Thursday, March 19, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಠಾಣಾ ಎಸೈ...
ಬೆಂಗಳೂರುಮಂಡ್ಯರಾಜ್ಯಸುದ್ದಿ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; ಟಿಪ್ಪು ಗೋಷ್ಠಿ ನಡೆಸಲು ಚಿಂತನೆ, ಕನ್ನಡ ದ್ರೋಹಿ, ಮತಾಂಧನ ಗೋಷ್ಠಿ ನಡೆಸಿದ್ರೆ ಎಚ್ಚರ ಎಂದ ಹಿಂದುಪರ ಸಂಘಟನೆಗಳು..!! – ಕಹಳೆ ನ್ಯೂಸ್

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelan) ಮಂಡ್ಯದಲ್ಲಿ (Mandy) ಡಿಸೆಂಬರ್‌ 20, 21, 22 ರಂದು ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಗೋಷ್ಠಿ ನಡೆಸಬೇಕು ಎಂದು ಚಿಂತಕ, ಬರಹಗಾರ ಜಗದೀಶ್ ಕೊಪ್ಪ (Jagadeesh Koppa) ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ವಿಚಾರವಾಗಿ ಜಗದೀಶ್ ಕೊಪ್ಪ ಅವರು ಮಂಡ್ಯದಲ್ಲಿ ಮಾತನಾಡಿ, ಮಂಡ್ಯ, ಮೈಸೂರು ಆಸ್ಥಾನಕ್ಕೆ ಟಿಪ್ಪು...
ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ ಸದ್ದಾಂ ಹುಸೇನ್ ; ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ! – ಕಹಳೆ ನ್ಯೂಸ್

ಬೆಂಗಳೂರು : ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕನೋರ್ವ ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ ಘಟನೆ ಜರುಗಿದೆ. ​ಸದ್ದಾಂ ಹುಸೇನ್ ಅಲಿಯಾಸ್​ ಈಶ್ವರ್​ ಹೆತ್ತ ಮಗನನ್ನೇ ಕೊಲೆ ಮಾಡಲು ಮುಂದಾಗಿದ್ದನು. ಪತಿ ಸದ್ದಾಂ ಹುಸೇನ್​ ಅಲಿಯಾಸ್​ ಈಶ್ವರ್​​ ತನಗೆ ಕಿರುಕುಳ, ಜೀವ ಬೆದರಿಕೆ ಮತ್ತು ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಪತ್ನಿ ವನಜಾಕ್ಷಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ. ಪತಿಯ ಸದ್ದಾಂ...
ಬೆಂಗಳೂರುಮೈಸೂರುರಾಜ್ಯಸುದ್ದಿ

ಮೈಸೂರಿನ ಮುಡಾ ಕಚೇರಿ ಇಂಚಿಂಚೂ ಜಾಲಾಡುತ್ತಿರುವ ಇ.ಡಿ. ಅಧಿಕಾರಿಗಳಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ – ಕಹಳೆ ನ್ಯೂಸ್

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ...
ರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯದಲ್ಲಿ ಇನ್ನೂ ಒಂದು ವಾರ ಅಬ್ಬರಿಸಲಿರುವ ಮಳೆರಾಯ..!- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳ ಆರಂಭದಿಂದಲೂ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳ ಕಾಲ ಸುರಿದ ಮಳೆ ಈಗ ಕೊಂಚ ಬ್ರೇಕ್‌ ಕೊಟ್ಟಿದೆ. ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್‌ 19ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದಲ್ಲದೆ ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ : `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ,...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
1 119 120 121 122 123 274
Page 121 of 274