ಕೇಂದ್ರ ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್
ನವದೆಹಲಿ : ಕೇಂದ್ರ ಬಜೆಟ್ ನಲ್ಲಿ ದೇಶದ ರೈತರಿಗೆ ಹಾಗು ಮಹಿಳೆಯರಿಗೆ ಭಾರೀ ಸಿಹಿಸುದ್ದಿಯನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಡಿಬಿಟಿಯಿಂದಾಗಿ 2.7 ಲಕ್ಷ ಕೋಟಿ ರೂ. ಹಣ ಸರ್ಕಾರಕ್ಕೆ ಉಳಿತಾಯವಾಗಿದ್ದು, ಫಲಾನುಭವಿಗಳಿಗೆ ಒಟ್ಟು 34 ಲಕ್ಷ ಕೋಟಿ ರೂ. ಸಬ್ಸಿಡಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸೀತಾರಾಮನ್ ಬಜೆಟ್ ನಲ್ಲಿ ನಾರಿ ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ....







