Saturday, March 14, 2026

ರಾಜ್ಯ

ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ವಿವಾಹಿತ ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಖಾಸಗಿ ಕಂಪನಿಯೊಂದರ ಭದ್ರತಾ ಸಿಬ್ಬಂದಿ ಅರೆಸ್ಟ್ – ಕಹಳೆ ನ್ಯೂಸ್

ಪುತ್ತೂರು, ಜು 18 : ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಅದೇ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಿಂಗಳಾಡಿ ನಿವಾಸಿಯಾಗಿರುವ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಕುಂಬ್ರ ಕುರಿಕ್ಕಾರ ನಿವಾಸಿ, ಖಾಸಗಿ ಕಂಪನಿಯೊಂದರ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ವಿದೀಪ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ರೇವ್ ಪಾರ್ಟಿ…!? ಗಾಂಜ ಸೇವಿಸಿ, ಅನುಚಿತ ವರ್ತನೆ ; ಪುತ್ತೂರಿನ ಪ್ರತಿಷ್ಠಿತ ಸ್ಪಾ ಆಂಡ್ ಸೇಲೂನ್ ಮಾಲಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿಯ ಹೆಡೆಮುರಿಕಟ್ಟಿದ ಎಸ್.ಐ. ರಾಜೇಶ್ ಕೆ.ವಿ. – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನಲ್ಲಿ ಪದೇ ಪದೇ ಗಾಂಜ ಸೇವನೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇಂಹದ್ದೇ ಒಂದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರತಿಷ್ಠಿತ ಸ್ಪಾ & ಸೇಲೂನ್ ನ ಮಾಲೀಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿ ಗಾಂಜಾ ಸೇವಿಸಿ, ರೇವ್ ಪಾರ್ಟಿಯಲ್ಲಿ ತೊಡಗಿ, ಸಾರ್ವಜನಿಕ ಸ್ಥಳದಲ್ಲಿ ಕಿರಿಕ್ ಮಾಡಿ ಪುತ್ತೂರು ಪೋಲೀಸರ ಅತಿಥಿಗಳಾಗಿದ್ದಾರೆ ಪ್ರಕರಣದ ವಿವರ : ದಿನಾಂಕ 15-07-2022 ರಂದು ಸಾಯಂಕಾಲ ರಾಜೇಶ್ ಕೆವಿ ಪೊಲೀಸ್...
ರಾಜ್ಯಸುದ್ದಿ

ಇನ್ಮುಂದೆ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ- ಕಹಳೆ ನ್ಯೂಸ್

ಬೆಂಗಳೂರು: ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಆದೇಶ ಪ್ರತಿಯಲ್ಲಿ ಏನಿದೆ?: ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರವರ ಕೆಲಸ ಕಾರ್ಯಗಳ ನಿಮಿತ್ತ ಅಲ್ಲಿಗೆ ಆಗಮಿಸುವುದು ಸರ್ವೇ ಸಾಮಾನ್ಯ....
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ – ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಜು 14: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನ ಮುಂದಿನ 48...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ ; ಶರೀಫ್‌ಸಾಬ್‌ ಸೇರಿ 4 ಮಂದಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರು(ಜು.14):  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್‌ ಹೆಸರಿನಲ್ಲಿ ರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇಂದಿರಾ ನಗರದ ನಿರಂಜನ್‌, ರೂಬಿ, ಜೆ.ಪಿ.ನಗರದ ಶರೀಫ್‌ಸಾಬ್‌ ಹಾಗೂ ರಾಜಶೇಖರ್‌ ಬಂಧಿತರು. ಈ ಎರಡೂ ಪ್ರಕರಣಗಳಲ್ಲಿ ರಾಜ್ಯ, ಹೊರರಾಜ್ಯ ಹಾಗೂ ವಿದೇಶದ 8 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳಾದ ನಿರಂಜನ್‌ ಮತ್ತು ರೂಬಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ನಾರಾಯಣಗುರುಗಳ ಪಠ್ಯ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಸಚಿವ ಸುನೀಲ್‌ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ, ಜು 11 : ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ ಕುಮಾರ್ ಕುಮಾರ್ ಅವರು ಪ್ರಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಭೇಟಿಯಾಗಿ ನಡವಳಿ ಸಲ್ಲಿಸಿದ್ದಾರೆ. ಪ್ರಸಕ್ತ ಸಾಲಿನ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುವರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ ಗೊಂದಲಗಳು ನಿರ್ಮಾಣವಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ...
ರಾಜ್ಯಸುದ್ದಿ

ಜು.9ರಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ : ಮದ್ಯ ಮಾರಾಟಗಾರರ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪೂರೈಕೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್...
1 217 218 219 220 221 273
Page 219 of 273