Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ; ಜೂ.3 ಕ್ಕೆ ಮತದಾನ – ಕಹಳೆ ನ್ಯೂಸ್

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚುನಾವಣೆ? ಬೆಂಗಳೂರು ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚಂದ್ರಶೇಖರ್‌ ಬಿ.ಪಾಟೀಲ್‌, ಆಯನೂರು ಮಂಜುನಾಥ್‌,...
ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ಬೆಂಗಳೂರುರಾಜ್ಯಸುದ್ದಿ

ಈ ವಾರವೂ ಚಿನ್ನದ ಬೆಲೆಯಲ್ಲಿ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ ; ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ– ಕಹಳೆ ನ್ಯೂಸ್

ಬೆಂಗಳೂರು : ಮೂರ್ನಾಲ್ಕು ವಾರ ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 120 ರೂಗಳಷ್ಟು ಇಳಿಕೆ ಕಂಡಿದೆ. ಈ ವಾರವೂ ಇದೇ ರೀತಿ ಬೆಲೆಯಲ್ಲಿ ಏರಿಳಿತಗಳಾಗುವ ಸಂಭವ ಇದೆ. ಬೆಳ್ಳಿ ಬೆಲೆಯಲ್ಲೂ ಈ ವಾರ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು....
ದೆಹಲಿಮಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್

ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....
1 135 136 137 138 139 274
Page 137 of 274