Tuesday, March 10, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅವಕಾಶ- ಕಹಳೆ ನ್ಯೂಸ್

ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ ಹೊಸ ನಿಯಮ ರೂಪಿಸಿ ಸಂಘ ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ " ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ...
ರಾಜಕೀಯರಾಜ್ಯಸುದ್ದಿ

ಶೀಘ್ರದಲ್ಲೇ ರಾಜ್ಯ ಸಂಪುಟ ಪುನರ್‌ ರಚನೆ : ದಿಢೀರ್‌ ದೆಹಲಿಗೆ ತೆರಳಿದ ಸಚಿವ ಕೋಟಾ ; ಸಚಿವ ಸ್ಥಾನಕ್ಕೆ ಕುತ್ತು ? – ಕಹಳೆ ನ್ಯೂಸ್

ಬೆಂಗಳೂರು, ಆ. 18  : ರಾಜ್ಯ ಸಂಪುಟ ಪುನರ್‌ ರಚನೆ ಶೀಘ್ರದಲ್ಲೇ ಆಗಲಿದ್ದು ಸಚಿವ ಸ್ಥಾನಕ್ಕಾಗಿ ಲಾಬಿಗಳು ಈಗಾಗಲೇ ಶುರುವಾಗಿದೆ. ಏತನ್ಮಧ್ಯೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರನೇ ದೆಹಲಿಗೆ ತೆರಳಿದ್ದಾರೆ.   ಉಡುಪಿಯಿಂದ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಸುಳ್ಯದ ಎಸ್‌ ಅಂಗಾರ ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಈಗ ಸಚಿವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹಿಂಸಾಚಾರ, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆಯ ಸಂಚುಕೋರನಿಗೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಯ ನಂಟು? ; ಮುಜಾಮಿಲ್‍ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳಲ್ಲಿ ಸ್ಫೋಟಕ ವಿಚಾರಗಳು ಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ....
ರಾಜ್ಯಸುದ್ದಿ

Breaking News : ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಚೆನ್ನೈ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಎಮ್​ಜಿಎಮ್​ ಆಸ್ಪತ್ರೆ ತನ್ನ ಬುಲೆಟಿನ್​ನಲ್ಲಿ ಮಾಹಿತಿ ನೀಡಿದೆ. ಬಾಲಸುಬ್ರಮಣ್ಯಂ ಆಗಸ್ಟ್​ 5 ರಂದು ಆಸ್ಪತ್ರೆಗೆ ದಾಖಲಾಗಿದ್ದು ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಚಿಕಿತ್ಸೆ ನೋಡಿಕೊಳ್ಳುತ್ತಿರುವ ವೈದ್ಯರ ಅಭಿಪ್ರಾಯದಂತೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಬಾಲಸುಬ್ರಮಣ್ಯಂ ಅವರು ಕೃತಕ ಆಕ್ಸಿಜನ್ ಮೂಲಕ...
ರಾಜ್ಯಸುದ್ದಿ

ಶೃಂಗೇರಿಯ ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌‌ಡಿಪಿಐ ಧ್ವಜ ; ಆರೋಪಿ ಅರೆಸ್ಟ್‌‌ – ಕಹಳೆ ನ್ಯೂಸ್

ಚಿಕ್ಕಮಗಳೂರು, ಆ 14 : ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್‌‌ಡಿಪಿಐ ಬಾವುಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಿಲಿಂದಾ ಅಲಿಯಾಸ್ ಮಿಲ್ಲಿ ಎನ್ನಲಾಗಿದೆ. ಕಳ್ಳತನದ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದ ಈತ ಪೊಲೀಸರ ಮೇಲಿನ ದ್ವೇಷದಿಂದ ಈ ರೀತಿಯಾದ ಕೃತ್ಯವೆಸಗಿದ್ದಾನೆ. ಈ ಕೃತ್ಯವು ಸಿಸಿಟಿವಿ ದೃಶ್ಯದಿಂದ ಬಯಾಲಾಗಿದೆ. ಶಂಕರಾಚಾರ್ಯರ ಪ್ರತಿಮೆಯ ಮೇಲೆ ಬಾವುಟ ಹಾಕಿ ಅಶಾಂತಿ ಮೂಡಿಸುವ ಯತ್ನ ಮಾಡಿದ್ದು, ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ...
ರಾಜಕೀಯರಾಜ್ಯಸುದ್ದಿ

‘ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ ಮುಂದೊಂದು ದಿನ ಹೇಳುತ್ತೇನೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು: ಮೊನ್ನೆ ನಡೆದ ಗಲಭೆ, ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಮೂರು ಜನ ಅಸುನೀಗಿದ್ದರು. ನಿನ್ಮೆ ಇಡೀ ದಿನ ಕೆ.ಜೆ ಹಳ್ಳಿ, ಡಿ.ಜಿ ಹಳ್ಳಿ ಓಡಾಡಿ ಬಂದಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಹೊಸ ಹೊಸ ವಿಚಾರ ಬೆಳಕಿಗೆ ಬರುತ್ತಿವೆ. ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ, ಮುಂದೆ ಒಂದು ದಿನ ಹೇಳುತ್ತೇನೆ. ಮುಖ್ಯವಾಗಿ ಎಸ್​ಡಿಪಿಐ ಪಾತ್ರ ಈ ಗಲಭೆ...
1 263 264 265 266 267 272
Page 265 of 272