Wednesday, March 18, 2026

ರಾಜ್ಯ

ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ಉದ್ಘಾಟಿಸಿದ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ – ಕಹಳೆ ನ್ಯೂಸ್

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಶಾಸಕ ಲಾಲಾಜಿ ಮೆಂಡನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕುದ್ರೋಳಿ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆ ಮೂಲಕ ರಾಜ್ಯಾಧ್ಯಕ್ಷ, ಸಂಸದರಾದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು, ಏ 18 : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ 4000 ಕೋಟಿ ರೂ ಮಿಕ್ಕಿ ಅನುದಾನ ತಂದು ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಇನ್ನು ಸಾಕಷ್ಟು ಅಭಿವೃದ್ಧಿ ಮಾಡಲಿದ್ದು, 2025-26 ರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ನಿನ್ನೆ ಪುತ್ತಿಲ ಕೇಸರಿ ಅಲೆ ; ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಅರುಣ್ ಕುಮಾರ್ ನಾಮಪತ್ರ ಸಲ್ಲಿಸುತ್ತಿದ್ದಂತೆ ಚುರುಕುಗೊಂಡ ರಾಜಕೀಯ ಲೆಕ್ಕಾಚಾರ – ಕಹಳೆ ನ್ಯೂಸ್

ಪುತ್ತೂರು : ಈ ಬಾರಿಯ ವಿಧಾನಸಭಾ ಚುನಾವಣೆ ಪುತ್ತೂರಿನಲ್ಲಿ ಚುನಾವಣಾ ಕಣವನ್ನು ರೋಚಕವಾಗಿಸಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಬದಲು ಪಕ್ಷದ ನಿಷ್ಠಾವಂತ ಕಾರ್ಯಕರ್ತೆ ಆಶಾ ತಿಮ್ಮಪ್ಪ ಗೌಡರಿಗೆ ಬಿಜೆಪಿ ಮಣೆಹಾಕಿದ್ದು, ಸಹಜವಾಗಿಯೇ ಟಿಕೆಟ್ ಆಕಾಂಕ್ಷೆಯಲ್ಲಿತ್ತ ಪುತ್ತಿಲ ಟೀಂನ ಅಸಮಾಧಾನಕ್ಕೆ ಕಾರಣವಾಗಿದೆ. ಅಶೋಕ್ ರೈ ಕೋಡಿಂಬಾಡಿಯವರು ಕೆಲ ತಿಂಗಳುಗಳ‌ ಹಿಂದೆ ಬಿಜೆಪಿಗೆ ಬಾಯ್ ಹೇಳಿ ಕೈ ಹಿಡಿದು, ಇಂದು ಟಿಕೆಟ್ ಪಡೆದುಕೊಂಡು, ಈ ಬಾರಿ ಕಾಂಗ್ರೆಸ್ ‌ನಿಂದ ಸ್ಪರ್ಧಿಸುತ್ತಿದ್ದಾರೆ‌. ಇನ್ನು...
ಉಡುಪಿರಾಜಕೀಯರಾಜ್ಯಸುದ್ದಿ

ಎ.19ಕ್ಕೆ ಹಿಂದೂ ಫೈಯರ್ ಸಚಿವ ಸುನೀಲ್‌ ಕುಮಾರ್ ನಾಮಪತ್ರ ಸಲ್ಲಿಕೆ ; ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ – ಕಹಳೆ ನ್ಯೂಸ್

ಕಾರ್ಕಳ, ಎ.17: ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಎ.19ರ ಬುಧವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ. ಈ ಪ್ರಯುಕ್ತ ಸ್ವರಾಜ್ ಮೈದಾನದಿಂದ ಕಾರ್ಕಳ ಬಸ್ಸು ನಿಲ್ದಾಣ- ಬಂಡೀಮಠ ಮಾರ್ಗವಾಗಿ ರ್ಯಾಲಿ ಮುಖಾಂತರ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಸಿಮಾಧಿಪತಿಯ ರಥಬೀದಿ ಸ್ವಚ್ಚತೆ : ಯಮುನಾ ಬೋರ್‌ವೆಲ್ಸ್ ಹಾಗೂ ಖ್ಯಾತ ವಕೀಲರಾದ ಗಿರಿಶ್ ಮಳಿಯವರ ಮುಂದಾಳತ್ವದಲ್ಲಿ ಪುಣ್ಯ ಕಾರ್ಯ – ಕಹಳೆ ನ್ಯೂಸ್

