ಸುರತ್ಕಲ್ ಹತ್ಯೆ : ಕಾಂಗ್ರೇಸ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕೋಮು ಭಾವನೆ ಕೆರಳಿಸುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಡಾ.ಭಾರತ್ ಶೆಟ್ಟಿ ವೈ ಗರಂ ; ಹಿಂದೂಗಳೇ ದುಷ್ಕರ್ಮಿಗಳು ಎಂಬ ಭಾವನೆಯಲ್ಲಿ ಹೇಳಿಕೆ ನೀಡಿದ ಬಾವಗೆ ತಿರುಗೇಟು ನೀಡಿದ ಭರತ್ ಶೆಟ್ಟಿ – ಕಹಳೆ ನ್ಯೂಸ್
ಸುರತ್ಕಲ್ ನಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯ ನೆಪದಲ್ಲಿರಾತ್ರೋ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದು.ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಗೃಹ ಸಚಿವರು ಈಗಾಗಲೇ ಸೂಕ್ತ ತನಿಖೆಯನ್ನು ಮಾಡಲು ಆದೇಶ ನೀಡಿದ್ದಾರೆ.ವಿನಾಕಾರಣ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿವಿಚಾರಣೆ ನೆಪದಲ್ಲಿ ಕಿರುಕುಳ ನೀಡುವುದು ಸರಿಯಲ್ಲ..ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ನೈಜ ಆರೋಪಿಗಳ ಪತ್ತೆಗೆ ವಿಶೇಷ...







