Friday, March 13, 2026

ರಾಜ್ಯ

ಉಡುಪಿದಕ್ಷಿಣ ಕನ್ನಡರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 295, ಉಡುಪಿಯಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ- ಕಹಳೆ ನ್ಯೂಸ್

ಮಂಗಳೂರು, ಜ. 08 : ದ.ಕ. ಜಿಲ್ಲೆಯಲ್ಲಿ ಇಂದು 295 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 186 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.   ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್: ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-295 14-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು 994-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ: ಉಡುಪಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಕೆಲ ಹಿಂದೂ ವಿರೋಧಿ ನೀತಿಗಳಿಂದ ಹಿಂದೂ ಜಾಗರಣಾ ವೇದಿಕೆ ಕೆಂಗಣ್ಣಿಗೆ ಗುರಿಯಾಗಿದ್ದ ಪುಂಜಾಕಟ್ಟೆ ಠಾಣಾ ಎಸೈ ಸೌಮ್ಯ ಎತ್ತಂಗಡಿ ; ನೂತನ ಎಸೈ ಆಗಿ ಪುತ್ತೂರು ನಗರ ಠಾಣೆಯ ದಕ್ಷ ಠಾಣಾಧಿಕಾರಿ ಸುತೇಶ್ ಕೆ.ಪಿ ನೇಮಕ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಸಮಯದಿಂದ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಕುರಿತು. ಅಕ್ರಮ ಗಣಿಗಾರಿಕೆ ಕುರಿತು ನಿರಂತರ ಹೋರಾಟ ನಡೆಯುತ್ತಿದ್ದು, ಹಿಂದೂ ಜಾಗರಣಾ ವೇದಿಕೆ ನೇತೃತ್ವ ನೀಡಿದ್ದು, ಜಗದೀಶ್ ಕಾರಂತ್ ಕೆಲ ತಿಂಗಳುಗಳ ಹಿಂದೆ ಖಡಕ್ ಭಾಷಣವನ್ನೂ ಮಾಡಿದ್ದರು‌. ಈ ದೀಗ ಸಂಘಟನೆಗಳು ಹೋರಾಟದ ಫಲ ಶಾಸಕ ರಾಜೇಶ್ ನಾಯಕ್ ಸಂಘಟನೆಗಳ ಹೋರಾಟಕ್ಕೆ ಸಾಥ್ ನೀಡಿದ್ದು, ಸಂಪೂರ್ಣ ಅಕ್ರಮ ಮಟ್ಟ ಹಾಕಲು ಪಣತೊಟ್ಟಿದ್ದು, ಅದರ ಫಲಶ್ರುತಿಯಾಗಿ...
ಬಂಟ್ವಾಳರಾಜಕೀಯರಾಜ್ಯಸುದ್ದಿ

ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಹಿಂದೂ ಜಾಗರಣ ವೇದಿಕೆಯಿಂದ ದೂರು, FIR ದಾಖಲು – ಕಹಳೆ ನ್ಯೂಸ್

ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ಇಲ್ಲ, ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ ; ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇನ್ನು ಮುಂದೆ ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ . ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ ಎಂದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಕುರಿತು ರಾಜ್ಯದ ಜನತೆಯಲ್ಲಿ ಮನೆಮಾಡಿದ್ದ ಸಂಶಯ ನಿವಾರಿಸಿದ್ದಾರೆ. ಸೋಂಕಿನ ಪ್ರಕರಣಗಳ ಎಷ್ಟೇ ಆದರೂ ರಾಜ್ಯದಲ್ಲಿ ಲಾಕ್ ಡೌನ್...
ರಾಜ್ಯಸುದ್ದಿ

ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ – ಕಹಳೆ ನ್ಯೂಸ್

ಶ್ರೀರಂಗಪಟ್ಟಣ,ಡಿ 07: ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕಿ ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಂಟನೇ ತರಗತಿ ವಿದ್ಯಾರ್ಥಿನಿ, ತರಗತಿಗೆ ಮೊಬೈಲ್ ಮೊಬೈಲ್ ತಂದಿರುವುದು ಗಮನಿಸಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದು ಮುಖ್ಯ ಶಿಕ್ಷಕಿ ಸ್ನೇಹಲತಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜೆ ಮನೆಗೆ ಮರಳಿದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಶಿಕ್ಷಣ...
ಬೆಂಗಳೂರುರಾಜ್ಯ

ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿ ; ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, ಕಠಿಣ ನಿಯಮಾವಳಿ ಜಾರಿ – ಕಾರ್ಯಕ್ರಮಗಳಿಗೂ ಬ್ರೇಕ್…! – ಕಹಳೆ ನ್ಯೂಸ್

ಬೆಂಗಳೂರು, ಜ. 4 : ರಾಜ್ಯದಲ್ಲಿ ಓಮೈಕ್ರಾನ್ ಹಿನ್ನೆಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಾಂತ್ರಿಕ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಸಚಿವ ಆರ್ ಅಶೋಕ್ ಹಾಗೂ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ? ರಾಜ್ಯದೆಲ್ಲೆಡೆ ವಾರಾಂತ್ಯ ಕರ್ಫ್ಯೂ ಜಾರಿ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಸೋಮವಾರ ಮುಂಜಾನೆಯ ತನಕ ವೀಕೆಂಡ್ ಕರ್ಫ್ಯೂ...
ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ಮಹಾತ್ಮ ಗಾಂಧೀಜಿಯ ಅವಹೇಳನ ; ಕಾಳಿಚರಣ್ ಮಹಾರಾಜ್ ಅರೆಸ್ಟ್….! ” ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ ” ಬಂಧನ ಬಳಿಕ ಮಹರಾಜ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ರಾಯ್‌ಪುರ, ಡಿ 30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಅವಹೇಳನ ಮಾಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಮುಂಜಾನೆ ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 26 ರಂದು ನೆರೆಯ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ಕಾಳಿಚರಣ್ ಈ ಹೇಳಿಕೆಯ ನೀಡಿದ್ದರು.   ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪತಿ ಮಹಾತ್ಮ...
ರಾಜ್ಯಸುದ್ದಿ

‘ಡಿ. 28 ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕಫ್ರ್ಯೂ ಜಾರಿ’ : ಸಚಿವ ಡಾ.ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈಟ್ ಕಫ್ರ್ಯೂ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಡಾ. ಸುಧಾಕರ್, ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದೆ. ಹೊಸ ವರ್ಷದ ಆಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು....
1 232 233 234 235 236 273
Page 234 of 273