Thursday, March 12, 2026

ರಾಜ್ಯ

ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ದಿಶಾ ಸಿ ಶೆಟ್ಟಿ – ಕಹಳೆ ನ್ಯೂಸ್

ಬೆಂಗಳೂರು : ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ಮಂಗಳೂರಿನ ಸುರತ್ಕಲ್ ಮೂಲದ ಕು.ದಿಶಾ ಸಿ ಶೆಟ್ಟಿಯವರನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಜಯ ಮಂಜರಿಯವರು ಆದೇಶ ಹೊರಡಿಸಿದ್ದು, ದಿಶಾ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಕು. ದಿಶಾ ಸಿ. ಶೆಟ್ಟಿಯವರು ಪ್ರಸಿದ್ಧ ಯಕ್ಷಗಾನ ಕಲಾವಿದೆಯಾಗಿದ್ದು, ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಿಂದಲೇ ಹಿಂದುತ್ವದ ಬಗ್ಗೆ ಒಲವು ಹೊಂದಿದ ದಿಶಾ ಅವರು,...
ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ; ಬುಧವಾರದಿಂದ ಮತ್ತೆ ಆರಂಭ, ಜೂ.23ಕ್ಕೆ ಮಹಾಸಂಚಿಕೆ.! – ಕಹಳೆ ನ್ಯೂಸ್

ಬೆಂಗಳೂರು, ಜೂ.21 : ಕನ್ನಡ ಬಿಗ್‍ಬಾಸ್ ಸೀಸನ್ 8 ಕೊರೊನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಂಡಿದ್ದು, ಇದೀಗ ಮತ್ತೆ ಅದೇ ಸ್ಪರ್ಧಿಗಳೊಂದಿಗೆ ಸೆಕೆಂಡ್ ಇನ್ನಿಂಗ್ಸ್ ಆರಂಭಗೊಳ್ಳಲಿದೆ. ಬಿಗ್‍ಬಾಸ್ ಸೀಸನ್ 8ನ 2ನೇ ಇನ್ನಿಂಗ್ಸ್ ಆಡೋದಕ್ಕೆ 12 ಮಂದಿ ಸ್ಪರ್ಧಿಗಳು ಸ್ಪರ್ಧಿಗಳು ತಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಳ್ಳುತ್ತಿದ್ದು,ಇದೇ ಬುಧವಾರ(ಜೂ.23)ರಂದು ಸಂಜೆ 6ಕ್ಕೆ ಬಿಗ್‍ಬಾಸ್ ಸೆಕೆಂಡ್ ಇನಿಂಗ್ಸ್ ಮೊದಲ ದಿನದ ಮಹಾಸಂಚಿಕೆ ಪ್ರಾರಂಭವಾಗಲಿದೆ.   ಇನ್ನು ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಅರ್ಧದಲ್ಲಿಯೇ ಬಿಗ್‍ಬಾಸ್ ಸೀಸನ್...
ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಜೂ. 20 : ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.   ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ಅವರು ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇನ್ನು ಚಕ್ರವರ್ತಿ ಸೂಲಿಬೆಲೆ ಅವರು...
ರಾಜ್ಯ

ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆ’ – ಬಿ. ಎಸ್ ಯಡಿಯೂರಪ್ಪ- ಕಹಳೆ ನ್ಯೂಸ್

"ಕರ್ನಾಟಕದಲ್ಲಿ  ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುತ್ತಿದ್ದು, ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಸಲಾಗುತ್ತಿದ್ದು, ಜುಲೈ 5ರ ವರೆಗೆ ಈ ಹೊಸ ಮಾರ್ಗಸೂಚಿ ಮುಂದುವರಿಯಲಿದೆ" ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ ಈ ಕುರಿತು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೊರೊನಾ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.   ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, " ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೆ.ಕೆ.ಗೆಸ್ಟ್ ಹೌಸ್ ನಿಂದ ಬಿಜೆಪಿ ಕಚೇರಿಗೆ ಅರುಣ್ ಸಿಂಗ್ ನೇತೃತ್ವದ ಸಭೆ ಶಿಫ್ಟ್: ಸಿಎಂ ಯಡಿಯೂರಪ್ಪ ಪರ, ವಿರೋಧಿ ಬಣದಿಂದ ಇಂದು ಭೇಟಿ- ಮಾತುಕತೆ? – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಇಂದೂ ಸಹ ಬಿಜೆಪಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಸಮಾಲೋಚನಾ ಸಭೆಗಳನ್ನು ಮುಂದುವರೆಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರೊಂದಿಗೆ ನಿನ್ನೆ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಕಾರ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು. ಮತ್ತು ಸಚಿವರು ಇನ್ನಷ್ಟು ಕ್ರಿಯಾಶೀಲರಾಗಬೇಕು ಎಂದು ಸೂಚಿಸಿದರು. ಇಂದು ಕೊನೆ...
1 245 246 247 248 249 272
Page 247 of 272