Friday, March 13, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್ ; ಯಾರೆಲ್ಲ ಸಚಿವಾಕಾಂಕ್ಷಿಗಳು? – ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ. ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ...
ಬೆಂಗಳೂರುರಾಜ್ಯಸುದ್ದಿ

ಅಕ್ರಮ ಆಸ್ತಿ ಖರೀದಿಸಿಲ್ಲ ; 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ (Defamation)ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌(Ravi D Channannavar) ಹೇಳಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಹೇಳಿಕೆಯಲ್ಲಿ ಏನಿದೆ? ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಅಮೈ ಮಹಾಲಿಂಗ ನಾಯ್ಕರ ಮನೆಗೆ ಪೇಜಾವರ ಶ್ರೀ ದಿಢೀರ್ ಭೇಟಿ ; ” ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ, ಜಗತ್ತಿಗೇ ಸ್ಫೂರ್ತಿ ” ಪೇಜಾವರ ಶ್ರೀ – ಕಹಳೆ ನ್ಯೂಸ್

ಮಂಗಳೂರು :  ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು .   ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು . ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...
ಕೊಡಗುದಕ್ಷಿಣ ಕನ್ನಡಮಡಿಕೇರಿರಾಜ್ಯಸುದ್ದಿಸುಳ್ಯ

ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಇಲಾಖೆಗೆ ಮಾಹಿತಿ, ತಡರಾತ್ರಿ ಸಂಪಾಜೆ ಚೆಕ್‍ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ ; 24 ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮಡಿಕೇರಿ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ 24 ಗೋವುಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್‍ಪೊಸ್ಟ್ ಬಳಿ ನಡೆದಿದೆ. ಸಂಪಾಜೆ ಅರಣ್ಯ ತಪಾಸಣಾ ಗೇಟ್ ಬಳಿ ತಡರಾತ್ರಿ ಲಾರಿಯಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ, ಲಾರಿ ಸಮೇತ 24 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ತಪಾಸಣೆಗೆ ಮುಂದಾಗುತ್ತಿದ್ದಂತೆ...
ಬೆಂಗಳೂರುರಾಜ್ಯಸುದ್ದಿ

2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ...
1 230 231 232 233 234 273
Page 232 of 273