Wednesday, March 18, 2026

ರಾಜ್ಯ

ರಾಜ್ಯಸುದ್ದಿ

ಎರಡು ಮಕ್ಕಳ ಅಮ್ಮನಿಗೂ ಬಿಡದ ಸೆಳೆತ – ಪ್ರೇಯಸಿಗಾಗಿ ಗಾರೆ ಮಾಡಿದ ಇಂಜಿನಿಯರ್.​! ; ಕಾರವಾರದ ಆಯೇಷಾ ರೆಹಮತ್-ಉಲ್ಲಾ ಹಾಗೂ ಬೀರ್ ಮೊಯಿದ್ದೀನ್ ಇಂಟರೆಸ್ಟಿಂಗ್​ ಲವ್​ ಸ್ಟೋರಿ – ಕಹಳೆ ನ್ಯೂಸ್

ಕಾರವಾರ: ಇದೊಂದು ರೀತಿಯ ಇಂಟರೆಸ್ಟಿಂಗ್​ ಪ್ರೇಮ ಕಥೆ. ಕಾರವಾರದ ಈ ಜೋಡಿ ಅದೆಷ್ಟೋ ವರ್ಷಗಳ ಹಿಂದೆಯೇ ಮದುವೆಯಾಗುವ ಕನಸು ಕಂಡವರು. ಆದರೆ ಯುವತಿಯ ಮನೆಯವರು ಆಕೆಯನ್ನು ಚಿಕ್ಕವಯಸ್ಸಿನಲ್ಲಿಯೇ ಮದುವೆ ಮಾಡಿ ಎರಡು ಮಕ್ಕಳೂ ಆಗಿಬಿಟ್ಟವು, ಆದರೆ ಪ್ರೇಯಸಿಯ ಕನಸಿನಲ್ಲಿಯೇ ಕಾಲ ಕಳೆದ ಯುವಕ, ಹೇಗಾದರೂ ಆಕೆಯನ್ನು ಸೇರಬೇಕು ಎಂದು ಛಲ ತೊಟ್ಟಿದ್ದ. ಇದು ಕಾರವಾರದ ಆಯೇಷಾ ರೆಹಮತ್-ಉಲ್ಲಾ ಹಾಗೂ ಬೀರ್ ಮೊಯಿದ್ದೀನ್ ಪ್ರೇಮ ಕಥೆ. ಮೆಕ್ಯಾನಿಕಲ್​ ಇಂಜಿನಿಯರಿಂಗ್​ ಓದಿರೋ ತಮಿಳುನಾಡು...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಸುಳ್ಳುಆರೋಪ ; . ಸ್ವಾಮೀಜಿಗಳ ವಿರುದ್ಧ ಮಠದ ವಿರೋಧಿ ಶಕ್ತಿಗಳ ಷಡ್ಯಂತ್ರ – ಕಹಳೆ ನ್ಯೂಸ್

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರ. ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ವಕೀಲ ವಿಶ್ವನಾಥಯ್ಯ, ಮಠದ ವಿರೋಧಿ ಶಕ್ತಿಗಳು ಅತಿ ಆಸೆಯಿಂದ ಇಂತಹ ಆರೋಪ ಮಾಡಿದೆ. ಮಕ್ಕಳನ್ನು ಮೈಸೂರಿಗೆ ಕರೆದೊಯ್ದು ಶೀಗಳ ವಿರುದ್ಧ ದೂರು ನೀಡುವ ಕೆಲಸ...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ಗಡಿಭಾಗದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು : ಕಾಸರಗೋಡಿನ ಬಳಿ ರೈಲ್ವೆ ಹಳಿ ತಪ್ಪಿಸಲು ಯತ್ನ.! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕಣಿಯೂರು ಗ್ರಾಮದ ಮಲೆಂಗಲ್ಲು, ಉಪ್ಪಿನಂಗಡಿ ವಲಯ ರಕ್ಷಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಯತ್ನ ; ಮೂವರ ಬಂಧನ – ಕಹಳೆ ನ್ಯೂಸ್

ಉಪ್ಪಿನಂಗಡಿ ಅ 26 : ಕಣಿಯೂರು ಗ್ರಾಮದ ಮಲೆಂಗಲ್ಲು ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದು ಬೆಳೆಬಾಳುವ ದಿಮ್ಮಿ ಸಮೇತ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿಗೆ ಸಮೀಪದ ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿನ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯುತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ...
ಕ್ರೈಮ್ರಾಜ್ಯರಾಮನಗರಸುದ್ದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಲಾರಿ – ಕ್ರೂಸರ್​ ನಡುವೆ ಭೀಕರ ಅಪಘಾತ ; 9 ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ..! – ಕಹಳೆ ನ್ಯೂಸ್

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳ್ಳಂಬೆಳಗ್ಗೆ ನಡೆದಿದೆ. ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ,...
ದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯಸುದ್ದಿ

ವಾರದಲ್ಲಿ ಆರು ದಿನ ಮೈಸೂರು ಮಾರ್ಗವಾಗಿ ಬೆಂಗಳೂರು – ಮಂಗಳೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಅನುಮತಿ ; ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಪ್ರತಿಫಲ..! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 24: ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋ‍ದ ಸುದ್ದಿ ನೀಡಿದೆ. ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು, ಆರು ದಿನಗಳಿಗೆ ಹೆಚ್ಚಿಸುವಂತೆ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾರದಲ್ಲಿ ಆರು ದಿನ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ರ ಸಂಚಾರವನ್ನು ಹೆಚ್ಚಿಸಲು ನೈಋತ್ಯ...
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
ಮೈಸೂರುರಾಜಕೀಯರಾಜ್ಯಸುದ್ದಿ

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಎಂಟು ದಿನಗಳ ಸಾವರ್ಕರ್ ರಥಯಾತ್ರೆಗೆ ಬಿ.ಎಸ್. ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ. ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ ಆಯೋಜಿಸಿರುವ ಎಂಟು ದಿನಗಳ ಈ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ(ಆಗಸ್ಟ್ 23) ಬೆಳಗ್ಗೆ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ತವರು ಜಿಲ್ಲೆಯಲ್ಲೇ...
1 212 213 214 215 216 274
Page 214 of 274