ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ದಿಶಾ ಸಿ ಶೆಟ್ಟಿ – ಕಹಳೆ ನ್ಯೂಸ್
ಬೆಂಗಳೂರು : ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ಮಂಗಳೂರಿನ ಸುರತ್ಕಲ್ ಮೂಲದ ಕು.ದಿಶಾ ಸಿ ಶೆಟ್ಟಿಯವರನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಜಯ ಮಂಜರಿಯವರು ಆದೇಶ ಹೊರಡಿಸಿದ್ದು, ದಿಶಾ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಕು. ದಿಶಾ ಸಿ. ಶೆಟ್ಟಿಯವರು ಪ್ರಸಿದ್ಧ ಯಕ್ಷಗಾನ ಕಲಾವಿದೆಯಾಗಿದ್ದು, ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಿಂದಲೇ ಹಿಂದುತ್ವದ ಬಗ್ಗೆ ಒಲವು ಹೊಂದಿದ ದಿಶಾ ಅವರು,...







