದರಿಕೆ ಕರೆ -ಕಹಳೆ ನ್ಯೂಸ್

ಕೋಲ್ಕತ್ತಾ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಜನಪ್ರಿಯ ಬಂಗಾಳಿ ತಿನಿಸು ನೀಡಿ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಜಲ್ಮುರಿ ಮಾರಾಟಗಾರನಿಗೆ ಪಾಕಿಸ್ತಾನ   ಮತ್ತು ಬಾಂಗ್ಲಾದೇಶದಿಂದ  ಬೆದರಿಕೆ ಕರೆಗಳು ಬರುತ್ತಿವೆ. ಜಲ್ಮುರಿ  ಮಾರಾಟಗಾರ ಬಿಕ್ರಮ್ ಸೌಗೆ ಕಳೆದ ಕೆಲವು ದಿನಗಳಿಂದ ಕೊಲೆ ಬೆದರಿಕೆಗಳು ಬಂದಿವೆ. ಪದೇ ಪದೇ ಫೋನ್ ಮತ್ತು ವೀಡಿಯೊ ಕರೆಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಏಪ್ರಿಲ್ 19 ರಂದು ಪಶ್ಚಿಮ ಬಂಗಾಳ...
ರಾಜ್ಯಸುದ್ದಿ

ಎವರೆಸ್ಟ್ ‘ಡೆತ್ ಝೋನ್’ನಲ್ಲಿ ಇಬ್ಬರು ಭಾರತೀಯ ಪರ್ವತಾರೋಹಿಗಳ ದುರ್ಮರಣ -ಕಹಳೆ ನ್ಯೂಸ್

ಕಠ್ಮಂಡು: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್  ಏರಿದ ಇಬ್ಬರು ಭಾರತೀಯ  ಪರ್ವತಾರೋಹಿಗಳು ಇಳಿಯುವ ವೇಳೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ತಿವಾರಿ ಮತ್ತು ಸಂದೀಪ್ ಅರೆ ಸಾವನ್ನಪ್ಪಿದ ಪರ್ವತಾರೋಹಿಗಳು ಎಂದು ಗುರುತಿಸಲಾಗಿದೆ. ಸಂದೀಪ್ ಅರೆ ಬುಧವಾರ ಹಾಗೂ ಅರುಣ್ ಕುಮಾರ್ ತಿವಾರಿ ಗುರುವಾರ ಸಂಜೆ ಎವರೆಸ್ಟ್ ಶಿಖರ ತಲುಪಿದ್ದರು. ಆದರೆ ಶಿಖರದಿಂದ ಕೆಳಗಿಳಿಯುವ ವೇಳೆ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಮಾರ್ಗದರ್ಶಕರು ಅವರನ್ನು ರಕ್ಷಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು...
ದೆಹಲಿರಾಜ್ಯಸುದ್ದಿ

ಉಮರ್ ಖಾಲಿದ್ ಗೆ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಗೆ ದೆಹಲಿ ಹೈಕೋರ್ಟ್ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಈಶಾನ್ಯ ದೆಹಲಿ ಭಾಗದಲ್ಲಿ ನಡೆದಿದ್ದ ಗಲಭೆ ಪ್ರಕರಣದ ರೂವಾರಿ ಉಮರ್ ಖಾಲಿದ್ ಗೆ ಜೂನ್ 1ರಿಂದ ಜೂನ್ 3ರವರೆಗೆ ಮೂರು ದಿನ್ಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಇದನ್ನು...
ರಾಜ್ಯಸುದ್ದಿ

ಯುದ್ಧದಿಂದ ಜನರ ಮೇಲಾಗುವ ಪರಿಣಾಮ ತಪ್ಪಿಸಲು ಕ್ರಮ ಕೈಗೊಳ್ಳಿ  : ಸಂಪುಟ ಸಚಿವರಿಗೆ ಮೋದಿ ಕರೆ -ಕಹಳೆ ನ್ಯೂಸ್

ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ಪರಿಣಾಮ ಜನರ ಮೇಲೆ ಹೆಚ್ಚು ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಸಂಪುಟ ಸಚಿವರಿಗೆ ಕರೆ ನೀಡಿದ್ದಾರೆ. 5 ರಾಷ್ಟçಗಳ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗಿದ ಬೆನ್ನಲ್ಲೇ ಗುರುವಾರ ಸಂಜೆ ಸೇವಾ ತೀರ್ಥದಲ್ಲಿ ತಮ್ಮ ಮಂತ್ರಿ ಮಂಡಲದ ಎಲ್ಲಾ ಸಚಿವರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ಸಭೆಯಲ್ಲಿ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ಜನಸಮೂಹದ ಮೇಲೆ ಬೀರುತ್ತಿರುವ ಸಂಭಾವ್ಯ ಪರಿಣಾಮ...
ದೆಹಲಿರಾಜ್ಯಸುದ್ದಿ

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ -ಕಹಳೆ ನ್ಯೂಸ್

ನವದೆಹಲಿ : 2019ರ ಪುಲ್ವಾಮಾ ಉಗ್ರ ದಾಳಿಯ (Pulwama Attack) ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ  ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ -ಕಹಳೆ ನ್ಯೂಸ್

ಪುತ್ತೂರು:ದಿ ಆರ್ಟ್‌ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ – ಹೈಕಮಾಂಡ್ ನಾಯಕರ ಸರಣಿ ಭೇಟಿ ; ತೀವ್ರ ಕುತೂಹಲ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP) ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕಾಂಗ್ರೆಸ್ (Congress) ಆಡಳಿತಕ್ಕೆ ಕೌಂಟರ್ ಕೊಡಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹೈಕಮಾಂಡ್ ಈಗ ಕರ್ನಾಟಕದ ಕಡೆಗೆ ಸಂಪೂರ್ಣ ಫೋಕಸ್ ಮಾಡಿದೆ. ಪಕ್ಷದ ಒಳಗೆ ಮತ್ತು ಹೊರಗೆ ಭಾರಿ ‘ರಿಪೇರಿ’ಗೆ...
1 9 10 11 12 13 299
Page 11 of 299