Monday, March 9, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡಿಸಿಎಂ ಡಿಕೆಶಿಯ ದಾವೋಸ್‌ ಪ್ರವಾಸ ರದ್ದು – ಕಹಳೆ ನ್ಯೂಸ್

ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಧಮ್ಕಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ...
ಬೆಂಗಳೂರುರಾಜ್ಯಸುದ್ದಿ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ -ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಮಾರಾಟ ಮಾಡಿರುವುದಾಗಿ ಡೆಕನ್ ಹೆರಾಲ್ಡ್ ಸುದ್ದಿ ಪ್ರಕಟಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಮಾರಾಟದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಒಬ್ಬ ಮುಖ್ಯೋಪಾಧ್ಯಾಯ...
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು -ಕಹಳೆ ನ್ಯೂಸ್

ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಬಳಿಕ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ...
ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ರಾಜ್ಯರಾಷ್ಟ್ರೀಯಸುದ್ದಿ

 ಬಾಂಗ್ಲಾದೇಶದಲ್ಲಿ ಹೊತ್ತಿ ಉರಿದ ಹಿಂದೂ ಶಿಕ್ಷಕನ ಮನೆ – ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಸಿಲ್ಹೆಟ್‌ ಜಿಲ್ಲೆಯ ಗೋವೈನ್‌ಘಾಟ್‌ ಉಪಜಿಲ್ಲಾದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆಗೆ ಬೆಂಕಿ ಹಚ್ಚಲಾಗಿದೆ. ಶಾಲಾ ಶಿಕ್ಷಕ ಬೀರೇಂದ್ರ ಕುಮಾರ್ ಡೇ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಕುಟುಂಬ ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯ ಹುಟ್ಟುಹಾಕಿದೆ. ನಂದಿರ್‌ಗಾಂವ್ ಒಕ್ಕೂಟದ ಬಹೋರ್ ಗ್ರಾಮದಲ್ಲಿ ಇಸ್ಲಾಮಿಸ್ಟ್ ಗುಂಪುಗಳು ಈ ಕೃತ್ಯ ಎಸಗಿವೆ ಎಂದು ಆರೋಪಿಸಲಾಗಿದೆ. ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಬೆಂಕಿಯು...
ಕೇರಳರಾಜ್ಯಸುದ್ದಿ

ಕೊಲ್ಲಂ ಸಾಯ್ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಆತ್ಮಹತ್ಯೆ – ಕಹಳೆ ನ್ಯೂಸ್

ಕೇರಳದ ಕೊಲ್ಲಂನಲ್ಲಿ ಗುರುವಾರ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಇಬ್ಬರು ಐಊಔ ಕ್ರೀಡಾಪಟುಗಳ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಚಿಕೋಡ್‌ನ ವೈಷ್ಣವಿ (15 ವರ್ಷ), ತಿರುವನಂತಪುರಂನ ಸಂದ್ರಾ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕ್ರೀಡಾಪಟುಗಳ ಕೊಠಡಿಗೆ ತೆರಳಿ ಪ್ರವೇಶಿಸಿದ್ದಾರೆ. ಕೋಣೆಯ ಹೊರಗಡೆ ನಿಂತು ಪದೆ ಪದೆ ಕರೆದರೂ ಸಹ ಕ್ರೀಡಾಪಟುಗಳು ಯಾವುದೇ...
ಬೆಂಗಳೂರುರಾಜ್ಯಸುದ್ದಿ

ಶಿಡ್ಲಘಟ್ಟ ಕೇಸ್‌ನಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ ಬೀದಿಗಿಳಿದು ಹೋರಾಟ: ನಿಖಿಲ್ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ತುಚ್ಚವಾಗಿ ಕಾಂಗ್ರೆಸ್ ಮುಖಂಡ ಮಾತಾಡಿದ್ದಾರೆ. ರಾಜ್ಯ ಸರ್ಕಾರ ದ್ವೇಷ ಭಾಷಣ ಬಿಲ್ ತಂತು. ದ್ವೇಷ ಭಾಷಣ ಬಿಲ್ ಕಾಂಗ್ರೆಸ್‌ ನವರಿಗೆ ಅನ್ವಯ ಆಗೊಲ್ಲ. ವಿಪಕ್ಷಗಳು, ಮಾಧ್ಯಮಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದಾರೆ. ನಿನ್ನೆ ಸಂಜೆ 7:30 ಸುಮಾರಿಗೆ ಘಟನೆ ನಡೆದಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ....
1 10 11 12 13 14 271
Page 12 of 271