Friday, March 13, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕಬಕ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿ ಪುಂಡಾಟಿಗೆ ಪ್ರಕರಣ ; ಆರೋಪಿಗಳ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿ 7 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಅತ್ಯಂತ ನೈತಿಕ ” ಹಿಂದುಸ್ಥಾನ್ ಲಾಡ್ಜ್ ” ನ ಮುಂಭಾಗದಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿ, ಲಾಡ್ಜಿನಲ್ಲಿ ರೂಂ ಬುಕ್ ಮಾಡಲು ಬಂದ ಯುವಕನಿಗೆ ಪುತ್ತೂರಿನ ಹಿಂದೂಸ್ಥಾನ್ ಲಾಡ್ಜ್ ನ ಮುಂಬಾಗ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ...
ರಾಜಕೀಯರಾಜ್ಯಸುದ್ದಿ

” ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ” ; ಕಲಬುರ್ಗಿಯಲ್ಲಿ ಸಿ. ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಕಲಬುರ್ಗಿ : "ಓಲೈಕೆ ರಾಜಕಾರಣದಿಂದ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಇನ್ನಷ್ಟು ಪಾಕಿಸ್ತಾಗಳು ಸೃಷ್ಟಿಯಾಗುವ ಸಂಭವವಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ದೇಶದ ಧರ್ಮಗ್ರಂಥಗಳನ್ನು ಓದಿದವರು ಯಾರೂ ತಾಲಿಬಾನಿಗಳಾಗುವುದಿಲ್ಲ. ಬದಲಾಗಿ, ಅವರೆಲ್ಲಾ ದಾರ್ಶನಿಕರಾಗಿದ್ದಾರೆ" ಎಂದಿದ್ದಾರೆ. "ಹಿಂದೂಗಳು ಈ ದೇಶದಲ್ಲಿ ಬಹುಸಂಖ್ಯಾತರಾಗಿ ಉಳಿದಿದ್ದರೆ ಮಾತ್ರ ಅಂಬೇಡ್ಕರ್‌ ರಚಿಸಿ ಸಂವಿಧಾನ ಉಳಿಯುತ್ತದೆ. ಸಮಾನತೆಯ ಕಲ್ಪನೆ ನಮ್ಮ...
ಕ್ರೈಮ್ಬೈಂದೂರುರಾಜ್ಯಸುದ್ದಿ

ಅಂಗವಿಕಲ ಮಹಿಳೆಯನ್ನು ಮದುವೆಯಾಗಿ ಹಣ ದೋಚಿ ಪರಾರಿಯಾದ ಮೌಲ್ವಿ – ಕಹಳೆ ನ್ಯೂಸ್

ಕಾರವಾರ: ಅಂಗವಿಕಲ ಮಹಿಳೆಯನ್ನು ನಂಬಿಸಿ ಮದುವೆಯಾಗಿ, ನಂತರ ಆಕೆಯ ಬಳಿ ಇದ್ದ ಹಣ ದೋಚಿ ದರ್ಗಾದಲ್ಲಿದ್ದ ಮೌಲ್ವಿ ಪಲಾಯನ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ. ಬನವಾಸಿಯ ದಾಸನಕೊಪ್ಪದ ಕುರೇಷಿ ಮಕ್ಬುಲ್ ಸಾಬ್ ದರ್ಗಾದ ಉತ್ತರ ಪ್ರದೇಶ ಮೂಲದ ಮೌಲ್ವಿ ಮಹ್ಮದ್ ಜಾಕಿರ್ (28) ಅಂಗವಿಕಲ ಮಹಿಳೆಗೆ ವಂಚಿಸಿದ್ದಾನೆ. ಮಹಿಳೆ ಈ ಹಿಂದೆ ಮದುವೆಯಾಗಿ ಹತ್ತು ವರ್ಷದ ಮಗನಿದ್ದಾನೆ. ಗಂಡ ಬಿಟ್ಟು ಹೋಗಿದ್ದರಿಂದ ಸಣ್ಣಪುಟ್ಟ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕೋವಿಡ್ ನಿಯಮಾವಳಿ ಮೀರಿ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡರೆ ಕಠಿಣ ಕ್ರಮ – ಎ.ಸಿ ಡಾ.ಯತೀಶ್ ಉಳ್ಳಾಲ – ಕಹಳೆ ನ್ಯೂಸ್

  • ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ • ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು...
ದಕ್ಷಿಣ ಕನ್ನಡರಾಜ್ಯಸುದ್ದಿ

ಪುತ್ತೂರಿನಲ್ಲಿ ಅಗಸ್ಟ್ 17ಕ್ಕೆ ” ವೀರ ಸಾವರ್ಕರ್ ರಥಯಾತ್ರೆ ” ; ಬೆಂಕಿಯ ಚೆಂಡು ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಸಾಧ್ಯತೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಪುತ್ತೂರಿನಲ್ಲಿ ಮಂಗಳವಾರ 17ರಂದು ವೀರ ಸಾವರ್ಕರ್ ರಥಯಾತ್ರೆ ನಡೆಸಲು ಬೈಠಕ್ ನಲ್ಲಿ ನಿರ್ಧರಿಸಲಾಗಿದೆ ಎಂದು ಹಿಂ.ಜಾ.ವೇ. ಮುಖಂಡ ಅಜಿತ್ ರೈ ಹೊಸಮನೆ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಮಧ್ಯಾಹ್ನ 2.00 ಗಂಟೆಗೆ ರಥಯಾತ್ರೆ ಹೊರಟು, ಕಬಕದಲ್ಲಿ ಸಮಾರೋಪಗೊಳ್ಳಲಿದೆ ಎಂದು ತಿಳಿಸಿದರು. ಬೆಂಕಿಯ ಚೆಂಡು ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಸಾಧ್ಯತೆ : ಎಸ್, ಮೂಲಗಳ ಮಾಹಿತಿ ಪ್ರಕಾರ...
1 239 240 241 242 243 272
Page 241 of 272