Thursday, March 19, 2026

ರಾಜ್ಯ

ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
ಕೇರಳಬೆಂಗಳೂರುರಾಜ್ಯಸುದ್ದಿ

ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್‌ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್...
ಬೆಂಗಳೂರುರಾಜ್ಯಸುದ್ದಿ

ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ – ಕಹಳೆ ನ್ಯೂಸ್

ಯಾದಗಿರಿ: ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ (Parashuram) ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು  ದಲಿತ ಸಂಘಟನೆಗಳು ಆಗ್ರಹಿಸಿವೆ. ಅಷ್ಟೇ ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ (Channa Reddy Patel) ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕುಟುಂಬಸ್ಥರ ಆರೋಪ ಏನು? ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ – ಕಹಳೆ ನ್ಯೂಸ್

ಮಂಗಳೂರು, ಆ 1 : ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ...
ಕ್ರೈಮ್ರಾಜ್ಯಸುದ್ದಿ

4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ ; ಜಿಹಾದಿ ಮುಜಾಹಿದ್‌ ಖಾನ್‌ ಅರೆಸ್ಟ್‌ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾಲ್ಕು ಮಕ್ಕಳ ತಾಯಿಯನ್ನೇ ಮದ್ವೆಯಾಗಿದ್ದ ಭೂಪನೊಬ್ಬ, ಮದುವೆ ಬಳಿಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸರು ಪತಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರುಮೂಲದ ಮುಜಾಹಿದ್‌ ಖಾನ್‌ ಬಂಧಿತ ಆರೋಪಿ. ಆರೋಪಿ ಮುಜಾಹಿದ್‌ ನಾಲ್ಕು ಮಕ್ಕಳ ತಾಯಿಯಾಗಿದ್ದ ಅಶ್ವಿನಿ ಎಂಬಾಕೆಯನ್ನು 2017ರಲ್ಲಿ 2ನೇ ಮದುವೆಯಾಗಿದ್ದ. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಸ್ವಲ್ಪ ದಿನ ಕಳೆದಂತೆ ಮುಜಾಹಿದ್‌, ಪತ್ನಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿತ್ಯ ದೈಹಿಕ ಹಾಗೂ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ ; ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಇದೇ ವೇಳೆ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
1 127 128 129 130 131 274
Page 129 of 274