Monday, March 9, 2026

ರಾಜ್ಯ

ರಾಜಕೀಯರಾಜ್ಯ

ಯಡಿಯೂರಪ್ಪ ನಂತರ ರಾಜ್ಯ ಬಿಜೆಪಿ ನಾಯಕತ್ವ ಯಾರಿಗೆ? ನಳಿನ್ ಕುಮಾರ್ ಕಟೀಲ್ ಏನಾಂತರೆ!- ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಯಾರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮದು ವಿಭಿನ್ನ ಪಕ್ಷ, ನಮ್ಮ ನಾಯಕರು ಸುವ್ಯವಸ್ಥಿತವಾಗಿ ಬೆಳೆದಿರುತ್ತಾರೆ ಎಂದು ಸ್ಪಷ್ಟಪಡಿಸಿದ ನಳಿನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ನಾಯಕರು. ಮುಂದೆ ಯಾರು ನಾಯಕತ್ವ ವಹಿಸಬೇಕು ಎಂಬ ಸಂದರ್ಭ ಬಂದಾಗ ಪಕ್ಷ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಅನುಮತಿ – ರೆಗ್ಯುಲರ್ ಪಾಸ್ ಕೈಬಿಟ್ಟ ಕಾಸರಗೋಡು ಜಿಲ್ಲಾಡಳಿತ ; ಬಿಜೆಪಿ ಮುಖಂಡ, ನ್ಯಾಯವಾದಿ ಕೆ. ಶ್ರೀಕಾಂತ್‌ ರಿಟ್ ಅರ್ಜಿ ಪುರಸ್ಕರಿಸಿದ ಕೇರಳಾ ಹೈಕೋರ್ಟ್ – ತಲಪಾಡಿ ಸಹಿತ ಐದು ಪ್ರಮುಖ ಕೇರಳ – ಕರ್ನಾಟಕ ಗಡಿಗಳು ಓಪನ್ – ಕಹಳೆ ನ್ಯೂಸ್

ಕಾಸರಗೋಡು: ಅಂತಾರಾಜ್ಯ ಪ್ರಯಾಣ ಕುರಿತ ಕೇರಳ ಹೈಕೋರ್ಟ್ ಮಧ್ಯಂತರ ಆದೇಶದ ಬೆನ್ನಿಗೆ ತಲಪಾಡಿ ಸಹಿತ ಪಾಣತ್ತೂರು, ಮಾಣಿಮೂಲೆ, ಪೆರ್ಲ(ಸಾರಡ್ಕ) ಹಾಗೂ ಜಾಲ್ಸೂರು ಮಾರ್ಗಗಳ ಮೂಲಕ ಪಾಸ್ ರಹಿತವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಡಳಿತ ಅನುಮತಿ ಕಲ್ಪಿಸಿದೆ. ಇದುವರೆಗೆ ತಲಪಾಡಿ ಗೇಟ್ ಮೂಲಕ ಪಾಸ್ ಇದ್ದವರಿಗೆ ಮಾತ್ರ ದ.ಕ. ಜಿಲ್ಲೆ ಪ್ರವೇಶಕ್ಕೆ ಅವಕಾಶವಿತ್ತು. ಇತರ ಮಾರ್ಗಗಳಲ್ಲೂ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ, ವಕೀಲ ಕೆ.ಶ್ರೀಕಾಂತ್ ಕೇರಳ ಹೈಕೋರ್ಟ್...
ರಾಜ್ಯ

ತಹಶೀಲ್ದಾರ್ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ತಹಶೀಲ್ದಾರ್ ಸರಸ ಸಲ್ಲಾಪ, ಲಿಪ್ ಲಾಕ್ ; ಬಿಸಿ ಬಿಸಿ ವಿಡೀಯೋ ವೈರಲ್ – ಕಹಳೆ ನ್ಯೂಸ್

ಕೊಪ್ಪಳ: ಆ 26: ಸರ್ಕಾರಿ ಕಚೇರಿಯಲ್ಲೇ ಉನ್ನತ ಸ್ಥಾನದ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿ ಜತೆ ನಡೆಸಿದ ಸರಸ ಸಲ್ಲಾಪದ ವಿಡಿಯೋ ಒಂದು ವೈರಲ್ ಆಗಿ ಅಧಿಕಾರಿಯನ್ನು ಪೇಚಿಗೆ ಸಿಲುಕಿಸಿದೆ. ಎರಡು ತಿಂಗಳ ಹಿಂದೆ ಘಟಿಸಿದ ಘಟನೆ ಈಗ ಮುನ್ನಲೆಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ಸಂಭವಿಸಿದ್ದು ಆಗ ಅಲ್ಲಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ತನ್ನ ಸಹದ್ಯೋಗಿಗೆ ಚುಂಬಿಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
ರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅವಕಾಶ- ಕಹಳೆ ನ್ಯೂಸ್

ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ ಹೊಸ ನಿಯಮ ರೂಪಿಸಿ ಸಂಘ ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ " ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ...
ರಾಜಕೀಯರಾಜ್ಯಸುದ್ದಿ

ಶೀಘ್ರದಲ್ಲೇ ರಾಜ್ಯ ಸಂಪುಟ ಪುನರ್‌ ರಚನೆ : ದಿಢೀರ್‌ ದೆಹಲಿಗೆ ತೆರಳಿದ ಸಚಿವ ಕೋಟಾ ; ಸಚಿವ ಸ್ಥಾನಕ್ಕೆ ಕುತ್ತು ? – ಕಹಳೆ ನ್ಯೂಸ್

ಬೆಂಗಳೂರು, ಆ. 18  : ರಾಜ್ಯ ಸಂಪುಟ ಪುನರ್‌ ರಚನೆ ಶೀಘ್ರದಲ್ಲೇ ಆಗಲಿದ್ದು ಸಚಿವ ಸ್ಥಾನಕ್ಕಾಗಿ ಲಾಬಿಗಳು ಈಗಾಗಲೇ ಶುರುವಾಗಿದೆ. ಏತನ್ಮಧ್ಯೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರನೇ ದೆಹಲಿಗೆ ತೆರಳಿದ್ದಾರೆ.   ಉಡುಪಿಯಿಂದ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಸುಳ್ಯದ ಎಸ್‌ ಅಂಗಾರ ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಈಗ ಸಚಿವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
1 262 263 264 265 266 271
Page 264 of 271