Wednesday, March 18, 2026

ರಾಜ್ಯ

ಉಡುಪಿರಾಜ್ಯಸುದ್ದಿ

ಮತದಾನಕ್ಕೆ ಉಡುಪಿ ಜಿಲ್ಲೆಯ ತಯಾರಿ ಪೂರ್ಣ ; ಅರ್ಹರೆಲ್ಲರೂ ಮತದಾನ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 10,41,915 ಮಂದಿ ಮತದಾರರಿದ್ದು, ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಜಿಲ್ಲೆಯ 1111 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಅರ್ಹರೆಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಮತದಾರರು ಚುನಾವಣಾ ಆಯೋಗ ನಮೂದಿಸಿದ ಯಾವುದಾದರೊಂದು ಗುರುತಿನ ದಾಖಲೆಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಬಹುದು. 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ ಒಟ್ಟು...
ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರತಿಯೊಂದು ಹೆಣ್ಣು ಮಕ್ಕಳು ನೋಡಬೇಕು – ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ – ಕಹಳೆ ನ್ಯೂಸ್

ಮಂಗಳೂರು ಮೇ 07 :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್‌ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದಲ್ಲಿ ಶನಿವಾರ ರಾತ್ರಿ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ...
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ: ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಾವು ಅತ್ಯಂತ ಮಾಪನಾಂಕ ನಿರ್ಣಯದ ವಿಧಾನವನ್ನು ತೆಗೆದುಕೊಂಡಿದ್ದು, ಸಹಿಷ್ಣುತೆಯ ಮಿತಿಗಿಂತ ಸ್ವಲ್ಪಮಟ್ಟಿಗೆ ಹೆಚ್ಚು ಹಣದುಬ್ಬರವನ್ನು ಹೊಂದಿದ್ದೇವೆ, ಹಣದುಬ್ಬರ ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದು ಕಡಿಮೆಯಾಗುವ ನಿರೀಕ್ಷೆಯಿದೆ ಹೇಳಿದ್ದಾರೆ. ಇನ್ನು ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ...
ರಾಜ್ಯಸುದ್ದಿ

ವಿಧಾನಸಭಾ ಚುನಾವಣೆ ಹಿನ್ನೆಲೆ : ಮೇ.9, 10ರಂದು ‘ಕೆಎಸ್‌ಆರ್‌ಟಿಸಿ ಬಸ್’ ಸಂಚಾರದಲ್ಲಿ ವ್ಯತ್ಯಯ –ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ, ಚುನಾವಣಾ ಆಯೋಗದಿಂದ ಸುಗಮ ಮತದಾನಕ್ಕಾಗಿ ಪೊಲೀಸರು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಕರೆದೊಯ್ಯಲು ಸಾರಿಗೆ ಬಸ್ ಬಳಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮೇ.9 ಮತ್ತು 10ರಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ. ದಿನಾಂಕ 10-05-2023ರಂದು ವಿಧಾನಸಭಾ ಚುನಾವಣೆಗೆ ಕೆ ಎಸ್ ಆರ್ ಟಿಸಿಯಿಂದ...
ರಾಜಕೀಯರಾಜ್ಯಸುದ್ದಿ

ಮನೆಯಿಂದ ಮತದಾನಕ್ಕೆ ಇಂದು ಕೊನೆ ದಿನ; ಯಶಸ್ವಿ ವ್ಯವಸ್ಥೆಯಡಿ ಶೇ.92ರಷ್ಟು ಮತದಾನ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಸಂಬ0ಧ ಚುನಾವಣಾಧಿಕಾರಿಗಳು ನೀಡಿದ್ದ ಮನೆಯಿಂದ ಮತದಾನದ ಅವಕಾಶ ಇಂದು ಮುಕ್ತಾಯಗೊಳ್ಳಲಿದೆ. ಈ ವಿನೂತನ ವ್ಯವಸ್ಥೆಯಡಿ 80 ವರ್ಷ ಮೇಲ್ಪಟ್ಟವರಿಂದ ಶೇಕಡಾ 91.89ರಷ್ಟು ಮತದಾನ ಮತ್ತು ಅಂಗವಿಕಲರಿ0ದ ಶೇಕಡಾ 93.7ರಷ್ಟು ಮತದಾನ ಆಗಿದ್ದು, ಕಾರ್ಯಕ್ರಮಕ್ಕೆ ವ್ಯಾಪಕ ಸ್ಪಂದನೆ ದೊರೆತಿದೆ. ಕರ್ನಾಟಕ ಚುನಾವಣೆ ಸಂಬ0ಧ ಇದೇ ಮೊದಲ ಬಾರಿಗೆ ಚುನಾವಣೆ ಆಯೋಗ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರು ತಮ್ಮ ಮನೆಗಳಿಂದಲೇ ಮತದಾನ ಮಾಡುವಂತೆ ಅವಕಾಶ ಕಲ್ಪಿಸಲಾಗಿದೆ....
ಉಡುಪಿರಾಜಕೀಯರಾಜ್ಯಸುದ್ದಿ

ತುಳುನಾಡಿನ ಸೃಷ್ಟಿಕರ್ತ ಪರಶುರಾಮರ ನಾಡು ಕಡಲತಡಿ ಕಾರ್ಕಳಕ್ಕೆ ಇಂದು ಹಿಂದೂತ್ವದ ಪ್ರಖರ‌ಸೂರ್ಯ ವೀರಸನ್ಯಾಸಿ ಯೋಗಿ ಆದಿತ್ಯನಾಥ್ ; ಮಧ್ಯಾಹ್ನ 1 ಗಂಟೆ ಹಿಂದುತ್ವದ ಫೈಯರ್ ಬ್ರಾಂಡ್ ಸಚಿವ, ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪರ ಬೃಹತ್ ರೋಡ್ ಶೋ..!! – ಕಹಳೆ ನ್ಯೂಸ್

ಉಡುಪಿ : ನಾಥಪಂಥದ ಕ್ಷಾತ್ರ ತೇಜಸ್ಸಿನ ಯೋಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6ರಂದು ಕಾರ್ಕಳಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಅವರ ಪರ ರೋಡ್‌ ಶೋ ನಡೆಸಲಿದ್ದಾರೆ. ಬಿಗು ಪೊಲೀಸ್‌ ಬಂದೊಬಸ್ತ್ :  ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಬಿಗು ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟು ಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮೇ.06 ರಂದು ಬಿ.ಸಿ.ರೋಡ್‌ನ‌ಲ್ಲಿ ಯೋಗಿ ರೋಡ್‌ ಶೋ ; ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪರ ಪ್ರಚಾರಕ್ಕೆ ಬರದ ಸಿದ್ದತೆ – ಕಹಳೆ ನ್ಯೂಸ್

ಬಂಟ್ವಾಳ, ಮೇ 05 : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ. 06 ರಂದು ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ...
1 170 171 172 173 174 274
Page 172 of 274