Wednesday, March 11, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಜನಾರ್ದನ ರೆಡ್ಡಿ ಭದ್ರತೆ ಕೇಳಿರೋ ಪತ್ರ ನನಗೆ ತಲುಪಿಲ್ಲ: ಗೃಹ ಸಚಿವ ಪರಮೇಶ್ವರ್-ಕಹಳೆ ನ್ಯೂಸ್

ಬೆಂಗಳೂರು: ತಮಗೆ Z ಶ್ರೇಣಿಯ ಭದ್ರತೆ ಕೊಡಿ ಎಂದು ಜನಾರ್ದನ ರೆಡ್ಡಿ ಬರೆದಿರೋ ಪತ್ರ ನನಗೆ ಬಂದಿಲ್ಲ. ಪತ್ರ ಬಂದರೆ ಆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ತೀವಿ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, Z ಶ್ರೇಣಿಯ ಭದ್ರತೆ ಕೊಡಲು ಜನಾರ್ದನ ರೆಡ್ಡಿ ಪತ್ರ ನನಗೆ ಇನ್ನು ಬಂದಿಲ್ಲ. ಆ ಪತ್ರ ಬಂದರೆ ಏನ್ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ತೀವಿ. ಈಗಾಗಲೇ ಅವರು ಕಂಪ್ಲೆಂಟ್ ಕೊಟ್ಟಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ತೆರಿಗೆ ವಂಚನೆ ಆರೋಪ : ಬೆಂಗಳೂರಲ್ಲಿ 5.50 ಕೋಟಿ ಮೌಲ್ಯದ ಬೆಂಟ್ಲಿ ಕಾರು ಸೀಜ್ ಮಾಡಿದ ‘RTO’ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಐದೂವರೆ ಕೋಟಿ ಮೌಲ್ಯ ಬೆಂಟ್ಲಿ ಕಾರನ್ನು ಸೀಜ್ ಮಾಡಲಾಗಿದೆ. ನೋಂದಣಿಯ ವೇಳೆ ಕಾರು ಮಾಲೀಕ ಕಡಿಮೆ ಮೌಲ್ಯ ತೋರಿಸಿದ್ದ 5 ಕೋಟಿ 50 ಲಕ್ಷ ಮೌಲ್ಯ ಹೊಂದಿರುವ ಬೆಂಕಿ ಕಾರಿನ ಮೌಲ್ಯದ ಬೆಲೆ ಕಡಿಮೆ ಮೌಲ್ಯದ ಬೆಲೆ ಕಾರು ಎಂದು ತೋರಿಸಿ ನೋಂದಣಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಕೇವಲ 2,43,50,000 ಎಂದು ಮಾಲೀಕ ಬೆಲೆ ತೋರಿಸಿ ನೋಂದಣಿ ಮಾಡಿಸಿಕೊಂಡಿದ್ದ ಸುಮಾರು 70 ಲಕ್ಷದವರೆಗೆ ತೆರಿಗೆ ವಂಚನೆ...
ಜಿಲ್ಲೆರಾಜ್ಯಸುದ್ದಿ

ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ – ಕಹಳೆ ನ್ಯೂಸ್

ತಿರುಪತಿ: ತಿರುಪತಿ ನಗರದಲ್ಲಿರುವ ಟಿಟಿಡಿಯ 'ಗೋವಿಂದರಾಯ ಸ್ವಾಮಿ ದೇವಸ್ಥಾನ'ದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ ಸುಮಾರು ಮೂರು ತಾಸು ಅಲ್ಲಿಯೇ ಕುಳಿತು ಕಳಶ ಕೀಳಲು ಪ್ರಯತ್ನಿಸಿದ್ದಾನೆ. ಕೆಳಗೆ ಇಳಿದು ಬರುವಂತೆ ಭದ್ರತಾ ಸಿಬ್ಬಂದಿ ಮನವಿ ಮಾಡಿದರೂ ಆತ ನನಗೆ ಕುಡಿಯಲು ಮದ್ಯವನ್ನು ಇಲ್ಲಿಯೇ ಕೊಡಿ ಎಂದು ಮತ್ತಷ್ಟು...
ರಾಜ್ಯ

