Saturday, March 14, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ; ಕೊಡಗು, ಸಕಲೇಶಪುರ ಆಯ್ತು, ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ – ಕಹಳೆ ನ್ಯೂಸ್

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಚಿಕ್ಕಮಗಳೂರು: ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ...
ರಾಜಕೀಯರಾಜ್ಯಸುದ್ದಿಹಾಸನ

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ ; ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ – ಕಹಳೆ ನ್ಯೂಸ್

ಸಕಲೇಶಪುರ: ಚಿಕ್ಕಮಗಳೂರಿನತ್ತ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ಜು ಅಡ್ಡಗಟ್ಟಿ ಪ್ರತಿಭಟನೆಗೆ ಬಜರಂಗದಳ ಕಾರ್ಯಕರ್ತರು ಮುಂದಾದ ಘಟನೆ ತಾಲೂಕಿನ‌ ಆನೆಮಹಲ್ ಸಮೀಪ ನಡೆಯಿತು. ತಾಲೂಕಿನ ಆನೆಮಹಲ್ ಬಳಿ ಘಟನೆ ನಡೆದಿದ್ದು ಕೊಡಗು ಪ್ರವಾಸ ಮುಗಿಸಿ ಸಕಲೇಶಪುರ ತಾಲೂಕಿನ ಹಾನಬಾಳ್ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಮಾಜಿ ಸಿಎಂ ಹೊರಟಿದ್ದರು.ಈ ವೇಳೆ ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ದಿಢೀರ್ ಪ್ರತಿಭಟನೆಯಿಂದ ಕೆಲ ಸಮಯ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ; ಐವರು ಜಿಹಾದಿ ಹಂತಕರು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಆ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ. ಐದು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರನ್ನು ಜುಲೈ 27ರಂದು ಹತ್ಯೆ ಮಾಡಿದ್ದು, ಈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...
ದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 16 : ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ. ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ...
ಕ್ರೈಮ್ರಾಜಕೀಯರಾಜ್ಯಸುದ್ದಿ

ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ; ಚಾಕುವಿನಿಂದ ಇರಿಯಲು ಯತ್ನಿಸಿದ ಡಿಚ್ಚಿ ಅಲಿಯಾಸ್‌ ಮುಬಾರಕ್‌ ಜಿಹಾದಿ ಗ್ಯಾಂಗ್ – ಕಹಳೆ ನ್ಯೂಸ್

ತುಮಕೂರು, ಆ 16 : ತುಮಕೂರಿಗೂ ಸಾವರ್ಕರ್ / ಟಿಪ್ಪು ಫ್ಲೆಕ್ಸ್ ಫೈಟ್  ಹಬ್ಬಿದೆ. ನಗರದ ಎಂಪ್ರೆಸ್ ಕಾಲೇಜು ಸಮೀಪದ ಸಾರ್ವಕರ್ ಫ್ಲೆಕ್ಸ್ ಗೆ ಕತ್ತರಿ ಹಾಕಲಾಗಿದ್ದು ಇದು ವಿವಾವದಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಅದರ ವಿಚಾರವಾಗಿ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದರು. ಇನ್ನೊಂದೆಡೆ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.ಸುನೀಲ್‌ ಎಂಬಾತನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಶಿವಮೊಗ್ಗದಲ್ಲಿ ವೀರಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ – ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿತ ; ನಾಲ್ವರು ಆರೋಪಿಗಳು ಅರೆಸ್ಟ್​ – ಪೊಲೀಸರಿಗೆ ಚಾಕು ಇರಿಯಲು ಮುಂದಾದ ಜಿಹಾದಿ ಜಬೀವುಲ್ಲಾನ ಕಾಲಿಗೆ ಫಯರ್ ಮಾಡಿದ ” ಸಿಂಗಂ” ಪಿಎಸ್‍ಐ ಮಂಜುನಾಥ್..! – ಕಹಳೆ ನ್ಯೂಸ್

ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್​ ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು. ಈ ಫೋಟೋ...
ಕ್ರೀಡೆರಾಜಕೀಯರಾಜ್ಯಸುದ್ದಿ

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಕಿತ್ತ ಕೆಲ ಮುಸ್ಲಿಂ ಕಿಡಿಗೇಡಿಗಳು ; ಇಬ್ಬರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಘ್ನ, ಸೆಕ್ಷನ್ 144 ಜಾರಿ – ಕಹಳೆ ನ್ಯೂಸ್

ಶಿವಮೊಗ್ಗ:ಒಂದೆಡೆ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ನಗರದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣಗೊಂಡಿದೆ. ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.ಸಾವರ್ಕರ್ ಫೋಟೋ ಕಿತ್ತ ಕಿಡಿಗೇಡಿಗಳುಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಇರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್...
1 213 214 215 216 217 273
Page 215 of 273