Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಮತ್ತು‌ ತಂಡದಿಂದ ಭಾಸ್ಕರ್ ನಾಯ್ಕ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಪೋಲೀಸರ ನಡೆಗೆ ಅಸಮಾಧಾನ, ಮೂರು ದಿನದ‌ ಒಳಗೆ ( ಸೆ.15 ) ತನಿಖಾ ವರದಿ ಸಲ್ಲಿಸಲು ಪೋಲೀಸರಿಗೆ ಖಡಕ್ ಸೂಚನೆ ನೀಡಿದ ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದ್ದು, ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳು ರಾಜರೋಶವಾಗಿ ತಿರುಗುತ್ತಿದ್ದು,...
ಬೆಂಗಳೂರುರಾಜ್ಯಸುದ್ದಿ

ಭಾಸ್ಕರ್ ನಾಯ್ಕ್ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದ‌ ಹಲ್ಲೆ ಪ್ರಕರಣ ; ಕ್ರಮ ಕೈಗೊಳ್ಳದ ಪೋಲೀಸ್ ಇಲಾಖೆ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ – ನಾಳೆ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದ್ದು, ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳನ್ನು ರಾಜರೋಶವಾಗಿ ತಿರುಗುತ್ತಿದ್ದು,...
ಬೆಂಗಳೂರುರಾಜ್ಯಸುದ್ದಿ

ಜಯಕರ್ನಾಟಕ ಜನಪರ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀನಿವಾಸ್ .ಜೆ ಹಾಗೂ ದ.ಕ. ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್ ರೈ ನೇಮಕ ; ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ರಾಜ್ಯ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು : ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು (ಸೆ.10) ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು. ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯದ ನೂತನ ಅಧ್ಯಕ್ಷನ್ನಾಗಿ ಶ್ರೀನಿವಾಸ್.ಜೆ ಇವರನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಆರ್ ಚಂದ್ರಪ್ಪನವರು ಉಪಸ್ಥಿತರಿದ್ದರು. 3 ವರ್ಷಗಳ...
ದಕ್ಷಿಣ ಕನ್ನಡರಾಜ್ಯ

ಸೌಜನ್ಯ ‌ಪ್ರಕರಣ ಮರುತನಿಖೆ ಆಗ್ರಹಿಸಿ ಹೈಕೋರ್ಟಿನಲ್ಲಿ ಕೆಲವೇ ಕ್ಷಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣ ಮರುತನಿಕೆ ಆಗ್ರಹಿಸಿ ಗಿರೀಶ ಭಾರದ್ವಾಜ,ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ....
ಬೆಂಗಳೂರುರಾಜ್ಯಸುದ್ದಿ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ; ಮಂಗಳೂರು ಸಿಟಿ ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Department Of Police) ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ (Government of Karnataka) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಭೀಮಾಶಂಕರ ಗುಳೇದ್, ಬೆಳಗಾವಿ ಎಸ್‌ಪಿ, ಡಾ.ಎಸ್. ಡಿ ಶರಣಪ್ಪ, ಡಿಐಜಿಪಿ ಪೊಲೀಸ್ ಅಕಾಡೆಮಿ ಮೈಸೂರು ಸೇರಿದಂತೆ ಹಲವು ಐಪಿಎಸ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ದಂಪತಿಗೆ ಹಲ್ಲೆ ; ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್‌ ನಾಯ್ಕ (50) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಹೇಶ್‌ ಶೆಟ್ಟಿ ತಿಮರೋಡಿ, ಮೋಹನ್‌ ಶೆಟ್ಟಿ ಪಾಣಿಯಾಲು, ಮುಖೇಶ್‌ ಶೆಟ್ಟಿ, ಪ್ರಜ್ವಲ್‌ ಕೆ.ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್‌ ಶೆಟ್ಟಿ ಪಾಣಿಯಾಲು ಸಹಿತ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಹಲ್ಲೆಗೊಳಗಾದ ಭಾಸ್ಕರ್‌ ನಾಯ್ಕ...
ಬೆಂಗಳೂರುರಾಜ್ಯಸುದ್ದಿ

ಆ.26ಕ್ಕೆ ಬೆಂಗಳೂರಿಗೆ ಮೋದಿ ; ಇಸ್ರೋ ಕೇಂದ್ರ ಕಚೇರಿಗೆ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ (ISRO) ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ (Chandrayaan-3) ಲ್ಯಾಂಡಿಂಗ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸರ್ಕಾರದಿಂದ ಉಡುಗೊರೆ – ಕಹಳೆ ನ್ಯೂಸ್

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ. 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು...
1 155 156 157 158 159 274
Page 157 of 274