Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

‘ನಮ್ಮ ಮೆಟ್ರೋ’ದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ. ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ. ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ...
ಕ್ರೈಮ್ರಾಜ್ಯಸುದ್ದಿ

ಮಗಳ ಮೇಲೆ ಎರಗಲು ಬಂದ ಪತಿಯನ್ನ 2 ತುಂಡು ಮಾಡಿದ ಪತ್ನಿ..!-ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಗಳ ಮೇಲೆ ಎರಗಲು ಯತ್ನಿಸಿದ ಪತಿಯನ್ನೇ ಪತ್ನಿ ಕೊಂದು 2 ತುಂಡುಗಳಾಗಿ ಕತ್ತರಿಸಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದನನ್ನು ಶ್ರೀಮಂತ ಇಟ್ನಾಳ್ ಎಂದು ಗುರುತಿಸಲಾಗಿದೆ. ಪತ್ನಿ ಸಾವಿತ್ರಿ ಕೊಲೆ ಮಾಡಿದ ಮಹಿಳೆ. ಸರಸಕ್ಕೆ ಪತ್ನಿ ಬಾರದೇ ಇದ್ದಾಗ ಶ್ರೀಮಂತ ಇಟ್ನಾಳ್ ತನ್ನ ಪುತ್ರಿಯ ಮೇಲೆಯೇ ಎರಗಲು ಬಂದಿದ್ದಾನೆ. ಇದರಿಂದ ಕುಪಿತಳಾದ ಸಾವಿತ್ರಿ ಶ್ರೀಮಂತ...
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾಕು ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ -ಕಹಳೆ ನ್ಯೂಸ್

ನೆಲಮಂಗಲ: ತನ್ನ ಮುದ್ದಿನ ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರದಲ್ಲಿ ನಡೆದಿದೆ. ಗ್ರಾಮದ ರಾಜಶೇಖರ್ (33) ಮೃತ. ಈತ ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ರಾಜಶೇಖರ್ ಅವರ ಬಳಿ ಇದ್ದ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿ 'ಬೌನ್ಸಿ' ಮಂಗಳವಾರ ಮೃತಪಟ್ಟಿತ್ತು. ರಾಜಶೇಖರ್ 9 ವರ್ಷಗಳ ಹಿಂದೆ 'ಬೌನ್ಸಿ' ಎಂಬ ಹೆಸರು ನೀಡಿ ನಾಯಿಯನ್ನು...
ಬೆಂಗಳೂರುರಾಜ್ಯಸುದ್ದಿ

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ-ಕಹಳೆ ನ್ಯೂಸ್

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಾಹಿತಿ, ದೂರದರ್ಶನ ವಿಶ್ರಾಂತ ಅಧಿಕಾರಿ ರಾ ಸು ವೆಂಕಟೇಶ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಾಹಿತಿ ಯೂಸಫ್. ಹೆಚ್ .ಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಡಾ ಸುರೇಶ್ ಬಾಬು ಬಿ.ನ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡರು. ಪತ್ರಕರ್ತ ಸಿನಾನ್ ಇಂದಬೆಟ್ಟು ಕುವೆಂಪು...
ಬೆಂಗಳೂರುರಾಜ್ಯಸುದ್ದಿ

ಹೊಸ ವರ್ಷದ ಮೊದಲ ಸಿಹಿ ಸುದ್ದಿ : ಅಡುಗೆ (LPG) ಸಿಲಿಂಡ‌ರ್ ಬೆಲೆ ಇಳಿಕೆ- ಕಹಳೆ ನ್ಯೂಸ್

ಹೊಸ ವರ್ಷದ ಮೊದಲ ದಿನವೇ LPG ಗ್ರಾಹಕರಿಗೆ ಸಂತಸದ ಸುದ್ದಿ ಲಭಿಸಿದೆ. ತೈಲ ಕಂಪನಿಗಳು LPG ಸಿಲಿಂಡರ್‌ಗಳ ಬೆಲೆಯಲ್ಲಿ ₹14.50 ಇಳಿಕೆ ಮಾಡಿವೆ. ಆದರೆ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಮಾತ್ರ ಈ ಕಡಿತ ಮಾಡಲಾಗಿದ್ದು, ಗೃಹಬಳಕೆಯ ಗ್ಯಾಸ್ ಸಿಲಿಂಡ‌ರ್ ಅಂದರೆ 14 KG LPG ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮನೆಯಲ್ಲಿ ಉಪಯೋಗಿಸುವ ಅಡುಗೆ ಅನಿಲದ ಸಿಲಿಂಡ‌ರ್ ಬೆಲೆ ಈ ಹಿಂದಿನಂತೆಯೇ (805.50/14.2kg) ಮುಂದುವರೆದಿದೆ....
ಬೆಂಗಳೂರುರಾಜ್ಯಸುದ್ದಿ

