Thursday, March 19, 2026

ರಾಜ್ಯ

ಉಡುಪಿಕ್ರೈಮ್ರಾಜ್ಯಸುದ್ದಿ

ಪ್ರೀತಿ ಹೆಸರಿನಲ್ಲಿ ಮಣಿಪಾಲದ ಸಹಪಾಠಿ ವೈದ್ಯ ಹಿಂದೂ ವಿದ್ಯಾರ್ಥಿನಿ ಇಸ್ಲಾಂಗೆ ಮತಾಂತರ ಒತ್ತಾಯಿಸಿ ಕಿರುಕುಳ..!! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು, ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ ಅರೆಸ್ಟ್​ – ಕಹಳೆ ನ್ಯೂಸ್

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್‌ ಡ್ಯಾನಿಷ್‌ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ : ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ ; ಆರೋಪಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ ಪತ್ತೆ ಹಚ್ಚಿದ್ದೇ ರೋಚಕ…!! – ಕಹಳೆ ನ್ಯೂಸ್

ಕೃಷ್ಣ ಜನ್ಮಾಷ್ಟಮಿ ಎಂದು ತನ್ನ ಊರಿಗೆ ರೈಲಿನಲ್ಲಿ ಹೊರಟಿದ್ದ ಉಡುಪಿ ತಾಲೂಕಿನ ಮಣಿಪಾಲದ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿ ನಡೆದಿದೆ. ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಣಿಪಾಲ್ ಪೊಲೀಸರು ಸಾವಿರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಹಚ್ಚಿ ಅವನ ಮನೆಗೆ ತೆರಳಿ ಬಂಧಿಸಿದ್ದಾರೆ. ಉಡುಪಿ, ಆಗಸ್ಟ್​.29: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು (Manipal Police) ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಭುಗಿಲೆದ್ದ ಮತ್ತೊಂದು ‘ವಿವಾದ’ : ‘ಶಿಕ್ಷಣ ಇಲಾಖೆ’ಯ ಪ್ರಶಸ್ತಿ ಪತ್ರದಲ್ಲಿ `ಯೇಸು ಕ್ರಿಸ್ತ’ ಹಾಗೂ `ಮೇರಿ’ ಫೋಟೋ! – ಕಹಳೆ ನ್ಯೂಸ್

ಚಾಮರಾಜನಗರ : ಶಿಕ್ಷಣ ಇಲಾಖೆಯ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿತರಿಸಲಾದ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪ್ರಶಸ್ತಿ ಪತ್ರದ ಎಡಭಾಗದಲ್ಲಿ ಹಾಗೂ ಬಲಭಾಗದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಶಾಲೆಗಳ ಮುಖ್ಯದ್ವಾರದಲ್ಲಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ದಾಖಲೆಗೆ `ಕಪ್ಪು ಚುಕ್ಕೆ ಮೇಲೆ ವೈಟ್ನರ್’ ಹಾಕಿ ಸಾಕ್ಷ್ಯ ನಾಶ! – ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಕಪ್ಪು ಚುಕ್ಕೆ ಮೇಲೆ ವೈಟ್ನರ್‌" ಹಾಕಿ ಸಾಕ್ಷ್ಯ ನಾಶ!  ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ...
1 125 126 127 128 129 274
Page 127 of 274