Tuesday, March 17, 2026

ರಾಜ್ಯ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು(ನ.18 ) ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh...
ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 24ಕ್ಕೆ ಪ್ರೈಮ್‌ನಲ್ಲಿ ಕಾಂತಾರಾ ಬಿಡುಗಡೆ; ಓಟಿಟಿಯಲ್ಲಿ ಕೆಜಿಎಫ್ ದಾಖಲೆ ಮುರಿಯುತ್ತಾ ಶೆಟ್ಟಿ ಸಿನಿಮಾ? – ಕಹಳೆ ನ್ಯೂಸ್

ಬೆಂಗಳೂರು, ನ. 17: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತರಾ ಸಿನಿಮಾ ಕನ್ನಡ ನಾಡಿನಲ್ಲಿ ಮಾತ್ರವಲ್ಲ ದೇಶದ ಹಲವೆಡೆ ಜನರ ಮಿಡಿತ ಗಿಟ್ಟಿಸುವಲ್ಲಿ ಯಶಸ್ವಿಯಾಗಿದೆ. ಹಿಂದಿ ಮಾರುಕಟ್ಟೆಯಲ್ಲಿ ನೂರು ಕೋಟಿ ರೂ ಗಳಿಕೆಯತ್ತ ಸಾಗುತ್ತಿದೆ. ಒಟ್ಟಾರೆ ಗಳಿಕೆ 400 ಕೋಟಿ ರೂ ಗಡಿ ದಾಟಿ ಹೋಗುತ್ತಿದೆ. ಹಲವಾರು ರೀತಿಯ ದಾಖಲೆಗಳನ್ನು ಕಾಂತರಾ ಪುಡಿಪುಡಿ ಮಾಡುತ್ತಿದೆ. ಇದೇ ವೇಳೆ, ಕಾಂತಾರಾ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನವೆಂಬರ್ 24ರಂದು ಬಿಡುಗಡೆಯಾಗುತ್ತಿರುವುದಾಗಿ ಖಚಿತ ಸುದ್ದಿಯೊಂದು ಹೊರಬಿದ್ದಿದೆ. ಅಮೇಜಾನ್...
ಕ್ರೈಮ್ರಾಜ್ಯಸುದ್ದಿ

ದಾಂಡೇಲಿ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ : ಪೊಲೀಸರ ದಾಳಿ – ಆಂಧ್ರದ 6 ಹುಡುಗಿಯರ ರಕ್ಷಣೆ – ಕಹಳೆ ನ್ಯೂಸ್

ದಾಂಡೇಲಿ ಬಳಿಯ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಆಂಧ್ರಪ್ರದೇಶದ ಎಂಟು ಯುವತಿಯರನ್ನು ರೆಸಾರ್ಟ್‌ನ ಕೊಠಡಿಯಲ್ಲಿ ಬಂಧಿಸಿಡಲಾಗಿತ್ತು. ಹರೇಗಾಳಿ ಗ್ರಾಮದ ಗಣೇಶಗುಡಿ ರಸ್ತೆಯ ಬರ್ಚಿ ಕ್ರಾಸ್ ಬಳಿ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನ ಮ್ಯಾನೇಜರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್...
ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯಸುದ್ದಿ

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನ ಕವರ್ ಪೇಜ್‍ನಲ್ಲಿ ರಾರಾಜಿಸಿದ ಕಾಂತಾರ ಪೋಸ್ಟರ್ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆ – ಕಹಳೆ ನ್ಯೂಸ್