ಗಾಯಕಿಯೊಂದಿಗೆ ವೈವಾಹಿಕ ಜೀವನಕ್ಕೆ ಸಜ್ಜಾದ ಸಂಸದ ತೇಜಸ್ವಿ ಸೂರ್ಯ- ಕಹಳೆ ನ್ಯೂಸ್

ಬೆಂಗಳೂರು : ದಕ್ಷಿಣದ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಕರ್ನಾಟಕದ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಈಗ ಎಪಿ ಅಂತಲೇ ಜನಪ್ರಿಯರಾಗಿರುವ ತೇಜಸ್ವಿ ಸೂರ್ಯ ಜಂಟಿಯಾಗುವುದಕ್ಕೆ ನಿರ್ಧರಿಸಿದ್ದು, ಚೆನ್ಣೈ ಮೂಲದ ಗಾಯಕಿಯನ್ನು ವಿವಾಹವಾಗುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ತಮ್ಮ ವಿವಾಹದ ಬಗ್ಗೆ ಸುಳಿವನ್ನು ಬಿಟ್ಟಕೊಟ್ಟಿಲ್ಲ. ಆದರೆ, ಪ್ರಧಾನಿ ಮೋದಿ ಮೆಚ್ಚಿ ಗಾಯಕಿಯೊಂದಿಗೆ ತೇಜಸ್ವಿ ಸೂರ್ಯ ವಿವಾಹ ನಿಶ್ವಯವಾಗಿದ್ದು, ಎರಡೂ ಕುಟುಂಬಗಳು ಗ್ರೀನ್ ಸಿಗ್ನಲ್ ಕೊಟ್ಟಿವೆ...
ಮುಂಬೈರಾಜ್ಯರಾಷ್ಟ್ರೀಯಶುಭಾಶಯಸುದ್ದಿ

7 ಖಂಡಗಳ 7 ಅತ್ಯುನ್ನತ ಶಿಖರವೇರಿ ದಾಖಲೆ ನಿರ್ಮಿಸಿದ 17ರ ಬಾಲಕಿ-ಕಹಳೆ ನ್ಯೂಸ್

ಮುಂಬಯಿ: ಮುಂಬಯಿಯ ನೇವಿ ಚಿಲ್ಡ್ರನ್ಸ್ ಸ್ಕೂಲ್‌ನ 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯಾ ಕಾರ್ತಿ ಕೇಯನ್, ಜಗತ್ತಿನ 7 ಖಂಡಗಳಲ್ಲಿನ ಅತ್ಯುನ್ನತ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಮಹಿಳೆ ಎಂಬ ದಾಖಲೆ ನಿರ್ಮಿಸಿದ್ದಾರೆ. 17 ವರ್ಷ ವಯಸ್ಸಿನ ಕಾಮ್ಯಾ, ತಂದೆ ಎಸ್.ಕಾರ್ತಿಕೇಯನ್‌ರೊಂದಿಗೆ ಡಿ.24 ರಂದು ಅಂಟಾಕ್ಟಿ ಕಾದ ಖಂಡದ ಅತ್ಯುನ್ನತ ಶಿಖರವಾದ ಮೌಂಟ್ ವಿನ್ಸನ್ ಏರುವ ಮೂಲಕ ದಾಖಲೆ ಸ್ಥಾಪಿಸಿದರು. ಇದಕ್ಕೂ ಮುನ್ನ ಆಫ್ರಿಕಾದ ಕಿಲಿಮಂಜಾರೋ, ಯುರೋಪ್‌ನ ಮೌಂಟ್ ಎಲ್ಬಸ್, ಆಸ್ಟ್ರೇಲಿಯಾದ...
ರಾಜ್ಯಸಂತಾಪಸುದ್ದಿ

ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ವೀರಣ್ಣ (55) ಮೃತ ದುರ್ದೈವಿ. ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವೀರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಎ ವಿದ್ಯಾರ್ಥಿ ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ. ನೆಲಮAಗಲ...
1 110 111 112 113 114 274
Page 112 of 274