ಉದ್ಯಮಿ ಅಪಹರಣ ಕೇಸ್ ; ಸಿಸಿಬಿಯಿಂದ ರೌಡಿ ಶೀಟರ್ ಯಶಸ್ವಿನಿ ಗೌಡ ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: ನಿರ್ದೇಶಕ ನಂದಕಿಶೋರ್ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6: 30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಈ ಪ್ರಕರಣದಲ್ಲಿ ಬೇಕರಿ ರಘು, ರಾಜೇಶ್, ವೆಂಕಟೇಶ್ ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿತ್ತು. ಮಂಡ್ಯದಲ್ಲಿ ಬೇಕರಿ ರಘು...







