Thursday, March 19, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯ

ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು : ಕರಾವಳಿಯ ಜನತೆಗೆ ಎಚ್ಚರಿಕೆಯಿಂದ ಇರವಂತೆ ಸೂಚಿಸಿದ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಏರಿಕೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ. ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಿ ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಣ್ಣಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ವ್ಯಕ್ತಿಯ ಕುತ್ತಿಗೆಯಲ್ಲಿ ಹಾಗೂ...
ಪುತ್ತೂರುರಾಜ್ಯಸುದ್ದಿ

ಕೆ.ಎಸ್.ಆರ್.ಟಿ.ಸಿ ಯಲ್ಲಿ ಚಾಲಕ ಹುದ್ದೆಗೆ ಆಯ್ಕೆಯಾದ 46 ಮಂದಿಗೆ ತನ್ನ ಸ್ವಂತ ಖರ್ಚಿನಲ್ಲೇ ತರಬೇತಿಗೆ ವ್ಯವಸ್ಥೆ ಮಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ಕೆಎಸ್‍ಆರ್ ಟಿಸಿಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ ತೇರ್ಗಡೆಹೊಂದಿದ್ದರು, ಈ ಪೈಕಿ 49 ಮಂದಿಗೆ ಮೊದಲ ಹಂತದಲ್ಲಿ ಚಾಲಕ ಹುದ್ದೆಗೆ ನೇಮಕವಾಗಿದ್ದು ಶಾಸಕರು ಪಟ್ಟ ಶ್ರಮ ಸಾರ್ಥಕವಾಗಿದೆ....
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರ ಇಳಿಸಲು ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ..! : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ..! – ಕಹಳೆ ನ್ಯೂಸ್

ಆ.15 ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದ  ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಣದುಬ್ಬರ ಇಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಮತ್ತು ಈ ಪ್ರಕ್ರಿಯೆ ಮುಂದುವರೆಸಲಿದೆ ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಪೆಟ್ರೋಲ್ ಮತ್ತು ಆಹಾರ ವಸ್ತುಗಳನ್ನು ಅಗ್ಗ ಮಾಡಲು ಮುಂದಾಗಿದೆ ಎಂದು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ ಎಂದು ಮೂಲಗಳು...
ಪುತ್ತೂರುರಾಜಕೀಯರಾಜ್ಯಸುದ್ದಿ

ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಪುತ್ತೂರು ಶಾಸಕರ ಮಾತುಕತೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬAದಿಸಿದAತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

Shivadhwaj Shetty ನಿರ್ದೇಶನದ ‘ಕೊರಮ್ಮ’ ತುಳು ಚಲನಚಿತ್ರ ಆಗಸ್ಟ್ 11ಕ್ಕೆ ಬಿಡುಗಡೆ – ಕಹಳೆ ನ್ಯೂಸ್

  ಮಂಗಳೂರು: ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸುವ ಕಥೆ ಹೆಣೆದು ಸುಂದರವಾಗಿ ಮೂಡಿಬಂದಿರುವ ತುಳು ಸಿನೆಮಾ 'ಕೊರಮ್ಮ', ಇದೇ ಆಗಸ್ಟ್ 11 ರ ಶುಕ್ರವಾರದಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು.   ಚಿತ್ರವು ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ ಮುಂತಾದ ಕಡೆಗಳಲ್ಲಿ ಬಿಡುಗಡೆಯಾಗಲಿದೆ ಎಂದರು. ಸಫೈರ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ...
ಕ್ರೈಮ್ರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ : ಕೋಪದಿಂದ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಭೂಪ, FIR ದಾಖಲು – ಕಹಳೆ ನ್ಯೂಸ್

ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಡ-ಹೆಂಡತಿ ಜಗಳದ ವೇಳೆ ಪತಿರಾಯ ತನ್ನ ಪತ್ನಿಯ ಕೈ...
ಉಡುಪಿರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ /ಹತ್ತಿರದಲ್ಲಿ ನಿಲ್ಲದೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಮಂಗಳೂರು ಜಂಕ್ಷನ್‌ನಲ್ಲಿ ಅಂ.ರಾ.ಮಟ್ಟದ ರೈಲು ನಿಲ್ದಾಣ: ಆ.6ರಂದು ಪ್ರಧಾನಿಯಿಂದ ಶಿಲಾನ್ಯಾಸ – ಕಹಳೆ ನ್ಯೂಸ್

ಮಂಗಳೂರು: ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್‌ನಲ್ಲಿ ಅಂತಾ ರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ. 6ರಂದು ಶಿಲಾನ್ಯಾಸ ನೆರವೇರಲಿದೆ. ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿ‌ನ್‌ ವೈಷ್ಣವ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸುವರು.   2023-24ನೇ ಸಾಲಿನ ಬಜೆಟ್‌ ನಲ್ಲಿ ದ.ಕ. ಜಿಲ್ಲೆಯ ಮಂಗಳೂರು ಜಂಕ್ಷನ್‌ ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು...
1 156 157 158 159 160 274
Page 158 of 274