Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ದರ್ಶನ್ ಕೊಲೆ ಪ್ರಕರಣ ಸಂಬಂಧ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸ್ ನೋಟೀಸ್ ನೀಡುವ ಸಾಧ್ಯತೆ?! -ಕಹಳೆ ನ್ಯೂಸ್

ಬೆಂಗಳೂರು : ಇತ್ತೀಚಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಚಲನಚಿತ್ರ ನಟ ಬಾಕ್ಸ್ ಆಫೀಸ್ ಸುಲ್ತಾನ ಚಾಲೇಂಜಿಂಗ್ ಸ್ಟಾರ್ ಎಂದೇ ಖ್ಯಾತಿಗಳಿಸಿದ್ದ ತೂಗುದೀಪ ದರ್ಶನ್ ಅವರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧ ದಿನೇ ದಿನೇ ಒಂದಲ್ಲಾ ಒಂದು ಟ್ವಿಸ್ಟ್ ಪಡೆಯುತ್ತಾ ಹೋಗುತ್ತಿದೆ. ಏತನ್ಮಧ್ಯೆ ಕೊಲೆಯಾದ ದಿನದಂದು ದರ್ಶನ್ ಅವರು ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಜೊತೆಗೂಡಿ ಸ್ಟೋನಿ ಬ್ರೂಕ್ ಎಂಬ ಪಬ್ ನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಸಾಕ್ಷಿಗಳನ್ನು...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ನಾಳೆ (ಜೂ.17) ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ ; ಅಭೂತಪೂರ್ವ ವಿಜಯ ದಾಖಲಿಸಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅಭಿನಂದನಾ ಕಾರ್ಯಕ್ರಮ..!!- ಕಹಳೆ ನ್ಯೂಸ್ 

ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ  ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ...
ದಕ್ಷಿಣ ಕನ್ನಡರಾಜ್ಯಸುದ್ದಿ

ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿ ಜನಸಾಮನ್ಯರಿಗೆ ಬರೆ ಎಳೆದಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ ಎಂದರು. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ...
ದಕ್ಷಿಣ ಕನ್ನಡದೆಹಲಿಪುತ್ತೂರುರಾಜ್ಯರಾಷ್ಟ್ರೀಯಸುದ್ದಿ

ರಷ್ಯಾದದಲ್ಲಿ ನಡೆಯುತ್ತಿರುವ BRICS ರಾಷ್ಟ್ರಗಳ G20 ಶೃಂಗಸಭೆಯಲ್ಲಿ ರಾಷ್ಟ್ರಗಳ ಪ್ರಾಸಿಕ್ಯೂಷನ್ ಸರ್ವಿಸಸ್ ನ ಭಾರತದ ನಿಯೋಗಕ್ಕೆ ಎ.ಎಸ್.ಜಿ. ಆಪ್ ಇಂಡಿಯಾ ಕೆ.ಎಂ. ನಟರಾಜ್ ಮುಂದಾಳತ್ವ.!! – ಕಹಳೆ ನ್ಯೂಸ್

  ದೆಹಲಿ/ ಪುತ್ತೂರು : ರಷ್ಯಾದ ಸೈಂಟ್ ಪೀಟರ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ BRICS ರಾಷ್ಟ್ರಗಳ G20 ಶೃಂಗಸಭೆಯಲ್ಲಿ ಪ್ರಾಸಿಕ್ಯೂಷನ್ ಸರ್ವಿಸಸ್ ಇದರಲ್ಲಿ ಭಾಗವಹಿಸುತ್ತಿರುವ ಭಾರತದ ನಿಯೋಗದ ಮುಂದಾಳತ್ವವನ್ನು ಎಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಪುತ್ತೂರು ಮೂಲದ ಕೆ.ಎಂ ನಟರಾಜ್ ಅವರು ವಹಿಸುತ್ತಿದ್ದಾರೆ. ಕೆ.ಎಂ. ಎನ್‌. ಅವರು ಮೂಲತಃ ಪುತ್ತೂರಿನ ಈಶ್ವರಮಂಗಲದ ಹನುಮಗಿರಿಯವರು. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅನೇಕ ಜವಾಬ್ದಾರಿ ಸ್ಥಾನಗಳನ್ನು ಅಲಂಕರಿಸಿರುವ ಇರುವ ಪ್ರಸ್ತುತ ಎಡಿಷನಲ್ ಸಾಲಿಸಿಟರ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು ಬಿಜೆಪಿ ಯುವಮೋರ್ಚಾ ಮುಖಂಡ ಪ್ರಮೋದ್ ದಿಡುಪೆ ಪರ ಖ್ಯಾತ ಹಿರಿಯ ನ್ಯಾಯವಾದಿ ಶಂಭುಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪೋಕ್ಸೋ ಕೇಸ್ : ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ! – ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯೆತೆಯಿದೆ ಎಂದು ಸಿಐಡಿ ಅಧಿಕಾರಿ ಮೂಲಗಳು ತಿಳಿಸಿವೆ. ಪೋಕ್ಸೋ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಐಡಿ ಬಂಧನ ವಾರಂಟ್ ಕೋರಿ ಹೈಕೋರ್ಟ್‌ಗೆ (Karnataka Highcourt) ಇಂದು (ಗುರುವಾರ) ಅರ್ಜಿ ಸಲ್ಲಿಸಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ...
ಉಡುಪಿಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಅತುಲ್ ಖುಲಾಸೆ – ಕಹಳೆ ನ್ಯೂಸ್

ಉಡುಪಿ : 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ...
1 131 132 133 134 135 274
Page 133 of 274