Thursday, March 19, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ...
ಉತ್ತರಕನ್ನಡಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ರಾಮುಲ್ಲಾ ಖಾನ್ ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ – ಕಹಳೆ ನ್ಯೂಸ್

ಕಾರವಾರ: ಕಾಂಗ್ರೆಸ್‌ ಸರ್ಕಾರದ ವಿರುದ್ಧವಾಗಿ ವಾಗ್ದಾಳಿ ಮಾಡುವ ವೇಳೆ ಸಂಸದ ಅನಂತ್ ಕುಮಾರ್ ಹೆಗಡೆ , ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.   ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ʼನಮ್ಮ ತೆರಿಗೆ ನಮ್ಮ ಹಕ್ಕುʼ ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9%...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುರಾಜ್ಯಸುದ್ದಿ

ಕೋಟೆಕಾರು ಪಿಜಿಯಲ್ಲಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆ ಪ್ರಕರಣ ; ಪುತ್ತೂರಿನ ಕೂರ್ನಡ್ಕದ ಜಿಹಾದಿಯ ಲವ್ ಜಿಹಾದ್ ಬಲೆಗೆ ಬಿದ್ದ ಶಂಕೆ..!? ಗಾಂಜಾ ರುಚಿ ತೋರಿಸಿ ಕರೆದೊಯ್ದ ಬಗ್ಗೆ ಅನುಮಾನ ವ್ಯಕ್ತ – ಕಹಳೆ ನ್ಯೂಸ್

ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ. ಚೈತ್ರಾ ನಾಪತ್ತೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ...
ಮಂಡ್ಯರಾಜಕೀಯರಾಜ್ಯಸುದ್ದಿ

‘ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ, ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ ‘ ; ಸಂಸದೆ ಸುಮಲತಾ ಅಂಬರೀಶ್‌ – ಕಹಳೆ ನ್ಯೂಸ್

ಮಂಡ್ಯ : ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ. ಬಿಜೆಪಿಗೆ ಮಂಡ್ಯ ಉಳಿಸಿಕೊಂಡರೆ ಪಕ್ಷ ಕಟ್ಟಲು ಸಹಕಾರಿಯಾಗಿದ್ದು, ನಾನು ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ‌.ನಡ್ಡಾ ಅವರನ್ನು ಭೇಟಿಯಾದಾಗಲೂ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ನ್ಯಾಯಾಲಯದ ಆದೇಶ, ನ್ಯಾಯಾಧೀಶರ ವಿರುದ್ಧ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದೂ ಹೈಕೋರ್ಟ್ ಕ್ಲಾಸ್ ; ಕಾನೂನು ಮೀರಿ ನಡೆದ್ರೆ ಕಠಿಣ ಕ್ರಮದ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯ ನ್ಯಾಯಮೂರ್ತಿಗಳ ನಿಂದನೆ ಪ್ರಕರಣದಲ್ಲಿ ಆರೋಪಿ ಮಹೇಶ್ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಇಂದು ಹಾಜರಾಗಿದ್ದಾನೆ. ನ್ಯಾಯಾಲಯಕ್ಕೆ ತಾನು ನ್ಯಾಯಾಲಯದ ಕ್ಷಮಾಪಣೆ ಕೇಳಿದ ಮೇಲೆ ಯಾವುದೇ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾನೆ. ಆರೋಪಿ ತಿಮರೋಡಿಗೆ ಪ್ರಜ್ಞಾಪೂರ್ವಕವಾಗಿ‌ರುವಂತೆ ಹೈಕೋರ್ಟ್ ತಾಕೀತು ಮಾಡಿದೆ. ಅಲ್ಲದೇ, ಅದೇಶಕ್ಕೆ ತಪ್ಪಿ ನಡೆದರೆ ಹಿಂದೆ ಮುಂದೆ ನೋಡದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡದೆ. ಹಾಗೂ 12 ತಾರೀಖಿಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಶಾಸಕರಿಬ್ಬರ ಅಮಾನತ್ತಿಗೆ ಐವಾನ್ ಮನವಿ : ಕಾಂಗ್ರೆಸ್ ಶಾಸಕರ ಕೇಸುಗಳನ್ನು ಏನು ಮಾಡುತ್ತೀರಿ : ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು– ಕಹಳೆ ನ್ಯೂಸ್

ಕಾವೂರು: ಕೇಸು ದಾಖಲಾದವರನ್ನು ಅಮಾನತು ಮಾಡುತ್ತಾ ಹೋದರೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಬೆಂಚುಗಳು ಖಾಲಿಯಾಗಲಿವೆ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ. ಕಾಂಗ್ರೆಸ್ ನ ಉಪಾಧ್ಯಕ್ಷ ಐವಾನ್ ಡಿಸೋಜ ಹಾಗೂ ಕೆಲವರು ಸ್ಪೀಕರ್ ಯು.ಟಿ ಖಾದರ್ ಅವರಿಗೆ ತನ್ನನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರನ್ನು ಅಮಾನತು ಮಾಡುವಂತೆ ಮನವಿ ಮಾಡಿದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಕೋಮುವಾದ ಕೇವಲ ಬಿಜೆಪಿಗೆ ಹಿಂದುಗಳಿಗೆ ಎಂದು ಲೇಬಲ್ ಅಂಟಿಸಿದಂತಿದೆ. ಶಾಲೆಯ ಶಿಕ್ಷಕಿಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಹೋರಾಟದ ಫಲ : 2024-25ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ನೀಡಿದ 2024-25ನೇ ಸಾಲಿನ ಬಜೆಟ್ : ಎಲ್ಲಾ ಬ್ರಾಂಡ್ ಗಳ ರೇಟ್ ಹೆಚ್ಚಳಕ್ಕೆ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು, ಸಿಎಂ ಸಿದ್ದರಾಮಯ್ಯ ಅವರ 2024-25ನೇ ಸಾಲಿನ ಬಜೆಟ್ ನಲ್ಲಿ ಮತ್ತೆ ಎಣ್ಣೆ ರೇಟ್ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಿಸುವ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಿಣೆ ಮಾಡುವ ಪ್ರಸ್ತಾಪ ಪ್ರಕಟಿಸುವ ಮೂಲಕ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಸರ್ಕಾರ ಈಗಾಗಲೇ 2...
1 141 142 143 144 145 274
Page 143 of 274