Wednesday, March 18, 2026

ರಾಜ್ಯ

ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಜನಸ್ನೇಹಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ವರ್ಗಾವಣೆ ; ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್. ಜೈನ್ ನೇಮಕ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ. ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು...
ಮಂಡ್ಯರಾಜಕೀಯರಾಜ್ಯಸುದ್ದಿ

ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...
ರಾಜ್ಯಸಿನಿಮಾಸುದ್ದಿ

ನಟಿ ಮೇಘನಾ ರಾಜ್ ಸಿಹಿ ಸುದ್ದಿಯನ್ನು ಹಂಚಿಕೊಂಡ ಬೆನ್ನಲ್ಲೇ, ಮೇಘನಾ ಬೆಂಬಲಕ್ಕೆ ನಿಂತ ಚಿತ್ರೋದ್ಯಮ – ಕಹಳೆ ನ್ಯೂಸ್

ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ನಟಿ ಮೇಘನಾ ರಾಜ್ (Meghana Raj). ಕೊನೆಗೂ ಅವರು ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ. ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” (Tatsama Tadbhava) ಚಿತ್ರದ ಪೋಸ್ಟರ್ (Poster) ಬಿಡುಗಡೆ ಮಾಡಲಾಗಿದೆ. ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ...
ಬೆಂಗಳೂರುರಾಜ್ಯಸುದ್ದಿ

ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್..!? – ಕಹಳೆ ನ್ಯೂಸ್

ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.‌ ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್‌ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...
ಉಡುಪಿರಾಜ್ಯಸುದ್ದಿ

ಫೆ.22 ರಿಂದ ಮಾ.5ರ ತನಕ ಉಡುಪಿ – ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶೃಂಗೇರಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿತೀರ್ಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ” ಅತಿರುದ್ರ ಮಹಾಯಾಗ ” – ಕಹಳೆ ನ್ಯೂಸ್

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ.22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು. ದೇಗುಲದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,...
ರಾಜ್ಯರಾಷ್ಟ್ರೀಯಸಿನಿಮಾಸುದ್ದಿ

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್ ಶೆಟ್ಟಿ ; ಪಂಚೆಯಲ್ಲಿ ಮಿಂಚಿದ ನಟ – ಕಹಳೆ ನ್ಯೂಸ್

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಇತ್ತೀಚೆಗೆ 'ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ' ಘೋಷಣೆ ಆಗಿತ್ತು. ಅವರಿಗೆ 'ಅತ್ಯಂತ ಭರವಸೆಯ ನಟ' ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
1 183 184 185 186 187 273
Page 185 of 273