ಜರ್ಮನಿಯ ಮನೆಯಲ್ಲಿ ಬೆಂಕಿ ಅವಘಡ; ಭಾರತೀಯ ವಿದ್ಯಾರ್ಥಿ ಬ*ಲಿ -ಕಹಳೆ ನ್ಯೂಸ್

ಬರ್ಲಿನ್: ಹೊಸ ವರ್ಷದಂದೇ ಜರ್ಮನಿಯಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಸಂಕ್ರಾಂತಿ ಹಬ್ಬಕ್ಕೆ ಮಗ ಮನೆಗೆ ಬರ್ತಾನೆ ಅಂತ ಕಾಯುತ್ತಿದ್ದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ತೆಲಂಗಾಣದ ಹೃತಿಕ್ ರೆಡ್ಡಿ ಮೃತ ವಿದ್ಯಾರ್ಥಿ. ಜರ್ಮನಿಯಲ್ಲಿರುವ ನಿವಾಸದಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿತ್ತು. ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ 25 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್‌ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ. ತಲೆಗೆ ತೀವ್ರ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ : ಇಬ್ಬರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜನವರಿ 1 ರಂದು ಮುಂಜಾನೆ 1:40 ರ ಸುಮಾರಿಗೆ ಈ ಘಟನೆ ನಡೆದಿದೆ. ಹೊಸ ವರ್ಷಾಚರಣೆ ಪಾರ್ಟಿ ಮುಗಿಸಿ ಕ್ಯಾಬ್ ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಯುವಕರು ಅಸಭ್ಯ ವರ್ತನೆ ತೋರಿದ್ದಾರೆ. ಇದರಿಂದ ಆತಂಕಗೊಂಡ ಯುವತಿಯರು ತಕ್ಷಣವೇ...
ರಾಜ್ಯಸುದ್ದಿ

 ಮತ್ತೊಂದು ಬಸ್ ದುರಂತ : ಲಾರಿಗೆ ಬಸ್ ಡಿಕ್ಕಿಯಾಗಿ 11 ಮಂದಿ ಸ್ಥಳದಲ್ಲೇ ಸಾವು. – ಕಹಳೆ ನ್ಯೂಸ್

ಬ್ರೆಜಿಲ್: ಫೆಡರಲ್ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಫೆಡರಲ್ ಹೆದ್ದಾರಿ ಪೊಲೀಸರ ಪ್ರಕಾರ, ದಕ್ಷಿಣದ ತುದಿಯಲ್ಲಿರುವ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದ ಫೆಡರಲ್ ಹೆದ್ದಾರಿಯಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತುರ್ತು ಪ್ರತಿಕ್ರಿಯೆ ನೀಡುವವರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಿದರು....
ಬೆಂಗಳೂರುರಾಜ್ಯಸುದ್ದಿ

ನಾನು ಕಾರಿಂದ ಇಳಿತಿದ್ದಂಗೆ ಫೈರಿಂಗ್ ಮಾಡಿದ್ರು: ಅಚ್ಚರಿ ಹೇಳಿಕೆ ನೀಡಿದ ಜನಾರ್ದನ್‌ ರೆಡ್ಡಿ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿಯಲ್ಲಿ ರಾತ್ರೋರಾತ್ರಿ ನಡೆದ ಬ್ಯಾನರ್‌ ಗಲಾಟೆಯ ನಡುವೆ ಗುಂಡಿನ ದಾಳಿ ಪ್ರಕರಣ ಇದೀಗ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಸದ್ಯ ಬ್ಯಾನರ್‌ ಗಲಾಟೆ ಸದ್ಯ ಕೈ-ಕಮಲ ಪಾಳಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಬ್ಯಾನರ್‌ ಘರ್ಷಣೆ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ ತುರ್ತು ಸುದ್ದಿಗೋಷ್ಠಿ ನಡೆಸಿ ಶಾಸಕ ಭರತ್ ರೆಡ್ಡಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಇಂದು ( ಶುಕ್ರವಾರ) ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹಾಗೂ ಶಾಸಕರಾದ ಜನಾರ್ದನ ರೆಡ್ಡಿ...
ಬೆಂಗಳೂರುರಾಜ್ಯಸುದ್ದಿ

ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್‌ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್‌ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್...
1 17 18 19 20 21 272
Page 19 of 272