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ಕನ್ನಡದ ಸೂಪರ್‍ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್‍ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ. 1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್‍ಲೈನ್ ಮ್ಯಾಗಜಿನ್‍ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ  ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಂದೂ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣ ; ಸತೀಶ್ ಜಾರಕಿಹೊಳಿಗೆ ಸ್ವ-ಕ್ಷೇತ್ರ ಯಮಕನಮರಡಿಯಲ್ಲಿ ಬಹಿರಂಗ ಸವಾಲೆಸೆದು ತೊಡೆ ತಟ್ಟಿದ ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಚಿಕ್ಕೋಡಿ: ಹಿಂದೂ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಳಗಾವಿಯ ಯಮಕನಮರಡಿಯಲ್ಲಿ ನಡೆಯುತ್ತಿರುವ 'ನಾನು ಹಿಂದೂ' ಕಾರ್ಯಕ್ರಮದಲ್ಲಿ ಅವರು ಈ ಸವಾಲೆಸೆದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಸ್ವ-ಕ್ಷೇತ್ರವಾದ ಯಮಕನಮರಡಿಯಲ್ಲಿ ನಾನು ಹಿಂದೂ ಸಮಾವೇಶ ನಡೆಯುತ್ತಿದ್ದು, ಅಭಿನವ ಮಂಜುನಾಥ ಮಹಾಸ್ವಾಮಿ ಹಾಗೂ ಹಾಲಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದಾರೆ. ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಅಮ್ಮೆ ಅವುಲುಲ ಇಜ್ಜೆ ಮೂಲುಲ ಇಜ್ಜೆ, ಕೋರಿದ ಗೂಡುಡುಲ ಇಜ್ಜೆ – ಹೊರಬಿತ್ತು ಬೆಳ್ತಂಗಡಿ ಕಾಂಗ್ರೆಸ್ ನ ಬಣ ರಾಜಕೀಯ ; ವಸಂತ ಬಂಗೇರರಿಗೆ ಟಿಕೇಟ್ ಕೊಡಿ ಇಲ್ಲದಿದ್ರೆ ನನಗೆ ಟಿಕೇಟ್ ಕೊಡಿ, ರಕ್ಷಿತ್ ಶಿವರಾಮ್ ಗೆ ಬೇಡ ಎಂದ ಗಂಗಾಧರ ಗೌಡ – ಕಹಳೆ ನ್ಯೂಸ್

ಬೆಳ್ತಂಗಡಿ : ' ಅಮ್ಮೆ ಅವುಲುಲ ಇಜ್ಜೆ ಮೂಲುಲ ಇಜ್ಜೆ, ಕೋರಿದ ಗೂಡುಡುಲ ಇಜ್ಜೆ ' ಈ ಜಾನಪದ ಗಾದೆ ಮಾತಿನಂತೆ ಒಂದು ಘಟನೆ ಬೆಳ್ತಂಗಡಿ ಕಾಂಗ್ರೆಸ್ ನ ಒಳಗೆ ಘಟಿಸಿದೆ. ಬೆಳ್ತಂಗಡಿ ಕಾಂಗ್ರೆಸ್ ನ ಬಣ ರಾಜಕೀಯ ಬಹಿರಂಗಗೊಂಡಿದೆ. ಹೌದು, ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಿದ್ದು, ಈಗಾಗಲೇ ಬೆಳ್ತಂಗಡಿಯಿಂದಲೂ ವಸಂತ ಬಂಗೇರ, ಗಂಗಾಧರ ಗೌಡ, ರಕ್ಷಿತ್ ಶಿವರಾಮ್ ಸೇರಿದಂತೆ ಇನ್ನೂ ಇಬ್ಬರೂ ಅರ್ಜಿ ಸಲ್ಲಿಸಿದ್ದಾರೆ ಎಂಬ...
ಉದ್ಯೋಗದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು,ನ 15 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್...
ದಕ್ಷಿಣ ಕನ್ನಡರಾಜ್ಯಸುದ್ದಿ

ಅಕ್ಷರ ಸಂತನಿಗೆ ಗ್ರಾಮದ ಗೌರವ ; ಹರೇಕಳ ಗ್ರಾ.ಪಂ. ಕಟ್ಟಡದಲ್ಲಿ ಪದ್ಮಶ್ರೀ ಪುರಸ್ಕೃತ ಹಾಜಬ್ಬ ಚಿತ್ರ – ಕಹಳೆ ನ್ಯೂಸ್

ಉಳ್ಳಾಲ, : ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆ ಹಂತಕ್ಕೆ ತಲುಪಿದೆ. ಕಟ್ಟಡದ ಒಂದು ಅಂತಸ್ತಿನ ಗೋಡೆ...
1 204 205 206 207 208 273
Page 206 of 273