ಇತಿಹಾಸ ಪ್ರಸಿದ್ದ ಪುತ್ತೂರು ಮಹತ್ತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಅತ್ಯಂತ ಸಂಭ್ರಮದಿAದ ನಡೆಯುತ್ತಿದೆ. ಹತ್ತೂರ ಒಡೆಯನಿಗೆ ಸಮರ್ಪಣೆಯಾಗಿರುವ, ಭವ್ಯವಾದ ರಥ ಸಾಗುವ ರಥಬೀದಿಯ ಸ್ವಚ್ಚತಾ ಕಾರ್ಯ ಭರದಿಂದ ಸಾಗುತ್ತಿದೆ. ಮಹಾಲಿಂಗೇಶ್ವರ ದೇವಾಲಯದ ರಥ ಬೀದಿಗೆ ಕಾಂಕ್ರೀಟ್ ಆದ ಬಳಿಕ, ಜಾತ್ರೋತ್ಸವದ ಸಂದರ್ಭದಲ್ಲಿ ರಥ ಬೀದಿಯ ಸ್ವಚ್ಚತಾ ಕಾರ್ಯವನ್ನ ಯಮುನಾ ಬೋರ್‌ವೆಲ್ಸ್ನ ದಿ.ಕೃಷ್ಣ ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಸಿಕೊಂಡು ಬರಲಾಗುತ್ತಿತ್ತು. ಇಂದು ಅವರ ನೆನಪಿನಲ್ಲಿ ಪತ್ನಿ ದಿವ್ಯಾ ಕೆ. ಶೆಟ್ಟಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಸಂಘಟನಾತ್ಮಕ ಪ್ರವಾಸ ‘ ಮಿಂಚಿನ ಸಂಚಾರ ‘ ; ನಾಲ್ಕು ದಿನಗಳಲ್ಲಿ 81 ಗ್ರಾಮಗಳಿಗೆ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಘೋಷಣೆಯಾದ ಮರುದಿನವೇ ಶಾಸಕ ಹರೀಶ್ ಪೂಂಜ ಮಿಂಚಿನ ಸಂಚಾರ ನಡೆಸಿದ್ದಾರೆ. ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ ಪೂಂಜ ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ. ಕೇವಲ‌ ನಾಲ್ಕು ದಿನಗಳಲ್ಲಿ 81 ಗ್ರಾಮಗಳ ಪ್ರವಾಸ ಪೂರೈಸಿರುವ ಶಾಸಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ ; ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ – ಕೇಸರಿ ಕಾರ್ಯಕರ್ತರ ಸಾಗರ ಬೆಳ್ತಂಗಡಿಗೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಸಲಿದ್ದಾರೆ. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಸಲಕ ಸಿದ್ದತೆಗಳನ್ನು ಮಾಡಿಕೊಂಡಿರುವ ಬಿಜೆಪಿ ನಾಯಕರು. ಬೆಳ್ತಂಗಡಿ ನಾಳೆ ಸಂಪೂರ್ಣ ಕೇಸರಿ ಕಾರ್ಯಕರ್ತರಿಂದು ತುಂಬಿಕೊಳ್ಳಲಿದೆ. ಸಾವಿರಾರು ಕಾರ್ಯಕರ್ತರು ಬೆಳ್ತಂಗಡಿ ಕಡೆಗೆ ಮುಖಮಾಡಿದ್ದು, ಪ್ರತಿ ಗ್ರಾಮ ಗ್ರಾಮದಿಂದಲೂ...
ಉಡುಪಿರಾಜ್ಯಸುದ್ದಿ

ಸಾಣೂರು ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 51.20 ಲಕ್ಷ ರೂ.ವಶ – ಕಹಳೆ ನ್ಯೂಸ್

ಉಡುಪಿ, ಎ.16 : ಎರಡು ಕಾರುಗಳಲ್ಲಿ ಸಾಗಿಸುತಿದ್ದ ದಾಖಲೆ ಇಲ್ಲದ ಒಟ್ಟು 51.20 ಲಕ್ಷಗಳನ್ನೂ ಕಾರ್ಕಳ ತಾಲೂಕು ಸಾಣೂರು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆಯ ವೇಳೆಗೆ ವಶಪಡಿಸಿಕೊಳ್ಳಲಾಗಿದೆ. ಒಂದು ಕಾರಿನಲ್ಲಿ 50 ಲಕ್ಷ ಹಾಗೂ ಇನ್ನೊಂದು ಕಾರಿನಲ್ಲಿ 1.20 ಲಕ್ಷರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ....
1 177 178 179 180 181 274
Page 179 of 274