Thursday, March 19, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

ಕೇಂದ್ರ ಬಜೆಟ್‌ ನಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಬಜೆಟ್‌ ನಲ್ಲಿ ದೇಶದ ರೈತರಿಗೆ ಹಾಗು ಮಹಿಳೆಯರಿಗೆ ಭಾರೀ ಸಿಹಿಸುದ್ದಿಯನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಡಿಬಿಟಿಯಿಂದಾಗಿ 2.7 ಲಕ್ಷ ಕೋಟಿ ರೂ. ಹಣ ಸರ್ಕಾರಕ್ಕೆ ಉಳಿತಾಯವಾಗಿದ್ದು, ಫಲಾನುಭವಿಗಳಿಗೆ ಒಟ್ಟು 34 ಲಕ್ಷ ಕೋಟಿ ರೂ. ಸಬ್ಸಿಡಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಸೀತಾರಾಮನ್‌ ಬಜೆಟ್‌ ನಲ್ಲಿ ನಾರಿ ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ....
ರಾಜ್ಯಸುದ್ದಿ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಭ್ರಷ್ಟ ಕುಬೇರರ ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು : ನಿನ್ನೆ ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಸಂಬಂಧ ರಾಜ್ಯದ ವಿವಿಧೆಡೆ 10 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಸೇರಿ ಇತರೆ ಸ್ಥಳಗಳಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬರೋಬ್ಬರಿ 23.17 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಡಿಜಿ ಪ್ರಶಾಂತ್‌ಕುಮಾರ್ ಮಾರ್ಗದರ್ಶನದಲ್ಲಿ 200 ಪೊಲೀಸರನ್ನೊಳಗೊಂಡ 41 ಪ್ರತ್ಯೇಕ ತಂಡಗಳು ಬುಧವಾರ ಬೆಳ್ಳಂಬೆಳಗ್ಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ, ಬಿ.ವೈ.ವಿಜಯೇಂದ್ರ ನಾಳೆ ಮಂಗಳೂರಿಗೆ – ಕಹಳೆ ನ್ಯೂಸ್

ಜ 29 : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜ.30ರಂದು ಸಂಜೆ 4:30ಗಂಟೆಗೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಆಗಮಿಸಲಿದ್ದಾರೆ. ಜೊತೆಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಬಶೀರ್ ರ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜ 28 : ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು  ಪೊಲೀಸರು  ಎಫ್‌ಐಆರ್ ದಾಖಲಿಸಿದ್ದಾರೆ ಮಲ್ಲಿಕಾರ್ಜುನ ಖರ್ಗೆ  ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ (ಜ.27) ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ; ಲೋಕಸಭಾ ಚುನಾವಣೆ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ..!? , ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಿರ್ಣಯ..!! – ಕಹಳೆ ನ್ಯೂಸ್

ಬೆಂಗಳೂರು,ಜ 26 : ನಾಳೆ (ಜ.27) ರಂದು ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.   ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು....
ಕಾಸರಗೋಡುಬದಿಯಡ್ಕರಾಜ್ಯರಾಷ್ಟ್ರೀಯಸುದ್ದಿ

2024ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ ; ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಅವರಿಗೆ ಪದ್ಮಶ್ರೀ ಮುಕುಟ – ಕಹಳೆ ನ್ಯೂಸ್

ಹೊಸದಿಲ್ಲಿ / ಕಾಸರಗೋಡು : ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಸತ್ಯನಾರಾಯಣ ಬೆಳ್ಳೇರಿ  ಕಾಸರಗೋಡಿನ ಭತ್ತ ಬೆಳೆಯುವ ರೈತರಾಗಿದ್ದು 650 ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ಬೆಳೆಗಳ ಕಾವಲುಗಾರನಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪರಿಚಯ ಇಲ್ಲಿದೆ…!! ಕಳೆದ 12 ವರ್ಷಗಳಿಂದ ಮರೆಯಾಗುತ್ತಿರುವ ದೇಸಿ ಭತ್ತದ...
ಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆ !? ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ನಿರ್ಣಯ..!? – ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಎರಡು ದಿನಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಬಹುತೇಕ ಖಚಿತ ಎಂದು ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮೂಲಗಳು ಹೇಳುತ್ತಿತ್ತು., ಈ ಹಿನ್ನೆಲೆಯಲ್ಲಿ ಇಂದು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆಯೊಂದು ನಡೆದಿದ್ದು,...
1 144 145 146 147 148 274
Page 146 of 274