ರಾಜ್ಯದ 6 ಜಿಲ್ಲೆಗಳಿಗೆ ‘ಜಿಲ್ಲಾ ಉಸ್ತುವಾರಿ ಸಚಿವ’ರ ನೇಮಕ ; ಸಚಿವ ಎಸ್ ಅಂಗಾರ ಸೇರಿದಂತೆ ಯಾವ ಸಚಿವರಿಗೆ ಯಾವ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಗೊತ್ತಾ.? – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೇ.. ಯಾವ ಸಚಿವರಿಗೆ, ಯಾವ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ? ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ...







