Wednesday, March 18, 2026

ರಾಜ್ಯ

ಕೃಷಿದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ನಿಗಮದಿಂದಲೇ ಖರೀದಿಗೆ ಯೋಜನೆ : ಸಚಿವ ಎಸ್‌. ಅಂಗಾರ – ಕಹಳೆ ನ್ಯೂಸ್

ಸುಳ್ಯ: ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು. ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ...
ಬೆಂಗಳೂರುರಾಜ್ಯಸುದ್ದಿ

JDS ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿ 15 ಜಾನುವಾರು ಸಾವು – ಕಹಳೆ ನ್ಯೂಸ್

ಯಾದಗಿರಿ: ಜೆಡಿಎಸ್ (JDS) ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿದ 15 ಜಾನುವಾರುಗಳು (Cattle) ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಿಠಕಲ್​ನಲ್ಲಿ (Gurmitkal) ನಡೆದಿದೆ. ಕೆಲವು ಅಸ್ವಸ್ತ ಜಾನುವಾರುಗಳು ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿವೆ. ಮಾರ್ಚ್ 24ರಂದು ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ (JDS Candidate Sharanagowda Kandakur) ಯರಗೋಳ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ (JDS Pancharatna Yatre) ಆಯೋಜನೆ ಮಾಡಿದ್ರು. ಕಾರ್ಯಕ್ರಮಕ್ಕೆ ಮಾಜಿ ಸಿಎಂ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ ; ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು – ಕಹಳೆ ನ್ಯೂಸ್ 

ನನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ”...
ಬೆಂಗಳೂರುರಾಜ್ಯಸುದ್ದಿ

​ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್ 

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ (Rain) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

Special Report | ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಸುಳ್ಯದ ಎಸ್ ಅಂಗಾರ – ಕಹಳೆ ನ್ಯೂಸ್

ಮಂಗಳೂರು: ಸೋಲಿಲ್ಲದ ಸರದಾರ, ಸುಳ್ಯದ ಬಂಗಾರ ಎಂದೇ ಪ್ರಸಿದ್ಧಿ ಪಡೆದಿರುವವರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sulya) ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರ. ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದ.ಕ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (BJP MLA) ಎಂಬ ಹೆಗ್ಗಳಿಕೆ ಪಡೆದುಕೊಂಡಿರುವವರು ಕೂಡ ಇವರೇ. ಈ ಸಲ ಹಿರಿತನದ ನೆಲೆಯಲ್ಲಿ, ಪಕ್ಷ ನಿಷ್ಠ ಮತ್ತು ಆರ್‌ಎಸ್‌ಎಸ್ ಹಿನ್ನೆಲೆ ಇರುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ ಕಾಟಿಪಳ್ಳ ಅಂದರ್..! – ಕಹಳೆ ನ್ಯೂಸ್

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ನನ್ನ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಕೃಷ್ಣಾಪುರ, ಕಾಟಿಪಳ್ಳ ಗ್ರಾಮದವನಾಗಿದ್ದು, ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ. ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜನೆಯಲ್ಲಿ ತುಳುಕೂಟ ಕುಡ್ಲ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಪ್ರಕಟ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜನೆಯಲ್ಲಿ ತುಳುಕೂಟ ಕುಡ್ಲ ನೀಡುವ ರತ್ನವರ್ಮ ಹೆಗ್ಗಡೆ ಪ್ರಶಸ್ತಿ 2022 – 23 ಅನ್ನು ಪ್ರಕಟಿಸಲಾಗಿದೆ. ಅಪ್ರಕಟಿತ ಹೊಸ ನಾಟಕ ಕೃತಿಗೆ ಪ್ರತೀ ವರ್ಷ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿಗಳನ್ನು ಡಾ| ಹೆಗ್ಗಡೆ ಅವರು ತಮ್ಮ ತೀರ್ಥರೂಪರ ನೆನಪಿಗಾಗಿ ಕಳೆದ 46 ವರ್ಷಗಳಿಂದ ನೀಡುತ್ತಾ ಬರುತ್ತಿದ್ದಾರೆ. ಈ ಕೆಳಗಿನವರು ಪ್ರಶಸ್ತಿ ವಿಜೇತರು. ಪ್ರಶಸ್ತಿ ಮೊತ್ತವು ಕ್ರಮವಾಗಿ 10,000...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ; ಇನ್ನಷ್ಟು ಅಭಿವೃದ್ಧಿ : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ, ಪ್ರಣಾಳಿಕೆ ಸಲಹಾ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬದ್ಧವಾಗಿದ್ದು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಬಿಜೆಪಿ ಸರಕಾರ ಹಲವು ಅಭಿವೃದ್ಧಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಿದೆ. ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಮೂಲಕ ಇನ್ನಷ್ಟು ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು, ಹಗಡು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ...
1 181 182 183 184 185 274
Page 183 of 274